ಐಎಫ್‌ಎಸ್‌ ಪರೀಕ್ಷೆಯಲ್ಲಿ ಉತ್ತರ ಕನ್ನಡ ಯುವಕರ ಉತ್ತಮ ಸಾಧನೆ: ದೇಶಕ್ಕೆ 2ನೇ ರ‍್ಯಾಂಕ್ ಪಡೆದ ವರದರಾಜ ಗಾಂವಕರ, ನವೀನಕುಮಾರ ಹೆಗಡೆಗೆ 62ನೇ ರ‍್ಯಾಂಕ್

ಅಂಕೋಲಾ: ಕೇಂದ್ರ ಲೋಕ ಸೇವಾ ಆಯೋಗ(ಯುಪಿಎಸ್‌ಸಿ)ದಿಂದ ನಡೆಸಲಾಗಿದ್ದ ಭಾರತೀಯ ಅರಣ್ಯ ಸೇವೆ (ಐಎಫ್‌ಎಸ್‌) ಮುಖ್ಯ ಪರೀಕ್ಷೆಯಲ್ಲಿ ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಗೋಕರ್ಣ ಸಮೀಪದ ತೊರ್ಕೆಯ ವರದರಾಜ ಗಾಂವಕರ ರಾಷ್ಟ್ರಕ್ಕೆ ಎರಡನೇ ರ್ಯಾಂಕ್ ಪಡೆಯುವ ಮೂಲಕ ಉತ್ತಮ ಸಾಧನೆ ಸಾಧನೆ ಮಾಡಿದ್ದಾರೆ. ಇದೇ ಪರೀಕ್ಷೆಯಲ್ಲಿ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ  ಅಚವೆಯ ಎಸ್. … Continued