ಜನಸಂಖ್ಯಾ ನಿಯಂತ್ರಣ ಮಸೂದೆ ಕರಡು ಮಂಡನೆ..2022ರ ಉತ್ತರ ಪ್ರದೇಶ ಚುನಾವಣೆ ತಯಾರಿಯ ಬಿಜೆಪಿ ಕಾರ್ಯಯೋಜನೆ

ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ಆರು ತಿಂಗಳಿಗಿಂತಲೂ ಹೆಚ್ಚು ಸಮಯ ಇರುವಾಗ, ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಕರಡು ಜನಸಂಖ್ಯಾ ನಿಯಂತ್ರಣ ಮಸೂದೆ ಕರಡು ಮಂಡಿಸುವ ಮೂಲಕ ಚುನಾವಣೆಗೆ ಈಗಲೇ ತಯಾರಿ ನಡೆಸಿದ್ದಾರೆ. ಚುನಾವಣೆ ಅಂಗವಾಗಿ ಇದೂ ಒಂದು ಕಾರ್ಯತಂತ್ರದ ಕ್ರಮವಾಗಿದ್ದು, ಉತ್ತರ ಪ್ರದೇಶ ಚುನಾವಣೆಯಲ್ಲಿ ಪಕ್ಷಕ್ಕೆ ಸಹಾಯ ಮಾಡುವುದು, ಅದರ ಸೈದ್ಧಾಂತಿಕ ಕಾರ್ಯಸೂಚಿಯನ್ನು ದೃಢೀಕರಿಸುವುದು … Continued