ಸಿಎಂ ಬೊಮ್ಮಾಯಿ ಭೇಟಿಯಾಗಿ ಮನವಿ ಸಲ್ಲಿಸಿದ ಪರೇಶ್ ಮೇಸ್ತ ತಂದೆ

ಬೆಂಗಳೂರು: ಉತ್ತರ ಕನ್ನಡ ಜಿಲ್ಲೆ ಹೊನ್ನಾವರದಲ್ಲಿ ನಡೆದಿದ್ದ ಪರೇಶ್ ಮೆಸ್ತಾ (Paresh Mesta) ಸಾವಿನ ಪ್ರಕರಣವನ್ನು ಪುನಃ ಸಿಬಿಐ (CBI) ಮೂಲಕ ತನಿಖೆ ಮಾಡಿಸುವಂತೆ ಪರೇಶ್ ಮೇಸ್ತಾ ತಂದೆ ಕಮಾಲಾಕರ ಮೇಸ್ತ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಸಲ್ಲಿಸಿದ್ದಾರೆ. ವಿಧಾನಸೌಧದಲ್ಲಿ ಮುಖ್ಯಮಂತ್ರಿ ಬೊಮ್ಮಾಯಿ ಅವರನ್ನು ಭೇಟಿಯಾದ ಕಮಲಾಕರ್ ಮೇಸ್ತಾ ಅವರು, ನನ್ನ ಮಗನ ಸಾವು … Continued