ಮೇಕೆದಾಟು ಯೋಜನೆ ಜಾರಿ ಬಗ್ಗೆ ಜಲಶಕ್ತಿ ಸಚಿವರಿಗೆ ಮನವರಿಕೆ; ಶೀಘ್ರವೇ ಡಿಪಿಆರ್​ಗೆ ಮಾನ್ಯತೆ:ಸಿಎಂ ಬೊಮ್ಮಾಯಿ

ನವದೆಹಲಿ: ಮೇಕೆದಾಟು ಕುಡಿಯುವ ನೀರಿನ ಯೋಜನೆ ಜಾರಿ ವಿಚಾರವಾಗಿ ಸುಪ್ರೀಂಕೋರ್ಟ್ ಆದೇಶ ಮುಂದಿಟ್ಟು ಕೇಂದ್ರ ಜಲಶಕ್ತಿ ಸಚಿವರಿಗೆ ಈ ಬಗ್ಗೆ ಮನವರಿಕೆ ಮಾಡಿಕೊಟ್ಟಿದ್ದೇವೆ. ಶೀಘ್ರದಲ್ಲೇ ಡಿಪಿಆರ್​ಗೆ ಮಾನ್ಯತೆ ಸಿಗಲಿದೆ ಎಂಬ ವಿಶ್ವಾಸವಿದೆ ಎಂದು ದೆಹಲಿಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿಕೆ ನೀಡಿದ್ದಾರೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಡ್ಡಾ ಭೇಟಿ ಸಮಯ ಕೇಳಿದ್ದೇನೆ. ಅವರಿಗೆ ವೈಯಕ್ತಿಕ ಕೆಲಸವಿರುವ … Continued