ಬಾಂಬ್ ಸ್ಫೋಟಿಸಿ ಪ್ರಧಾನಿ ಮೋದಿ, ಸಿಎಂ ಯೋಗಿ ಆದಿತ್ಯನಾಥ ಹತ್ಯೆ ಮಾಡುವ ಬೆದರಿಕೆ..!
ಲಕ್ನೋ: ಪ್ರಧಾನಿ ನರೇಂದ್ರ ಮೋದಿ ಮತ್ತು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ಮತ್ತೊಮ್ಮೆ ಬಾಂಬ್ ಬೆದರಿಕೆ ಬಂದಿದೆ. ದೀಪಕ್ ಶರ್ಮಾ ಎಂಬ ಹೆಸರಿನ ಟ್ವಿಟರ್ ಖಾತೆಯಿಂದ ಉತ್ತರ ಪ್ರದೇಶದ 112 ಕಂಟ್ರೋಲ್ ರೂಮ್ನ ಟ್ವಿಟರ್ ಹ್ಯಾಂಡಲ್ನಲ್ಲಿ ದೀಪಾವಳಿ ದಿನದಂದು ಈ ಬೆದರಿಕೆ ಹಾಕಲಾಗಿದೆ. ಈ ಬಗ್ಗೆ ಮಾಹಿತಿ ಸಿಕ್ಕಿದ್ದು, ಪೊಲೀಸ್ ಇಲಾಖೆಯಲ್ಲಿ ಸಂಚಲನ ಮೂಡಿದೆ. ಕ್ರೈಂ … Continued