ಬಿಜೆಪಿ ಜನಾಶೀರ್ವಾದ ಯಾತ್ರೆಗೆ ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ ಚಾಲನೆ

ಹುಬ್ಬಳ್ಳಿ: ಬಿಜೆಪಿಯ ಜನಾಶ್ರೀರ್ವಾದ ಯಾತ್ರೆಗೆ ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಇಂದು ಹುಬ್ಬಳ್ಳಿಯಲ್ಲಿ ಚಾಲನೆ ನೀಡಿದರು. ಇಲ್ಲಿನ ಕ್ಯೂಬಿಕ್ಸ್ ಹೊಟೇಲ್ಲಿನ ಐವರು ಕೋವಿಡ್ ವಾರಿಯರ್ಸಿಗೆ ಸನ್ಮಾನಿಸುವ ಮೂಲಕ ಜನಾಶೀರ್ವಾದ ಯಾತ್ರೆ ಉದ್ಘಾಟಿಸಿದ ರಾಜೀವ ಚಂದ್ರಶೇಖರ, ಭಾರತ ಬೆಳವಣಿಗೆ ಹೊಂದಲು ಸರಿಯಾದ ಸಮಯ ಬಂದಿದೆ. ಪ್ರಪಂಚ ನಮ್ಮ ದೇಶದತ್ತ ತಿರುಗಿ ನೋಡುತ್ತಿದೆ ಎಂದರು. ಮುಂದಿನ 25 ವರ್ಷಗಳಲ್ಲಿ … Continued