ಆಸ್ತಿಕರ ವಿನಾಯಿತಿಗೆ ನಗರಾಭಿವೃದ್ಧಿ ಸಚಿವರಿಂದ ಭರವಸೆ

ಹುಬ್ಬಳ್ಳಿ: ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾ ಸಂಸ್ಥೆ ಅಧ್ಯಕ್ಷ ಪೆರಿಕ್ಕರ್ ಸುಂದರ ಅಧ್ಯಕ್ಷತೆಯಲ್ಲಿ ಗುರುವಾರ ಕೈಗಾರಿಕೋಧ್ಯಮಿಗಳ ಮತ್ತು ಎಪಿಎಂಸಿ ವರ್ತಕರ ಆಸ್ತಿಗಳ ತೆರಿಗೆ ಕುರಿತು ಸಭೆ ನಡೆಯಿತು, ಹುಬ್ಬಳ್ಳಿ ವ್ಯಾಪಾರಸ್ಥರ ಸಂಘದ ಅಧ್ಯಕ್ಷ ಬಸವರಾಜ ಯಕಲಾಸಪುರ ನೇತೃತ್ವದಲ್ಲಿ ನೇತೃತ್ವದಲ್ಲಿ ಆಸ್ತಿ ತೆರಿಗೆ ವಿನಾಯಿತಿ ನೀಡುವಂತೆ ಒತ್ತಾಯಿಸಿ ನಗರಾಭಿವೃದ್ಧಿ ಸಚಿವರಾದ ಬೈರತಿ ಬಸವರಾಜ ಅವರಿಗೆ ಮನವಿ … Continued