ಪ್ರಧಾನಿಮೋದಿ ವಿರುದ್ಧ ಆಕ್ಷೇಪಾರ್ಹ ಹೇಳಿಕೆ : ಪಾಕಿಸ್ತಾನದ ಬಿಲಾವಲ್ ಭುಟ್ಟೋ ಶಿರಚ್ಛೇದ ಮಾಡಿದವರಿಗೆ 2 ಕೋಟಿ ರೂ. ಬಹುಮಾನ ಘೋಷಿಸಿದ ಬಿಜೆಪಿ ನಾಯಕ…!

ಬಾಗ್‌ಪತ್‌ (ಉತ್ತರ ಪ್ರದೇಶ) : ಪ್ರಧಾನಿ ನರೇಂದ್ರ ಮೋದಿಯವರ ಬಗ್ಗೆ ಬಿಲಾವಲ್ ಭುಟ್ಟೋ ಜರ್ದಾರಿ ಅವರ ಆಕ್ಷೇಪಾರ್ಹ ಹೇಳಿಕೆಗಳ ವಿರುದ್ಧ ಬಿಜೆಪಿ ರಾಷ್ಟ್ರವ್ಯಾಪಿ ಪ್ರತಿಭಟನೆಗಳನ್ನು ನಡೆಸುತ್ತಿರುವಾಗ, ಉತ್ತರ ಪ್ರದೇಶದ ಸ್ಥಳೀಯ ಬಿಜೆಪಿ ನಾಯಕರೊಬ್ಬರು ಪಾಕಿಸ್ತಾನದ ವಿದೇಶಾಂಗ ಸಚಿವರ ಶಿರಚ್ಛೇದ ಮಾಡುವವರಿಗೆ 2 ಕೋಟಿ ರೂಪಾಯಿಗಳನ್ನು ನೀಡುವುದಾಗಿ ಶನಿವಾರ ಹೇಳಿದ್ದಾರೆ. ಇಲ್ಲಿನ ಕಲೆಕ್ಟರೇಟ್‌ನಲ್ಲಿ ನಡೆದ ಪ್ರತಿಭಟನಾ ಸಭೆಯನ್ನುದ್ದೇಶಿಸಿ … Continued