ಬಾಗಲಕೋಟೆ : ಉರುಸ್​ನಲ್ಲಿ ಪ್ರಸಾದ ಸೇವಿಸಿದ 48 ಮಂದಿ ಅಸ್ವಸ್ಥ

ಬಾಗಲಕೋಟೆ: ತಾಲೂಕಿನ ಡೋಮನಾಳ ಗ್ರಾಮದಲ್ಲಿ ಉರುಸು ಕಾರ್ಯಕ್ರಮದಲ್ಲಿ ಪ್ರಸಾದ ಸೇವನೆಯಿಂದ ಸುಮಾರು 48 ಜನ ಅಸ್ವಸ್ಥಗೊಂಡಿದ್ದು ಅವರನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಡೋಮನಾಳ ಗ್ರಾಮದಲ್ಲಿ ಮಂಗಳವಾರ ನಡೆದ ಉರುಸು ನಿಮಿತ್ಯ ಸಾಮೂಹಿಕವಾಗಿ ಪ್ರಸಾದ ಸೇವೆ ಮಾಡಿದ್ದರು. ಸಂಜೆ ವೇಳೆ ಗ್ರಾಮಸ್ಥರಲ್ಲಿ ವಾಂತಿ ಭೇದಿ ಉಂಟಾದ ಹಿನ್ನಲೆಯಲ್ಲಿ ಜಿಲ್ಲಾ ಆಸ್ಪತ್ರೆಯಿಂದ 5 ಅಂಬುಲೆನ್ಸ್ ಕಳುಹಿಸಿ ಅಸ್ವಸ್ಥಗೊಂಡ 80 … Continued