ಕರ್ನಾಟಕದ ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಆಗಸ್ಟ್ 16ರ ವರೆಗೂ ಮಳೆ

ಬೆಂಗಳೂರು: ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಆಗಸ್ಟ್ 16ರ ವರೆಗೂ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ನೈಋತ್ಯ ಮುಂಗಾರು ದುರ್ಬಲ ಗೊಂಡಿದ್ದು, ಒಳನಾಡಿನಲ್ಲಿ ಚದುರಿ ದಂತೆ ಸಾಧಾರಣ ಮಳೆ ಮುಂದು ವರಿಯುವ ಮುನ್ಸೂಚನೆಗಳಿವೆ. ಜೂನ್ ಹಾಗೂ ಜುಲೈನಲ್ಲಿ ಉತ್ತಮ ಮಳೆಯಾಗಿತ್ತು. ಆದರೆ, ಆಗಸ್ಟ್ 1 ರಿಂದ 10ರ ಅವಧಿಯಲ್ಲಿ ಮುಂಗಾರು … Continued