ಡಾನ್ ಅನ್ಸಾರಿ ಉತ್ತರ ಪ್ರದೇಶ ಆಡಳಿತಕ್ಕೆ ಹಸ್ತಾಂತರಿಸಲು ಪಂಜಾಬ್ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ ನಿರ್ದೇಶನ

ನವ ದೆಹಲಿ: ಪಂಜಾಬ್‌ ರೂಪನಗರ ಜೈಲಿನಲ್ಲಿರುವ ಸುಲಿಗೆಕೋರ-ರಾಜಕಾರಣಿ ಮುಖ್ತಾರ್ ಅನ್ಸಾರಿ ಅವರ ಕಸ್ಟಡಿಯನ್ನು ಉತ್ತರ ಪ್ರದೇಶ ಪೊಲೀಸರಿಗೆ ಹಸ್ತಾಂತರಿಸುವಂತೆ ಸುಪ್ರೀಂ ಕೋರ್ಟ್ ಶುಕ್ರವಾರ ಪಂಜಾಬ್ ಸರ್ಕಾರಕ್ಕೆ ನಿರ್ದೇಶನ ನೀಡಿದೆ. ನ್ಯಾಯಮೂರ್ತಿಗಳಾದ ಅಶೋಕ್ ಭೂಷಣ್ ಮತ್ತು ಆರ್. ಎಸ್. ರೆಡ್ಡಿ ಅವರಿದ್ದ ನ್ಯಾಯಪೀಠವು ಮೌ ಕ್ಷೇತ್ರದ ಶಾಸಕರಾದ ಅನ್ಸಾರಿ ಕಸ್ಟಡಿಯನ್ನು ಎರಡು ವಾರಗಳಲ್ಲಿ ಉತ್ತರ ಪ್ರದೇಶ ರಾಜ್ಯಕ್ಕೆ … Continued