ಮೀನಾಕ್ಷಿ ನಟರಾಜನ್ ನಾಮಪತ್ರ ವಿವಾದ ನಡುವೆಯೇ ಬಿಜೆಪಿಯ ಮೂರೂ ಅಭ್ಯರ್ಥಿಗಳು ಅವಿರೋಧ ಆಯ್ಕೆ

ಭೋಪಾಲ್: ಮಧ್ಯಪ್ರದೇಶದ ರಾಜ್ಯಸಭಾ ಚುನಾವಣೆಯಲ್ಲಿ ಆಡಳಿತರೂಢ ಬಿಜೆಪಿ ಮೂರು ಸ್ಥಾನಗಳಲ್ಲಿ ಅವಿರೋಧವಾಗಿ ಆಯ್ಕೆಯಾಗಿದೆ.  ಬಿಜೆಪಿಯ ರಜನೀಶ್ ಅಗರ್ವಾಲ್, ತರುಣ ಚುಗ್ ಮತ್ತು ಮಹೇಶ ಕೇವತ್ ಅವರ ಅವಿರೋಧ ಆಯ್ಕೆಯನ್ನು ದೃಢೀಕರಿಸಿ ಚುನಾವಣಾ ಆಯೋಗವು (EC) ಪ್ರಮಾಣಪತ್ರಗಳನ್ನು ವಿತರಿಸಿದೆ. ಕಾಂಗ್ರೆಸ್ ಪಕ್ಷವು ಈ ಚುನಾವಣಾ ಫಲಿತಾಂಶವನ್ನು ತಡೆಯಲು ರಾಜಕೀಯವಾಗಿ ಮತ್ತು ಕಾನೂನುಬದ್ಧವಾಗಿ ತೀವ್ರ ಪ್ರಯತ್ನಗಳನ್ನು ನಡೆಸಿತಾದರೂ ಅಂತಿಮವಾಗಿ … Continued

ಬಿಜೆಪಿ ಅಧ್ಯಕ್ಷರಾಗಿ ನಿತಿನ್ ನಬಿನ್ ಅವಿರೋಧ ಆಯ್ಕೆ ; ಆಗಲಿದ್ದಾರೆ ಬಿಜೆಪಿ ಅತ್ಯಂತ ಕಿರಿಯ ರಾಷ್ಟ್ರೀಯ ಅಧ್ಯಕ್ಷ

ನವದೆಹಲಿ: ಭಾರತೀಯ ಜನತಾ ಪಾರ್ಟಿ(BJP)ಯ ಸಾಂಘಿಕ ನಾಯಕತ್ವದಲ್ಲಿ ದೊಡ್ಡ ಬದಲಾವಣೆಯ ಗಾಳಿ ಬೀಸುತ್ತಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ನಿತಿನ್ ನಬಿನ್ ಅವರನ್ನು  ಸರ್ವಾನುಮತದ ನಿರ್ಣಯದಲ್ಲಿ ಅವಿರೋಧವಾಗಿ ಆಯ್ಕೆ ಮಾಡಲಾಗಿದೆ. ಅವರ ಪರವಾಗಿ 37 ಸೆಟ್ ನಾಮಪತ್ರಗಳು ಸಲ್ಲಿಕೆಯಾಗಿವೆ ಮತ್ತು ಆ ಸ್ಥಾನಕ್ಕೆ ಬೇರೆ ಯಾವುದೇ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿಲ್ಲ ಎಂದು ಪಕ್ಷ ದೃಢಪಡಿಸಿದೆ. ಆರೋಗ್ಯ ಸಚಿವ … Continued

ವಿಧಾನಸಭೆಯಿಂದ ವಿಧಾನ ಪರಿಷತ್ತಿಗೆ 11 ಅಭ್ಯರ್ಥಿಗಳು ಅವಿರೋಧ ಆಯ್ಕೆ

ಬೆಂಗಳೂರು: ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ (Legislative Council) ನಡೆದ ಚುನಾವಣೆಯಲ್ಲಿ ಎಲ್ಲ 11 ಅಭ್ಯರ್ಥಿಗಳೂ ಅವಿರೋಧವಾಗಿ ಆಯ್ಕೆ ಆಗಿದ್ದಾರೆ. ಕಾಂಗ್ರೆಸ್‌ನಿಂದ 7, ಬಿಜೆಪಿಯಿಂದ 3, ಜೆಡಿಎಸ್‌ನಿಂದ 1 ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಈ ಸಂಬಂಧ ಚುನಾವಣಾ ಅಧಿಕಾರಿ ವಿಶಾಲಾಕ್ಷಿ ಅಧಿಕೃತ ಘೋಷಣೆ ಮಾಡಿದ್ದಾರೆ. ಕಾಂಗ್ರೆಸ್‌ನಿಂದ ಬೋಸರಾಜು, ಐವಾನ್ ಡಿಸೋಜಾ, ವಸಂತಕುಮಾರ, ಬಿಲ್ಕೀಸ್ ಬಾನು‌, ಜಗದೇವ ಗುತ್ತೇದಾರ, … Continued

ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕರಾಗಿ ಎಚ್​​ಡಿ ಕುಮಾರಸ್ವಾಮಿ ಅವಿರೋಧ ಆಯ್ಕೆ

ಬೆಂಗಳೂರು: ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕರಾಗಿ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮತ್ತೊಮ್ಮೆ ಅವಿರೋಧವಾಗಿ ಆಯ್ಕೆ ಆಗಿದ್ದಾರೆ. ಕಳೆದ ವಿಧಾನಸಭೆ ಅವಧಿಯಲ್ಲೂ ಕುಮಾರಸ್ವಾಮಿ ಅವರೇ ಜೆಡಿಎಸ್ ಪಕ್ಷದ ಶಾಸಕಾಂಗ ನಾಯಕರಾಗಿ ಸದನದಲ್ಲಿ ಪಕ್ಷವನ್ನು ಮುನ್ನಡೆಸಿದ್ದರು. ತಮ್ಮ ಅಧ್ಯಕ್ಷತೆಯಲ್ಲಿ ಈ ಅವಧಿಯ ಮೊದಲ ಶಾಸಕಾಂಗ ಪಕ್ಷದ ಸಭೆ ನಡೆಸಿದರು. ಈ ಸಭೆಯಲ್ಲಿ ಮಾಜಿ ಸಚಿವ ಎಚ್.ಡಿ.ರೇವಣ್ಣ ಸೇರಿದಂತೆ ಪಕ್ಷದ … Continued