ಕೇಂದ್ರ ಸಚಿವ ಪಿಯೂಷ್ ಗೋಯಲ್ ಈಗ ರಾಜ್ಯಸಭೆಯ ಸದನದ ನಾಯಕ

ನವದೆಹಲಿ: ಕೇಂದ್ರ ಸಚಿವ ಪಿಯೂಷ್ ಗೋಯಲ್ ಅವರನ್ನು ಬುಧವಾರ ರಾಜ್ಯಸಭೆಯಲ್ಲಿ ಸದನದ ನಾಯಕರನ್ನಾಗಿ ನೇಮಿಸಲಾಯಿತು. ಸಂಸತ್ತಿನ ಮೇಲ್ಮನೆಯಾದ ರಾಜ್ಯಸಭೆ ನಾಯಕ ಹುದ್ದೆಯನ್ನು ಅಲಂಕರಿಸಿದ ಪಿಯೂಷ್ ಗೋಯಲ್, ಬಿಜೆಪಿಯ ಹಿರಿಯ ನಾಯಕ ಥಾವರ್‌ಚಂದ್‌ ಗೆಹ್ಲೋಟ್ ಅವರ ನಂತರ ಸದನದ ನಾಯಕರಾಗಿ ಅಧಿಕಾರ ಸ್ವೀಕರಿಸಲಿದ್ದಾರೆ. ಹಿರಿಯ ಬಿಜೆಪಿ ಮುಖಂಡ ಮತ್ತು ಮಾಜಿ ಕೇಂದ್ರ ಸಚಿವ ಥಾವರ್‌ಚಂದ್ ಗೆಹ್ಲೋಟ್ ಅವರು … Continued