ಉತ್ತರ ಪ್ರದೇಶ : ಪೊಲೀಸ್‌ ಎನ್‌ಕೌಂಟರಿನಲ್ಲಿ ಮತ್ತೊಬ್ಬ ಕುಖ್ಯಾತ ಗ್ಯಾಂಗ್‌ಸ್ಟರ್‌ ಸಾವು

ಮೀರತ್: ಉತ್ತರ ಪ್ರದೇಶ ಪೊಲೀಸರ ವಿಶೇಷ ಕಾರ್ಯಪಡೆಯು ಮತ್ತೊಬ್ಬ ಕುಖ್ಯಾತ ಗ್ಯಾಂಗ್‌ಸ್ಟರನನ್ನು ಎನ್‌ಕೌಂಟರ್‌ನಲ್ಲಿ ಹೊಡೆದುರುಳಿಸಿದೆ. ದೆಹಲಿ ಸಮೀಪದ ನೋಯ್ಡಾ, ಘಾಜಿಯಾಬಾದ್ ಮತ್ತು ಇತರ ಪ್ರದೇಶಗಳಲ್ಲಿ ಜನರನ್ನು ಭೀತಿಗೊಳಿಸಿದ್ದ ಅನಿಲ ದುಜಾನಾ ಮೀರತ್‌ನಲ್ಲಿ ಯುಪಿ ಪೊಲೀಸರ ವಿಶೇಷ ಕಾರ್ಯಪಡೆ (ಎಸ್‌ಟಿಎಫ್) ಎನ್‌ಕೌಂಟರ್‌ನಲ್ಲಿ ಸತ್ತಿದ್ದಾನೆ. ಆತನ ಮೇಲೆ 60 ಕ್ಕೂ ಹೆಚ್ಚು ಕ್ರಿಮಿನಲ್ ಪ್ರಕರಣಗಳಿವೆ. ಕೊಲೆ ಪ್ರಕರಣವೊಂದರಲ್ಲಿ ಜಾಮೀನು … Continued