ಅಯೋಧ್ಯೆ ಬಾಲರಾಮನ ಮೂರ್ತಿ ಕೆತ್ತಿದ್ದ ಶಿಲ್ಪಿ ಅರುಣ ಯೋಗಿರಾಜಗೆ ಅಮೆರಿಕ ವೀಸಾ ನಿರಾಕರಣೆ
ಮೈಸೂರು: ಅಯೋಧ್ಯೆಯಲ್ಲಿ ಪ್ರತಿಷ್ಠಾಪಿಸಲಾಗಿರುವ ಬಾಲರಾಮ (ರಾಮಲಲ್ಲಾ)ನ ಮೂರ್ತಿ ಕೆತ್ತನೆ ಮಾಡಿದ್ದ ಮೈಸೂರಿನ ಶಿಲ್ಪಿ ಅರುಣ ಯೋಗಿರಾಜ ಅವರಿಗೆ ಅಮೆರಿಕ ವೀಸಾ ನಿರಾಕರಿಸಲಾಗಿದೆ ಎಂದು ವರದಿಯಾಗಿದೆ. ಅಮೆರಿಕದದಲ್ಲಿ ಆಯೋಜಿಸಲಾಗಿರುವ ಅಕ್ಕ ವಿಶ್ವ ಕನ್ನಡ ಸಮ್ಮೇಳನದಲ್ಲಿ ಸನ್ಮಾನಿಸಲು ಅವರಿಗೆ ಆಯೋಜಕರಿಂದ ಆಹ್ವಾನ ಬಂದಿತ್ತು. ಹೀಗಾಗಿ 20 ದಿನಗಳ ಪ್ರವಾಸಕ್ಕಾಗಿ ಅರುಣ ಯೋಗಿರಾಜ ಕುಟುಂಬ ಸಹಿತ ಅಮೆರಿಕಕ್ಕೆ ತೆರಳಲು ಎರಡು … Continued