ಕೇವಲ 23ನೇ ವಯಸ್ಸಿಗೆ 19 ಸರ್ಕಾರಿ ಪರೀಕ್ಷೆ ಪಾಸ್ ! ರಾಷ್ಟ್ರಪತಿಯಿಂದ ‘ಅಟ್-ಹೋಮ್’ ಗೌರವಕ್ಕೆ ಆಯ್ಕೆಯಾದ ಯುವತಿ

ನವದೆಹಲಿ: ಭಾರತದಲ್ಲಿ ಪ್ರತಿವರ್ಷ ಲಕ್ಷಾಂತರ ಯುವಕ-ಯುವತಿಯರು ಸರ್ಕಾರಿ ಉದ್ಯೋಗಗಳಿಗಾಗಿ ಪರೀಕ್ಷೆ ಬರೆಯುತ್ತಾರೆ. ಆದರೆ ಅತ್ಯಂತ ಕಠಿಣವಾದ ಈ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಯಶಸ್ಸು ಸಾಧಿಸುವವರ ಪ್ರಮಾಣ ಶೇಕಡಾ 0.5 ಕ್ಕಿಂತಲೂ ಕಡಿಮೆ. ಇಂತಹ ತೀವ್ರ ಪೈಪೋಟಿಯ ನಡುವೆ, ಛತ್ತೀಸ್‌ಗಢದ ರಾಯ್ಪುರದ 23 ವರ್ಷದ ಯುವತಿ ಚಾರು ಪಾಂಡೆ ಬರೋಬ್ಬರಿ 19 ಸರ್ಕಾರಿ ಉದ್ಯೋಗದ ನೇಮಕಾತಿ ಪರೀಕ್ಷೆಗಳನ್ನು ಪಾಸ್ … Continued

ಯುಪಿಎಸ್‌ಸಿ ಅಂತಿಮ ಫಲಿತಾಂಶ 2025 ಪ್ರಕಟ : 20 ಟಾಪರ್‌ಗಳ ಪಟ್ಟಿ

ನವದೆಹಲಿ: 2025 ರ ನಾಗರಿಕ ಸೇವಾ ಪರೀಕ್ಷೆ ಅಂತಿಮ ಫಲಿತಾಂಶವನ್ನು ಇಂದು, ಮಾರ್ಚ್ 6 ರಂದು ಕೇಂದ್ರ ಲೋಕಸೇವಾ ಆಯೋಗ (UPSC) ಪ್ರಕಟಿಸಿದೆ. ಒಟ್ಟು 958 ಅಭ್ಯರ್ಥಿಗಳು 1087 ಐಎಎಸ್‌ (IAS), ಐಪಿಎಸ್‌ (IPS, ಮತ್ತು ಐಎಫ್‌ಎಸ್‌ (IFS-ಭಾರತೀಯ ವಿದೇಶಾಂಗ ಸೇವೆ) ಮತ್ತು ಇತರ ಸೇವೆಗಳ ಹುದ್ದೆಗಳಿಗೆ ಅರ್ಹತೆ ಪಡೆದಿದ್ದಾರೆ. ಒಟ್ಟು 958 ಅಭ್ಯರ್ಥಿಗಳಲ್ಲಿ, 317 … Continued

ಪ್ರೊಬೇಷನರಿ ಐಎಎಸ್ ಅಧಿಕಾರಿ ಪೂಜಾ ಖೇಡ್ಕರ್‌ ನೇಮಕಾತಿ ರದ್ದು : ಯುಪಿಎಸ್‌ ಸಿಯಿಂದ ಕ್ರಮ

ನವದೆಹಲಿ: ಯೂನಿಯನ್ ಪಬ್ಲಿಕ್ ಸರ್ವಿಸ್ ಕಮಿಷನ್ (ಯುಪಿಎಸ್‌ಸಿ) ಬುಧವಾರ ವಿವಾದಿತ ಐಎಎಸ್ ಟ್ರೈನಿ ಪೂಜಾ ಖೇಡ್ಕರ್ ಅವರ ನೇಮಕಾತಿಯನ್ನು ರದ್ದುಗೊಳಿಸಿದೆ ಮತ್ತು ಮುಂದಿನ ಪರೀಕ್ಷೆಗಳನ್ನು ತೆಗೆದುಕೊಳ್ಳದಂತೆ ಅವರನ್ನು ನಿಷೇಧಿಸಿದೆ. ‘ಲಭ್ಯವಿರುವ ಎಲ್ಲ ದಾಖಲಾತಿಗಳನ್ನು ಎಚ್ಚರಿಕೆಯಿಂದ ಪರಿಶೀಲಿಸಿದ್ದು, ಅವರು ನಾಗರಿಕ ಸೇವಾ ಪರೀಕ್ಷಾ (ಸಿಎಸ್‌ಇ-2022) ನಿಯಮಗಳನ್ನು ಉಲ್ಲಂಘಿಸಿರುವುದು ಗೊತ್ತಾಗಿದೆ’ ಎಂದು ಆಯೋಗ ಪ್ರಕಟಣೆಯಲ್ಲಿ ತಿಳಿಸಿದೆ. ‘2023ರ ಬ್ಯಾಚ್‌ನ … Continued

ಯುಪಿಎಸ್‌ಸಿ ಅಧ್ಯಕ್ಷ ಮನೋಜ ಸೋನಿ ರಾಜೀನಾಮೆ

ನವದೆಹಲಿ; ಯೂನಿಯನ್ ಪಬ್ಲಿಕ್ ಸರ್ವಿಸ್ ಕಮಿಷನ್ (UPSC) ಅಧ್ಯಕ್ಷ ಮನೋಜ ಸೋನಿ ಅವರು ಮೇ 2029 ರಲ್ಲಿ ತಮ್ಮ ಅಧಿಕಾರಾವಧಿಯು ಮುಕ್ತಾಯಗೊಳ್ಳುವ ಮೊದಲು ವೈಯಕ್ತಿಕ ಕಾರಣಗಳನ್ನು ಉಲ್ಲೇಖಿಸಿ ರಾಜೀನಾಮೆ ನೀಡಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. ಪ್ರೊಬೇಷನರಿ ಐಎಎಸ್ ಅಧಿಕಾರಿ ಪೂಜಾ ಖೇಡ್ಕರಸುತ್ತಲಿನ ವಿವಾದಗಳು ಮತ್ತು ಆರೋಪಗಳಿಗೂ ಅವರ ರಾಜೀನಾಮೆಗೂ ಯಾವುದೇ ರೀತಿಯಲ್ಲಿ ಸಂಬಂಧವಿಲ್ಲ ಎಂದು … Continued

ಯು ಪಿ ಎಸ್ ಸಿ ಫಲಿತಾಂಶ ಪ್ರಕಟ: ಆದಿತ್ಯ ಶ್ರೀವಾಸ್ತವ ದೇಶಕ್ಕೆ ಟಾಪರ್, ಟಾಪ್‌-20 ರ‍್ಯಾಂಕ್ ಪಡೆದವರ ಪಟ್ಟಿ

ನವದೆಹಲಿ: ದೇಶದ ಅತ್ಯುನ್ನತ ನಾಗರಿಕ ಸೇವೆಗಳ ನೇಮಕಕ್ಕೆ ಕೇಂದ್ರ ಲೋಕಸೇವಾ ಆಯೋಗ (UPSC ) ನಡೆಸಿದ್ದ 2023ನೇ ಸಾಲಿನ ಅಂತಿಮ ಪರೀಕ್ಷೆಯ ಫಲಿತಾಂಶ ಮಂಗಳವಾರ ಪ್ರಕಟವಾಗಿದ್ದು, ಐಐಟಿ ಕಾನ್ಪುರ ಇಂಜಿನಿಯರ್ ಆದಿತ್ಯ ಶ್ರೀವಾಸ್ತವ ಅವರು ದೇಶಕ್ಕೆ ಪ್ರಥಮ ರ‍್ಯಾಂಕ್ ಪಡೆದಿದ್ದಾರೆ. ಅನಿವೇಶ್ ಪ್ರಧಾನ ದ್ವಿತೀಯ ಹಾಗೂ ಡೋಣೂರು ಅನನ್ಯಾ ರೆಡ್ಡಿ ತೃತೀಯ ಸ್ಥಾನಗಳಿಸಿದ್ದಾರೆ. ಅಂತಿಮ ಫಲಿತಾಂಶವನ್ನು … Continued