ಪಹಲ್ಗಾಮ್ ದಾಳಿ : ಭಯೋತ್ಪಾದಕ ಗುಂಪು ಲಷ್ಕರ್ ಅಂಗಸಂಸ್ಥೆ ಟಿಆರ್‌ಎಫ್ ವಿರುದ್ಧ ವಿಶ್ವಸಂಸ್ಥೆ ಭದ್ರತಾ ಮಂಡಳಿಗೆ ಪುರಾವೆ ಸಲ್ಲಿಸಲಿರುವ ಭಾರತ

ನವದೆಹಲಿ: ಪಾಕಿಸ್ತಾನ ಮೂಲದ ಲಷ್ಕರ್-ಎ-ತೈಬಾದ ಉಪ ಸಂಘಟನೆಯಾದ ದಿ ರೆಸಿಸ್ಟೆನ್ಸ್ ಫ್ರಂಟ್ (ಟಿಆರ್‌ಎಫ್) ಅನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಬೇಕೆಂದು ಒತ್ತಾಯಿಸಿ ಭಾರತ ಗುರುವಾರ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ 1267 ನಿರ್ಬಂಧ ಸಮಿತಿಗೆ ಹೊಸ ಪುರಾವೆಗಳನ್ನು ಸಲ್ಲಿಸಲಿದೆ. ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ‘ದಿ ರೆಸಿಸ್ಟೆನ್ಸ್ ಫ್ರಂಟ್’ (TRF) ಹೊಣೆ ಹೊತ್ತುಕೊಂಡಿದ್ದು, ಈಗ ವಿಶ್ವಸಂಸ್ಥೆಯ ಭದ್ರತಾ … Continued

ಮುಂಬೈ ಭಯೋತ್ಪಾದನಾ ದಾಳಿಯ ಮಾಸ್ಟರ್ ಮೈಂಡ್-ಎಲ್‌ಇಟಿ ಸಂಸ್ಥಾಪಕ ಸದಸ್ಯ ಹಫೀಜ್ ಅಬ್ದುಲ್ ಸಲಾಂ ಭುಟ್ಟವಿ ಸಾವು ದೃಢ : ವಿಶ್ವಸಂಸ್ಥೆ

ಮುಂಬೈ ದಾಳಿಯ ಮಾಸ್ಟರ್ ಮೈಂಡ್ ಮತ್ತು ಲಷ್ಕರ್-ಎ-ತಯ್ಯಿಬಾ (ಎಲ್‌ಇಟಿ) ಸಂಸ್ಥಾಪಕ ಸದಸ್ಯ ಹಫೀಜ್ ಅಬ್ದುಲ್ ಸಲಾಂ ಭುಟ್ಟವಿ ‘ಮೃತಪಟ್ಟಿರುವುದು’ ದೃಢಪಟ್ಟಿದೆ. ಭುಟ್ಟವಿ ಎಲ್‌ಇಟಿಯಲ್ಲಿ ಎರಡನೇ ಸ್ಥಾನದಲ್ಲಿದ್ದ ಮತ್ತು ಹಫೀಜ್ ಸಯೀದ್‌ಗೆ ಹತ್ತಿರವಾಗಿದ್ದ. ವಿಶ್ವಸಂಸ್ಥೆ ಭದ್ರತಾ ಮಂಡಳಿ (ಯುಎನ್‌ಎಸ್‌ಸಿ) ಸೈಟ್‌ನಲ್ಲಿ ನವೀಕರಿಸಿದ ಮಾಹಿತಿಯ ಪ್ರಕಾರ, ಭುಟ್ಟವಿ 29 ಮೇ 2023 ರಂದು ಪಂಜಾಬ್ ಪ್ರಾಂತ್ಯದ ಮುರಿಡ್ಕೆಯಲ್ಲಿ ಪಾಕಿಸ್ತಾನ … Continued

‘ಅವರು ಬಹಳ ಬುದ್ಧಿವಂತ ವ್ಯಕ್ತಿ’: ಪ್ರಧಾನಿ ಮೋದಿ ನಾಯಕತ್ವ ಹೊಗಳಿದ ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುತಿನ್

ನವದೆಹಲಿ: ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುತಿನ್ ಗುರುವಾರ ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವವನ್ನು ಶ್ಲಾಘಿಸಿದ್ದಾರೆ ಹಾಗೂ ಪ್ರಧಾನಿ ಮೋದಿ ಅವರನ್ನು “ಅತ್ಯಂತ ಬುದ್ಧಿವಂತ ವ್ಯಕ್ತಿ” ಎಂದು ಬಣ್ಣಿಸಿದ್ದಾರೆ. ರಷ್ಯಾದ ಸುದ್ದಿ ಪ್ಲಾಟ್‌ಫಾರ್ಮ್, ಆರ್‌ಟಿ ನ್ಯೂಸ್ ಹಂಚಿಕೊಂಡ ವೀಡಿಯೊದಲ್ಲಿ, ಪ್ರಧಾನಿ ಮೋದಿಯವರ “ಮಾರ್ಗದರ್ಶನ” ಅಡಿಯಲ್ಲಿ ಭಾರತವು ಮಾಡಿದ ಮಹತ್ವದ ಪ್ರಗತಿಯ ಬಗ್ಗೆ ಪುತಿನ್ ಮಾತನಾಡಿದ್ದಾರೆ. ಸೋಚಿಯಲ್ಲಿ … Continued