ಥಾವರ್‌ಚಂದ್ ಗೆಹ್ಲೋಟ್ ಕರ್ನಾಟಕದ ನೂತನ ರಾಜ್ಯಪಾಲ

ನವದೆಹಲಿ: ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವ ಥಾವರ್‌ಚಂದ್ ಗೆಹ್ಲೋಟ್ ಅವರನ್ನು ಕರ್ನಾಟಕದ ರಾಜ್ಯಪಾಲರನ್ನಾಗಿ ನೇಮಕ ಮಾಡಲಾಗಿದೆ ಎಂದು ರಾಷ್ಟ್ರಪತಿ ಭವನ ಪತ್ರಿಕಾ ಪ್ರಕಟಣೆ ಜುಲೈ 6 ರಂದು ತಿಳಿಸಿದೆ. ಕೇಂದ್ರ ಸಚಿವ ಥಾವರ್‌ಚಂದ್ ಗೆಹ್ಲೋಟ್‌ ಅವರನ್ನು ಮಂಗಳವಾರ ಕರ್ನಾಟಕ ರಾಜ್ಯಪಾಲರನ್ನಾಗಿ ಮತ್ತು ಮಂಗುಭಾಯ್ ಛಗನ್‌ಭಾಯ್ ಪಟೇಲ್ ಅವರನ್ನು ಮಧ್ಯಪ್ರದೇಶದ ರಾಜ್ಯಪಾಲರನ್ನಾಗಿ ನೇಮಕ ಮಾಡಲಾಗಿದೆ. … Continued