ಜೆಡಿಎಸ್ ಶಾಸಕ ಭೋಜೇಗೌಡರ ವಿರುದ್ಧ ಮಾನನಷ್ಟ ಮೊಕದ್ದಮೆ: ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಎಚ್ಚರಿಕೆ

ಹುಬ್ಬಳ್ಳಿ : ಕೇಂದ್ರ ಸರ್ಕಾರದ ಅಧೀನದಲ್ಲಿರುವ ರಾಷ್ಟ್ರೀಯ ವೈದ್ಯಕೀಯ ಮಂಡಳಿ (ಎನ್.ಎಂ.ಸಿ) ಸದಸ್ಯರನ್ನಾಗಿ ನೇಮಿಸಲು ಶಿವಮೊಗ್ಗದ ವೈದ್ಯರೊಬ್ಬರಿಂದ ಪ್ರಲ್ಹಾದ್ ಜೋಶಿ ಅವರ ಕಚೇರಿಯಲ್ಲಿ ಲಂಚ ಪಡೆಯಲಾಗಿತ್ತು ಎಂಬ ಜೆಡಿಎಸ್‌ ವಿಧಾನ ಪರಿಷತ್‌ ಸದಸ್ಯ ಭೋಜೆ ಗೌಡ ಅವರು ವಿರುದ್ಧ ಗುಡುಗಿರುವ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರು ಮಾನನಷ್ಟ ಮೊಕದ್ದಮೆ ದಾಖಲಿಸುವ ಎಚ್ಚರಿಕೆ ನೀಡಿದ್ದಾರೆ. ಈ … Continued