ಬಿಜೆಪಿ ಚುನಾವಣಾ ಗೆಲುವಿಗೆ ಸಿಹಿ ಹಂಚಿ ‘ಜೈ ಶ್ರೀ ರಾಮ್’ ಘೋಷಣೆ ಕೂಗಿದ್ದಕ್ಕಾಗಿ ನೆರೆಹೊರೆಯವರಿಂದ ವ್ಯಕ್ತಿಯ ಹತ್ಯೆ..!

ಕುಶಿನಗರ: ಉತ್ತರ ಪ್ರದೇಶದ ಕುಶಿನಗರ ಜಿಲ್ಲೆಯಲ್ಲಿ ಮುಸ್ಲಿಂ ವ್ಯಕ್ತಿಯೊಬ್ಬರು ಭಾರತೀಯ ಜನತಾ ಪಕ್ಷವನ್ನು (ಬಿಜೆಪಿ) ಬೆಂಬಲಿಸಿದ್ದಕ್ಕಾಗಿ ಮತ್ತು ರಾಜ್ಯದಲ್ಲಿ ಪಕ್ಷದ ಚುನಾವಣಾ ಗೆಲುವಿನ ನಂತರ ಸಿಹಿ ಹಂಚಿದ್ದಕ್ಕಾಗಿ ಆತನ ನೆರೆಹೊರೆಯವರು ಅವರನ್ನು ಹತ್ಯೆಗೈದಿದ್ದಾರೆ ಎಂದು ಆರೋಪಿಸಲಾಗಿದೆ. ಮೃತ ವ್ಯಕ್ತಿಯನ್ನು ಬಾಬರ್ ಎಂದು ಗುರುತಿಸಲಾಗಿದ್ದು, ಕುಶಿನಗರದ ರಾಮ್‌ಕೋಲಾ ಪೊಲೀಸ್ ಠಾಣೆ ವ್ಯಾಪ್ತಿಯ ಕತ್‌ಗರ್ಹಿ ಗ್ರಾಮದ ನಿವಾಸಿ. ಮಾರ್ಚ್ … Continued