ಗೋವುಗಳಿಗಾಗಿ ಆಂಬ್ಯುಲೆನ್ಸ್ ಸೇವೆ ಪ್ರಾರಂಭಿಸಲು ಉತ್ತರ ಪ್ರದೇಶ ಸಜ್ಜು: ಇದು ದೇಶದಲ್ಲಿಯೇ ಮೊದಲು

ಮಥುರಾ: ಗಂಭೀರ ಕಾಯಿಲೆಗಳಿಂದ ಬಳಲುತ್ತಿರುವ ಹಸುಗಳಿಗೆ ಆಂಬ್ಯುಲೆನ್ಸ್ ಸೇವೆಯನ್ನು ಪ್ರಾರಂಭಿಸಲು ಉತ್ತರ ಪ್ರದೇಶ ಸರ್ಕಾರ ಸಿದ್ಧವಾಗಿದೆ ಎಂದು ರಾಜ್ಯ ಹೈನುಗಾರಿಕೆ ಅಭಿವೃದ್ಧಿ, ಪಶುಸಂಗೋಪನೆ ಮತ್ತು ಮೀನುಗಾರಿಕೆ ಸಚಿವ ಲಕ್ಷ್ಮಿ ನಾರಾಯಣ ಚೌಧರಿ ಭಾನುವಾರ ಹೇಳಿದ್ದಾರೆ. ನವೀನ ಯೋಜನೆಗೆ 515 ಆಂಬ್ಯುಲೆನ್ಸ್‌ಗಳು ಸಿದ್ಧವಾಗಿವೆ, ಬಹುಶಃ ದೇಶದಲ್ಲೇ ಮೊದಲನೆಯದು ಎಂದು ಸಚಿವರು ಹೇಳಿದರು. “112 ತುರ್ತು ಸೇವಾ ಸಂಖ್ಯೆಗೆ … Continued