ಶಿರಾಡಿಘಾಟ್ ಭೂಕುಸಿತ ಪ್ರದೇಶಕ್ಕೆ ಭೇಟಿ | ಅವೈಜ್ಞಾನಿಕ ಕಾಮಗಾರಿಗೆ ಬಗ್ಗೆ ಕೇಂದ್ರ ಸಚಿವ ಗಡ್ಕರಿಗೆ ಪತ್ರ -ಸಿಎಂ ಸಿದ್ದರಾಮಯ್ಯ
ಮಡಿಕೇರಿ: ಶಿರಾಡಿಘಾಟ್ ಭೂಕುಸಿತ ಪ್ರದೇಶಕ್ಕೆ ಶನಿವಾರ ಭೇಟಿ ನೀಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವೈಜ್ಞಾನಿಕ ಕಾಮಗಾರಿಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅಲ್ಲದೆ ಸ್ಥಳದಲ್ಲಿದ್ದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ (ಎನ್ಎಚ್ಎಐ) ಪ್ರಾದೇಶಿಕ ಅಧಿಕಾರಿಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಗುಡ್ಡ ಕುಸಿತದ ಸ್ಥಳ ಪರಿಶೀಲನೆಗೆ ಅಧಿಕಾರಿಗಳ ತಂಡದೊಂದಿಗೆ ರಸ್ತೆ ಮಾರ್ಗವಾಗಿ ಘಟನಾ ಸ್ಥಳಕ್ಕೆ ತೆರಳಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ, ರಸ್ತೆ ನಿರ್ಮಾಣಕ್ಕಾಗಿ ಗುಡ್ಡಗಳನ್ನು 90 … Continued