ಯುಜಿಸಿ ಹೊಸ ನಿಯಮಾವಳಿಗೆ ಸುಪ್ರೀಂ ಕೋರ್ಟ್ ತಡೆ

ನವದೆಹಲಿ: ವಿಶ್ವವಿದ್ಯಾಲಯಗಳ ವ್ಯಾಪ್ತಿಯ ಕಾಲೇಜು ಕ್ಯಾಂಪಸ್‌ಗಳಲ್ಲಿ ಜಾತಿ ಆಧಾರಿತ ತಾರತಮ್ಯ ತಡೆಯುವುದಕ್ಕಾಗಿ ವಿಶ್ವವಿದ್ಯಾಲಯ ಧನಸಹಾಯ ಆಯೋಗ (ಯುಜಿಸಿ) ಹೊರಡಿಸಿರುವ ಹೊಸ ನಿಯಮಾವಳಿಗಳಿಗೆ  ಸುಪ್ರೀಂ ಕೋರ್ಟ್‌ ಗುರುವಾರ ತಡೆ ನೀಡಿದೆ. ನಿಯಮಾವಳಿಗಳು ಅಸ್ಪಷ್ಟವಾಗಿದ್ದು, ದುರುಪಯೋಗ ಸಾಧ್ಯತೆ ಇರುವ ಕಾರಣ ನೀಡಿ ಹೊಸ ನಿಯಮಗಳಿಗೆ ತಡೆ ನೀಡಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ ನೇತೃತ್ವದ ಪೀಠವು ನಿಯಮಕ್ಕೆ ಸ್ಪಷ್ಟೀಕರಣದ … Continued

ಪದವಿಪೂರ್ವ ಹಂತದ ಕೋರ್ಸ್‌ಗಳಿಗೆ 12 ಭಾರತೀಯ ಭಾಷೆಗಳಲ್ಲಿ ಪುಸ್ತಕ ಬರೆಯಲು ಲೇಖಕರನ್ನು ಆಹ್ವಾನಿಸಿದ ಯುಜಿಸಿ

ನವದೆಹಲಿ : ವಿಶ್ವವಿದ್ಯಾನಿಲಯ ಅನುದಾನ ಆಯೋಗ(UGC)ವು ಕಲೆ, ವಿಜ್ಞಾನ, ವಾಣಿಜ್ಯ ಮತ್ತು ಸಮಾಜ ವಿಜ್ಞಾನಗಳ ಪದವಿಪೂರ್ವ ಹಂತದ ಕೋರ್ಸ್‌ಗಳಿಗೆ 12 ಭಾರತೀಯ ಭಾಷೆಗಳಲ್ಲಿ ಪಠ್ಯಪುಸ್ತಕಗಳನ್ನು ಬರೆಯಲು ಲೇಖಕರು, ವಿಮರ್ಶಕರು ಮತ್ತು ಉನ್ನತ ಶಿಕ್ಷಣ ಸಂಸ್ಥೆಗಳ ಆಸಕ್ತ ಅಧ್ಯಾಪಕರನ್ನು ಆಹ್ವಾನಿಸಿದೆ. ಆಯೋಗವು ಅಸ್ಸಾಮಿ, ಬೆಂಗಾಲಿ, ಗುಜರಾತಿ, ಹಿಂದಿ, ಕನ್ನಡ, ಮಲಯಾಳಂ, ಮರಾಠಿ, ಒಡಿಯಾ, ಪಂಜಾಬಿ, ತಮಿಳು, ತೆಲುಗು … Continued