2020 ದೆಹಲಿ ಗಲಭೆ ಪ್ರಕರಣ: ತನಿಖೆ ಆಘಾತಕಾರಿ- ನಿಷ್ಪ್ರಯೋಜಕ ಎಂದ ಕೋರ್ಟ್‌, ಪೊಲೀಸರಿಗೆ 25 ಸಾವಿರ ರೂ. ದಂಡ..!

ನವದೆಹಲಿ: 2020ರ ದೆಹಲಿ ಗಲಭೆ ಪ್ರಕರಣದ ತನಿಖೆಯೊಂದಕ್ಕೆ ಅಪಕ್ವ ಮತ್ತು ನಿಷ್ಪ್ರಯೋಜಕ ಎಂದು ಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು ಈ ಸಂಬಂಧ ದೆಹಲಿ ಪೊಲೀಸರಿಗೆ 25,000 ರೂ. ದಂಡ ವಿಧಿಸಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶರಾದ ವಿನೋದ್ ಯಾದವ್ ಆದೇಶ ನೀಡಿದ್ದು, ಭಜನ್ಪುರದ ಸ್ಟೇಷನ್ ಹೌಸ್ ಅಧಿಕಾರಿ (ಎಸ್ ಹೆಚ್‌ಒ) ಹಾಗೂ ಅವರ ಉಸ್ತುವಾರಿ ಅಧಿಕಾರಿಗಳು ಶಾಸನ … Continued