ನೇತ್ರಾವತಿ ನದಿಗೆ ಹಾರಲು ಯತ್ನಿಸಿದ್ದ ಮಹಿಳೆಯ ಜೀವ ಉಳಿಸಿದ ಸಾಕು ನಾಯಿ….!

ಮಂಗಳೂರು : ನೇತ್ರಾವತಿ ನದಿಗೆ ಹಾರಿ ಪ್ರಾಣ ಬಿಡಲು ಯತ್ನಿಸಿದ ಮಹಿಳೆಯೊಬ್ಬರನ್ನು ಸಾಕುನಾಯಿ ರಕ್ಷಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿಯಲ್ಲಿ ನಡೆದಿದೆ ಎಂದು ವರದಿಯಾಗಿದೆ. ಉಪ್ಪಿನಂಗಡಿ ಸಮೀಪದ ಪಿಲಿಗೂಡಿನ 36 ವರ್ಷದ ಮಹಿಳೆಯೊಬ್ಬರು ಪತಿಯೊಂದಿಗೆ ಜಗಳವಾಡಿದ ನಂತರ ಆತ್ಮಹತ್ಯೆ ಮಾಡಿಕೊಳ್ಳುವ ಉದ್ದೇಶದಿಂದ ಉಪ್ಪಿನಂಗಡಿಯಲ್ಲಿ ನೇತ್ರಾವತಿ ನದಿಯ ತಡೆಗೋಡೆ ಏರಿ ನದಿಗೆ ಹಾರಲು ಮುಂದಾದಾಗ ಅವರನ್ನೇ … Continued

ಮೀನು ಹಿಡಿಯಲು ಹೋಗಿದ್ದ ತಂದೆ ಮಗನ ಮೇಲೆ ಕಾಡಾನೆ ದಾಳಿ: ತಂದೆ ಸಾವು, ಮಗನಿಗೆ ಗಂಭೀರ ಗಾಯ

ಮಂಗಳೂರು : ತಂದೆ ಮತ್ತು ಮಗ ಮೀನು ಹಿಡಿಯಲೆಂದು ಹೊಳೆಗೆ ಹೋಗಿದ್ದ ವೇಳೆ ಒಂಟಿ ಸಲಗದ ದಾಳಿಯಿಂದ ತಂದೆ ಮೃತಪಟ್ಟಿದ್ದು, ಮಗ ಗಂಭೀರವಾಗಿ ಗಾಯಗೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ ಸಮೀಪದ ಗುಂಡ್ಯ ಹೊಳೆಯಲ್ಲಿ ಶನಿವಾರ ನಡೆದಿದೆ. ಮೃತರನ್ನು ಶಿರಾಡಿ ಗ್ರಾಮದ ಜನತಾ ಕಾಲನಿ ನಿವಾಸಿ ತಿಮ್ಮಪ್ಪ (45) ಎಂದು ಗುರುತಿಸಲಾಗಿದೆ. ಅವರ ಪುತ್ರ … Continued