ಕಾರ್ತಿಕದ ವರೆಗೆ ಜಲ ಗಂಡಾಂತರ..ಸಂಕ್ರಾಂತಿ ವೇಳೆಗೆ ದೇಶದಲ್ಲಿ ದೊಡ್ಡ ಅವಘಡ: ಕೋಡಿಮಠದ ಸ್ವಾಮೀಜಿ ಭವಿಷ್ಯ
ಹಾಸನ: ಕಾರ್ತಿಕದವರೆಗೆ ಜಲ ಗಂಡಾಂತರ ಹಾಗೂ ಸಂಕ್ರಾಂತಿ ವೇಳೆಗೆ ದೇಶದಲ್ಲಿ ದೊಡ್ಡ ಗಂಡಾಂತರ ಸಂಭವಿಸಲಿದೆ ಎಂದು ಕೋಡಿಮಠದ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ. ತಮ್ಮ ನಿಖರ ಭವಿಷ್ಯಕ್ಕೆ ಹೆಸರಾದ ಕೋಡಿಮಠದ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ, ದೇಶಕ್ಕೆ ಸಂಕ್ರಾಂತಿಯೊಳಗೆ ದೊಡ್ಡ ಗಂಡಾಂತರವಿದೆ ಎಂದು ಹೇಳಿದ್ದು, ಕಾರ್ತಿಕ ಮಾಸದವರೆಗೆ ರಾಜ್ಯದಲ್ಲಿ ಉತ್ತಮ ಮಳೆಯಾಗಿ ಕೆರೆ … Continued