ಕೇಂದ್ರ ಬಜೆಟ್ 2024 | ಕೌಶಲ್ಯ ಹೆಚ್ಚಳಕ್ಕೆ ಮಹತ್ವದ ಹೆಜ್ಜೆ ; 500 ಉನ್ನತ ಕಂಪನಿಗಳಲ್ಲಿ 1 ಕೋಟಿ ವಿದ್ಯಾರ್ಥಿಗಳಿಗೆ ಇಂಟರ್ನ್‌ಶಿಪ್ ಅವಕಾಶ

ನವದೆಹಲಿ: ಮಂಗಳವಾರ (ಜುಲೈ 23)ರಂದು ಬಜೆಟ್ 2024 ಮಂಡಿಸಿ ಮಾತನಾಡಿದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ದೇಶದಲ್ಲಿ ಶಿಕ್ಷಣ, ಉದ್ಯೋಗ ಮತ್ತು ಕೌಶಲ್ಯವನ್ನು ಹೆಚ್ಚಿಸುವ ಗುರಿ ಹೊಂದಿರುವ ಮಹತ್ವದ ಘೋಷಣೆ ಮಾಡಿದ್ದಾರೆ. ಮುಂದಿನ ಐದು ವರ್ಷಗಳಲ್ಲಿ 1 ಕೋಟಿ ವಿದ್ಯಾರ್ಥಿಗಳಿಗೆ 500 ಉನ್ನತ ಕಂಪನಿಗಳಲ್ಲಿ ಇಂಟರ್ನ್‌ಶಿಪ್ ಅವಕಾಶಗಳನ್ನು ನೀಡಲಾಗುವುದು ಎಂದು ಅವರು ಘೋಷಿಸಿದರು. ಪ್ರತಿ … Continued

ಬಜೆಟ್ 2024 ರಲ್ಲಿ ‘ಏಂಜೆಲ್ ತೆರಿಗೆ’ ರದ್ದು: ʼಏಂಜೆಲ್ ತೆರಿಗೆ’ ಎಂದರೇನು..?

ನವದೆಹಲಿ : ಸ್ಟಾರ್ಟಪ್ ಪರಿಸರ ವ್ಯವಸ್ಥೆಯನ್ನು ಬಲಪಡಿಸುವ ಮತ್ತು ದೇಶದಲ್ಲಿ ನಾವೀನ್ಯತೆಯನ್ನು ಬೆಂಬಲಿಸುವ ಪ್ರಯತ್ನದಲ್ಲಿ ಹಣಕಾಸು ಸಚಿವೆ ನಿರ್ಮಲಾ ಸೀತಾರ್ಮನ್ ಅವರು ಮಂಗಳವಾರ ʼಏಂಜೆಲ್ ತೆರಿಗೆʼಯನ್ನು ರದ್ದುಗೊಳಿಸಿದ್ದಾರೆ. “ಸ್ಟಾರ್ಟ್‌ಅಪ್‌ಗಳಲ್ಲಿನ ಎಲ್ಲಾ ವರ್ಗದ ಹೂಡಿಕೆದಾರರಿಗೆ ಸರ್ಕಾರವು ʼಏಂಜೆಲ್ ತೆರಿಗೆʼಯನ್ನು ರದ್ದುಗೊಳಿಸುತ್ತದೆ” ಎಂದು ಹಣಕಾಸು ಸಚಿವರು ಪ್ರಕಟಿಸುವ ಮೂಲಕ ಹೊಸ ವ್ಯವಹಾರಗಳನ್ನು ಬೆಂಬಲಿಸುವ ಸರ್ಕಾರದ ಬದ್ಧತೆಯನ್ನು ಎತ್ತಿ ತೋರಿಸಿದರು. … Continued

ಕೇಂದ್ರ ಬಜೆಟ್‌ 2024 : ಕೃಷಿ ವಲಯಕ್ಕೆ ಬಂಪರ್ ಕೊಡುಗೆ…ಕೆಲಸಕ್ಕೆ ಸೇರುವವರಿಗೆ ಗುಡ್‌ನ್ಯೂಸ್‌…ಮೊದಲ ಬಾರಿ ಉದ್ಯೋಗಿಗಳಿಗೆ ಹೆಚ್ಚುವರಿ ಪಿಎಫ್

ನವದೆಹಲಿ: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಗಳವಾರ ಕೃಷಿ ಮತ್ತು ಸಂಬಂಧಿತ ವಲಯಗಳಿಗೆ 1.52 ಲಕ್ಷ ಕೋಟಿ ರೂ.ಗಳನ್ನು ನಿಗದಿಪಡಿಸಿದ್ದಾರೆ ಮತ್ತು ಉತ್ಪಾದಕತೆಯನ್ನು ಹೆಚ್ಚಿಸುವುದು ಸೇರಿದಂತೆ ಒಂಬತ್ತು ಆದ್ಯತೆಗಳ ಬಗ್ಗೆ ವಿವರಿಸಿದ್ದಾರೆ. ಮುಂದಿನ 2 ವರ್ಷಗಳಲ್ಲಿ 1 ಕೋಟಿ ರೈತರಿಗೆ ನೈಸರ್ಗಿಕ ಕೃಷಿಗೆ ನೆರವು ನೀಡಲಾಗುವುದು ಎಂದು ಬಜೆಟ್ ಮಂಡನೆ ವೇಳೆ ಅವರು ತಿಳಿಸಿದ್ದಾರೆ. “ಹೆಚ್ಚಿನ … Continued

ನಾಳೆ ಕೇಂದ್ರ ಬಜೆಟ್ 2024 ಮಂಡನೆ : ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ರಿಂದ ಪ್ರಮುಖ ನಿರೀಕ್ಷೆಗಳೇನು…?

ನವದೆಹಲಿ: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಜುಲೈ  23ರಂದು ಬೆಳಿಗ್ಗೆ 11 ಗಂಟೆಗೆ  ‘ಮೋದಿ 3.0’ ಸರ್ಕಾರದ ಮೊದಲ ಬಜೆಟ್ ಅನ್ನು ಮಂಡಿಸಲು ಸಿದ್ಧರಾಗಿದ್ದಾರೆ. ಸತತ ಮೂರನೇ ಅವಧಿಯ ಎನ್‌ಡಿಎ ಸಮ್ಮಿಶ್ರ ಸರ್ಕಾರದ ಮೊದಲ ಪೂರ್ಣ ಪ್ರಮಾಣದ ಬಜೆಟ್ ಇದಾಗಿದೆ. ಆದಾಯ ತೆರಿಗೆ ಸ್ಲ್ಯಾಬ್‌ಗಳಲ್ಲಿನ ಬದಲಾವಣೆಗಳು ಮತ್ತು ಇತರ ವಿಷಯಗಳ ಜೊತೆಗೆ ಭಾರತದಲ್ಲಿ ವ್ಯಾಪಾರ-ವ್ಯವಾಹರದಲ್ಲಿನ … Continued

ಹಣ ಕೊಡದಿದ್ರೆ ದಕ್ಷಿಣ ಭಾರತಕ್ಕೆ ಪ್ರತ್ಯೇಕ ರಾಷ್ಟ್ರ ಕೇಳಬೇಕಾಗ್ತದೆ : ಸಂಸದ ಡಿ.ಕೆ. ಸುರೇಶ ವಿವಾದಾತ್ಮಕ ಹೇಳಿಕೆ

ನವದೆಹಲಿ/ಬೆಂಗಳೂರು : ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಸಂಸದ ಡಿ.ಕೆ.ಸುರೇಶ ಅವರು ದಕ್ಷಿಣ ಭಾರತದ ರಾಜ್ಯಗಳಿಗೆ ಕೇಂದ್ರವು ಹಣ ಬಿಡುಗಡೆ ಮಾಡುತ್ತಿಲ್ಲ ಎಂದು ಆರೋಪಿಸಿದ್ದಾರೆ ಹಾಗೂ ದಕ್ಷಿಣ ಭಾರತದ ರಾಜ್ಯಗಳಿಗೆ ಹೀಗೆ ಅನ್ಯಾಯವಾದರೆ ಪ್ರತ್ಯೇಕ ರಾಷ್ಟ್ರ ಕೇಳಬೇಕಾಗುತ್ತದೆ ಎಂದು ಹೇಳಿರುವುದು ವಿವಾದಕ್ಕೆ ಕಾರಣವಾಗಿದೆ. ಗುರುವಾರ ದೆಹಲಿಯಲ್ಲಿ ಕೇಂದ್ರದ ಮಧ್ಯಂತರ ಬಜೆಟ್‌ ಕುರಿತು ಮಾಧ್ಯಮಗಳ ಜೊತೆಗೆ ಮಾತನಾಡಿದ … Continued

ಯಾವುದೇ ವಿಶೇಷ ಪ್ರೋತ್ಸಾಹದಾಯಕ ಯೋಜನೆಗಳಿಲ್ಲದ ಅತ್ಯಂತ ನಿರಾಶದಾಯಕ ಬಜೆಟ್ : ವಸಂತ ಲದವಾ

ಹುಬ್ಬಳ್ಳಿ : ಕೇಂದ್ರ ಸರ್ಕಾರ ಇಂದು, ಗುರುವಾರ ಮಂಡಿಸಿದ ಕೇಂದ್ರ ಮುಂಗಡಪತ್ರ ಯಾವುದೇ ವಿಶೇಷ ಅಭಿವೃದ್ಧಿ ಉದ್ಯೋಗ ಸೃಷ್ಟಿ, ಉತ್ಪಾದನಾ ಕ್ಷೇತ್ರ, ರ‍ಆರ್ಥಿಕ ಹಾಗೂ ಕೃಷಿ ವಲಯಗಳಿಗೆ ಉತ್ತೇಜನ ಮತ್ತು ಪ್ರೋತ್ಸಾಹವಿಲ್ಲದೆ ನಿರಾಶದಾಯ ಬಜೆಟ್ ಆಗಿದೆ ಎಂದು ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆಯ ಮಾಜಿ ಅಧ್ಯಕ್ಷ ವಸಂತ ಲದವಾ ಪ್ರತಿಕ್ರಯಿಸಿದ್ದಾರೆ. ೨೦೧೪ ರಲ್ಲಿದ್ದ ೫೬ ಲಕ್ಷ ಕೋಟಿ … Continued

ಕೇಂದ್ರ ಬಜೆಟ್ 2024 : ಗರ್ಭಕಂಠ ಕ್ಯಾನ್ಸರ್​ ತಡೆಗೆ 9-14 ವರ್ಷದ ಬಾಲಕಿಯರಿಗೆ ಉಚಿತ (HPV) ಲಸಿಕೆ ಘೋಷಣೆ

ನವದೆಹಲಿ : ಭವಿಷ್ಯದಲ್ಲಿ ಕಾಣಿಸಿಕೊಳ್ಳಬಹುದಾದ ಗರ್ಭಕಂಠದ ಕ್ಯಾನ್ಸರ್‌ ತಡೆಗಟ್ಟುವ ನಿಟ್ಟಿನಲ್ಲಿ 9ರಿಂದ 14 ವರ್ಷ ವಯಸ್ಸಿನ ಹದಿಹರೆಯದ ಹುಡುಗಿಯರಿಗೆ ಕೇಂದ್ರ ಸರ್ಕಾರವು ಉಚಿವಾಗಿ HPV ಲಸಿಕೆ ನೀಡುವ ಬಗ್ಗೆ ಬಜೆಟ್‌ನಲ್ಲಿ ಘೋಷಣೆ ಮಾಡಿದೆ. ಗುರುವಾರ ಬಜೆಟ್‌ ಮಂಡಿಸಿದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಈ ಮಹತ್ವದ ಘೋಷಣೆ ಮಾಡಿದ್ದಾರೆ. ಪ್ರಪಂಚದಮೂರನೇ ಅತಿ ಸಾಮಾನ್ಯ ಎನಿಸಿರುವ … Continued

ಕೇಂದ್ರ ಮಧ್ಯಂತರ ಬಜೆಟ್‌ 2024 : ಜನಸಂಖ್ಯೆ ನಿಯಂತ್ರಣಕ್ಕೆ ಸಮಿತಿ ರಚನೆಯ ಪ್ರಸ್ತಾಪ

ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಗುರುವಾರ (ಫೆಬ್ರವರಿ 1) ಮಧ್ಯಂತರ ಬಜೆಟ್ ಮಂಡಿಸಿದ್ದು, ಜನಸಂಖ್ಯೆ ನಿಯಂತ್ರಣದ ಕುರಿತು ಉನ್ನತ ಮಟ್ಟದ ಸಮಿತಿಯನ್ನು ರಚಿಸುವುದಾಗಿ ಘೋಷಿಸಿದ್ದಾರೆ. ಜನಸಂಖ್ಯೆಯ ವೇಗದ ಬೆಳವಣಿಗೆ ಮತ್ತು ಅದರಿಂದ ಉದ್ಭವಿಸಿರುವ ಸವಾಲುಗಳನ್ನು ಸಮಗ್ರವಾಗಿ ಪರಿಶೀಲಿಸಲು ಸರ್ಕಾರವು ಉನ್ನತ ಅಧಿಕಾರದ ಸಮಿತಿಯನ್ನು ರಚಿಸಲಿದೆ ಎಂದು ಬಜೆಟ್​ ಭಾಷಣದ ವೇಳೆ ನಿರ್ಮಲಾ … Continued

ಕೇಂದ್ರದ ಮಧ್ಯಂತರ ಬಜೆಟ್‌ 2024-25 : ತೆರಿಗೆ ದರಗಳಲ್ಲಿ ಯಥಾಸ್ಥಿತಿ -7 ಲಕ್ಷ ರೂ.ವರೆಗಿನ ಆದಾಯಕ್ಕೆ ಯಾವುದೇ ತೆರಿಗೆ ಇಲ್ಲ

ನವದೆಹಲಿ : ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು 2024-25ರ ಮಧ್ಯಂತರ ಬಜೆಟ್ ಅನ್ನು ಗುರುವಾರ ಸಂಸತ್ತಿನಲ್ಲಿ ಮಂಡಿಸಿದ್ದಾರೆ. ರೈತರು, ಮಹಿಳೆಯರು, ಯುವಕರು ಮತ್ತು ಬಡ ಜನಸಂಖ್ಯೆಯ ಸಬಲೀಕರಣದ ಮೇಲೆ ಪ್ರಮುಖ ಗಮನ ಹರಿಸಿದ್ದಾರೆ. ಬಡವರು, ಮಹಿಳೆಯರು, ಯುವಕರು ಮತ್ತು ಅನ್ನದಾತರು ಎಂಬ ದೇಶದ 4 ಪ್ರಮುಖ ಆಧಾರಸ್ತಂಭಗಳ ಮೇಲೆ ನಾವು ಗಮನಹರಿಸಬೇಕಾಗಿದೆ ಎಂದು ಹಣಕಾಸು … Continued