ಅಫ್ಘಾನ್​ ಹುಡುಗಿ ಕಳುಹಿಸಿದ ಕಾಬೂಲ್​ ನದಿ ನೀರಿನಿಂದ ಅಯೋಧ್ಯೆ ಶ್ರೀರಾಮ ಜನ್ಮಭೂಮಿಯಲ್ಲಿ ಜಲಾಭಿಷೇಕ ಮಾಡಿದ ಸಿಎಂ ಯೋಗಿ

ಅಯೋಧ್ಯೆ: ರಾಮಜನ್ಮಭೂಮಿಗಾಗಿ ಅಫ್ಘಾನಿಸ್ತಾನದ ಹುಡುಗಿಯೊಬ್ಬಳು ಕಳುಹಿಸಿದ್ದ ಕಾಬೂಲ್​ ನದಿಯ ನೀರಿನಿಂದ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಶ್ರೀ ರಾಮಜನ್ಮಭೂಮಿಯಲ್ಲಿ ಜಲಾಭಿಷೇಕ ಮತ್ತು ಪೂಜೆ ನೆರವೇರಿಸಿದ್ದಾರೆ. ಇಂಥದ್ದೊಂದು ವಿಶೇಷ ಘಟನೆ ಇಂದು (ಭಾನುವಾರ) ಅಯೋಧ್ಯೆಯ ಶ್ರೀರಾಮಮಂದಿರ ನಿರ್ಮಾಣ ಸ್ಥಳದಲ್ಲಿ ನಡೆದಿದೆ. ಬಾಲಕಿ ಕಳುಹಿಸಿದ್ದ ಕಾಬೂಲ್​ ನದಿ ನೀರನ್ನು ಗಂಗಾಜಲದೊಂದಿಗೆ ಮಿಶ್ರಣ ಮಾಡಿ, ಮಂದಿರ ನಿರ್ಮಾಣದ ಜಾಗಕ್ಕೆ … Continued