“ಕೆಲಸದತ್ತ ನಿರ್ಲಕ್ಷ್ಯ: ಡಿಜಿಪಿ ಸ್ಥಾನದಿಂದ ತೆರವುಗೊಳಿಸಿದ ಉತ್ತರ ಪ್ರದೇಶ ಸರ್ಕಾರ

ಲಕ್ನೋ: ತಮ್ಮ ಕೆಲಸವನ್ನು ನಿರ್ಲಕ್ಷಿಸಿದ ಕಾರಣಕ್ಕಾಗಿ ಉತ್ತರ ಪ್ರದೇಶ ಪೊಲೀಸ್ ಮುಖ್ಯಸ್ಥ ಮುಕುಲ್ ಗೋಯೆಲ್ ಅವರನ್ನು ಬುಧವಾರ ಹುದ್ದೆಯಿಂದ ತೆರವುಗೊಳಿಸಲಾಗಿದೆ ಎಂದು ಅಧಿಕೃತ ಹೇಳಿಕೆ ತಿಳಿಸಿದೆ. ಅವರನ್ನು ನಾಗರಿಕ ರಕ್ಷಣಾ ಇಲಾಖೆಯ ಮಹಾನಿರ್ದೇಶಕ(ಡಿಜಿ)ರನ್ನಾಗಿ ಮಾಡಲಾಗಿದೆ ಎಂದು ಅದು ಹೇಳಿದೆ. ಅಧಿಕೃತ ಕೆಲಸವನ್ನು ನಿರ್ಲಕ್ಷಿಸಿದ ಮತ್ತು ಇಲಾಖಾ ಕಾರ್ಯಗಳಲ್ಲಿ ಆಸಕ್ತಿ ವಹಿಸದ ಕಾರಣಕ್ಕಾಗಿ ಗೋಯೆಲ್ ಅವರನ್ನು ಡಿಜಿಪಿ … Continued