26/11 ಮುಂಬೈ ಭಯೋತ್ಪಾದಕ ದಾಳಿ ಸಂಚುಕೋರ ತಹವ್ವುರ್ ರಾಣಾ ಹಸ್ತಾಂತರಕ್ಕೆ ಅಮೆರಿಕ ಒಪ್ಪಿಗೆ ; ಪ್ರಧಾನಿ ಮೋದಿ ಸಮ್ಮುಖದಲ್ಲಿ ಟ್ರಂಪ್‌ ಘೋಷಣೆ

ನವದೆಹಲಿ: 26/11ರ ಮುಂಬೈ ಭಯೋತ್ಪಾದಕ ದಾಳಿಯ ಪ್ರಮುಖ ಆರೋಪಿ ತಹವ್ವುರ್ ರಾಣಾನನ್ನು ಭಾರತಕ್ಕೆ ಹಸ್ತಾಂತರಿಸುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಗುರುವಾರ ಘೋಷಿಸಿದ್ದಾರೆ. ಶ್ವೇತಭವನದಲ್ಲಿ ನಡೆದ ಭಾರತ ಹಾಗೂ ಅಮೆರಿಕದ ದ್ವಿಪಕ್ಷೀಯ ಸಭೆಯ ನಂತರ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಅವರು ಈ ಘೋಷಣೆ ಮಾಡಿದ್ದಾರೆ. “2008 ರ ಭೀಕರ ಮುಂಬೈ ಭಯೋತ್ಪಾದಕ … Continued

ವಿಶ್ವದ ಅತ್ಯಂತ ಭ್ರಷ್ಟ ರಾಷ್ಟ್ರಗಳ ಪಟ್ಟಿ ಬಿಡುಗಡೆ ; ಭಾರತ ಎಷ್ಟನೇ ಸ್ಥಾನದಲ್ಲಿದೆ ಗೊತ್ತಾ…?

ಟ್ರಾನ್ಸ್‌ಪರೆನ್ಸಿ ಇಂಟರ್‌ನ್ಯಾಷನಲ್ ಬಿಡುಗಡೆ ಮಾಡಿದ 2024 ರ ಭ್ರಷ್ಟಾಚಾರ ಗ್ರಹಿಕೆ ಸೂಚ್ಯಂಕ (Corruption Perceptions Index) ಪ್ರಕಾರ ಭಾರತವು ವಿಶ್ವದ 100 ಅತ್ಯಂತ ಭ್ರಷ್ಟ ರಾಷ್ಟ್ರಗಳ ಪಟ್ಟಿಯಲ್ಲಿ ಸ್ಥಾನ ಪಡೆದಿದೆ. ಭ್ರಷ್ಟಾಚಾರ ಗ್ರಹಿಕೆ ಸೂಚ್ಯಂಕ ಈ ವರ್ಷ, ಭಾರತವು 180 ದೇಶಗಳಲ್ಲಿ 96 ನೇ ಶ್ರೇಯಾಂಕದಲ್ಲಿದೆ. , ಅದರ 2023 ರ ಶ್ರೇಯಾಂಕದಿಂದ ಮೂರು ಸ್ಥಾನಗಳಷ್ಟು … Continued

ಶೀಘ್ರವೇ 487 ಅಕ್ರಮ ಭಾರತೀಯ ವಲಸಿಗರನ್ನು ಗಡಿಪಾರು ಮಾಡಲಿರುವ ಅಮೆರಿಕ : ಸರ್ಕಾರ

ನವದೆಹಲಿ: ಅಮೆರಿಕದ ಅಧಿಕಾರಿಗಳು ದೇಶದಲ್ಲಿ ನೆಲೆಸಿರುವ ಇನ್ನೂ 487 ಅಕ್ರಮ ಭಾರತೀಯ ವಲಸಿಗರನ್ನು ಗುರುತಿಸಿದ್ದು, ಅವರನ್ನು ಶೀಘ್ರದಲ್ಲೇ ಗಡಿಪಾರು ಮಾಡಲಾಗುತ್ತದೆ ಎಂದು ಕೇಂದ್ರ ಸರ್ಕಾರ ಶುಕ್ರವಾರ ಪ್ರಕಟಿಸಿದೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ವಿದೇಶಾಂಗ ಕಾರ್ಯದರ್ಶಿ ವಿಕ್ರಂ ಮಿಶ್ರಿ ಅವರು, ಗಡಿಪಾರು ಮಾಡಲಿರುವ “487 ಭಾರತೀಯ ಪ್ರಜೆಗಳ” ಬಗ್ಗೆ ಅಮೆರಿಕವು ನವದೆಹಲಿಗೆ ಸೂಚನೆ ನೀಡಿದೆ ಎಂದು ಹೇಳಿದರು. ಹೆಚ್ಚಿನ … Continued

ವೀಡಿಯೊ..| ಸರಪಳಿ ಹಾಕಿರುವ ಭಾರತೀಯ ವಲಸಿಗರ ವೀಡಿಯೊ ಹಂಚಿಕೊಂಡ ಅಮೆರಿಕ : ಏಲಿಯನ್‌ ಗಳನ್ನು ಭಾರತಕ್ಕೆ ಕಳುಹಿಸಲಾಗಿದೆ ಎಂದ ಅಧಿಕಾರಿ

ಅಮೆರಿಕದ ಕಸ್ಟಮ್ಸ್ ಮತ್ತು ಬಾರ್ಡರ್ ಪ್ರೊಟೆಕ್ಷನ್ ಮುಖ್ಯಸ್ಥ ಮೈಕೆಲ್ ಡಬ್ಲ್ಯೂ ಬ್ಯಾಂಕ್ಸ್ ಗುರುವಾರ ತಮ್ಮ ದೇಶಕ್ಕೆ ಅಕ್ರಮವಾಗಿ ಪ್ರವೇಶಿಸಿದ 104 ಭಾರತೀಯರನ್ನು ಗಡೀಪಾರು ಮಾಡಿದ ವೀಡಿಯೊವನ್ನು ಹಂಚಿಕೊಂಡಿದ್ದಾರೆ. ಭಾರತದ ವಿವಿಧ ರಾಜ್ಯಗಳಿಂದ 104 ಅಕ್ರಮ ವಲಸಿಗರನ್ನು ಬುಧವಾರ ಅಮೆರಿಕ ಮಿಲಿಟರಿ ವಿಮಾನದಲ್ಲಿ ಕರೆತರಲಾಯಿತು. ಡೊನಾಲ್ಡ್ ಟ್ರಂಪ್ ನೇತೃತ್ವದ ಸರ್ಕಾರವು ಅಕ್ರಮ ವಲಸಿಗರ ವಿರುದ್ಧ ದಮನ ಕಾರ್ಯಾಚರಣೆಯ … Continued

ಮುಯ್ಯಿಗೆ ಮುಯ್ಯಿ | ಅಮೆರಿಕದಿಂದ ಕಲ್ಲಿದ್ದಲು, ಅನಿಲ ಆಮದಿನ ಮೇಲೆ ಶೇ.15 ಸುಂಕ ವಿಧಿಸಿದ ಚೀನಾ; ಗೂಗಲ್‌ ವಿರುದ್ಧ ತನಿಖೆ

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಚೀನಾದ ಸರಕುಗಳ ಮೇಲೆ 10% ಸುಂಕವನ್ನು ವಿಧಿಸಿದ ನಂತರ, ಮುಯ್ಯಿಗೆ ಮುಯ್ಯಿ ಎಂಬಂತೆ ಚೀನಾ ಸಹ ಅಮೆರಿಕದ ಕೆಲವು ಸರಕುಗಳ ಮೇಲೆ ಸುಂಕವನ್ನು ವಿಧಿಸಿದೆ ಹಾಗೂ ಗೂಗಲ್‌ ಗೆ ಸಂಬಂಧಿಸಿ ತನಿಖೆಗೆ ಆದೇಶಿಸಿದೆ. ಸ್ಟೇಟ್ ಅಡ್ಮಿನಿಸ್ಟ್ರೇಷನ್ ಫಾರ್ ಮಾರ್ಕೆಟ್ ರೆಗ್ಯುಲೇಶನ್‌ನ ಮಂಗಳವಾರ ಹೇಳಿಕೆಯ ಪ್ರಕಾರ, ಆಪಾದಿತ ನಂಬಿಕೆಯ ಉಲ್ಲಂಘನೆಗಳಿಗಾಗಿ ಚೀನಾವು … Continued

ಅಕ್ರಮ ಭಾರತೀಯ ವಲಸಿಗರನ್ನು ಗಡೀಪಾರು ಮಾಡಲು ಆರಂಭಿಸಿದ ಅಮೆರಿಕ ; ಭಾರತಕ್ಕೆ ಹೊರಟ 205 ಜನರಿದ್ದ ವಿಮಾನ ; ವರದಿ

ನವದೆಹಲಿ: ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಡಳಿತವು ದಾಖಲೆರಹಿತ ವಲಸಿಗರ ವಿರುದ್ಧ ಕಠಿಣ ಕ್ರಮವನ್ನು ತೀವ್ರಗೊಳಿಸಿದ್ದು, 205 ಅಕ್ರಮ ಭಾರತೀಯ ವಲಸಿಗರನ್ನು ಹೊತ್ತ ಅಮೆರಿಕದ ಮಿಲಿಟರಿ ವಿಮಾನವು ಸೋಮವಾರ ಪಂಜಾಬ್‌ನ ಅಮೃತಸರಕ್ಕೆ ಹೊರಟಿದೆ ಎಂದು ಮೂಲಗಳು ತಿಳಿಸಿವೆ. C-17 ವಿಮಾನವು ಸ್ಯಾನ್ ಆಂಟೋನಿಯೊದಿಂದ ಭಾರತಕ್ಕೆ ಹೊರಟಿತು. ಅಕ್ರಮ ವಲಸಿಗರನ್ನು ಭಾರತಕ್ಕೆ ವಾಪಸ್ ಕಳುಹಿಸುವ ಮುನ್ನ ಪ್ರತಿಯೊಂದನ್ನು … Continued

ವೀಡಿಯೊ | ಫಿಲಡೆಲ್ಫಿಯಾದಲ್ಲಿ ವಿಮಾನ ಪತನ; ಕನಿಷ್ಠ 6 ಮಂದಿ ಸಾವಿನ ಶಂಕೆ

ಅಮೆರಿಕದ ವಾಷಿಂಗ್ಟನ್ ಡಿ.ಸಿ.ಯಲ್ಲಿ ಪ್ರಯಾಣಿಕರ ಜೆಟ್ ವಿಮಾನ ಮತ್ತು ಸೇನಾ ಹೆಲಿಕಾಪ್ಟರ್ ನಡುವಿನ ಡಿಕ್ಕಿಯಲ್ಲಿ 60 ಕ್ಕೂ ಹೆಚ್ಚು ಜನರು ಸಾವಿಗೀಡಾದ ಘಟನೆ ನಡೆದ ಎರಡು ದಿನಗಳ ನಂತರ, ಮತ್ತೊಂದು ಜೆಟ್ ಶುಕ್ರವಾರ ಫಿಲಡೆಲ್ಫಿಯಾದ ಹೊರ ವಲಯದಲ್ಲಿ ಪತನಗೊಂಡಿದೆ. ವೈದ್ಯಕೀಯ ಸಾರಿಗೆ ಈ ಜೆಟ್ ಟೇಕ್-ಆಫ್ ಆದ ಸುಮಾರು 30 ಸೆಕೆಂಡುಗಳ ನಂತರ ಶಾಪಿಂಗ್ ಮಾಲ್ … Continued

ಅಮೆರಿಕ ವಿಮಾನ-ಹೆಲಿಕಾಪ್ಟರ್ ಡಿಕ್ಕಿ | 67 ಜನರಲ್ಲಿ ಯಾರೂ ಬದುಕಿರುವ ಸಾಧ್ಯತೆಯಿಲ್ಲ ಎಂದ ಅಧಿಕಾರಿಗಳು ; 28 ಶವಗಳು ಪತ್ತೆ

ವಾಷಿಂಗ್ಟನ್ : 60 ಪ್ರಯಾಣಿಕರು ಮತ್ತು ನಾಲ್ವರು ಸಿಬ್ಬಂದಿಯನ್ನು ಹೊತ್ತೊಯ್ಯುತ್ತಿದ್ದ ಅಮೆರಿಕನ್ ಏರ್‌ಲೈನ್ಸ್ ಜೆಟ್ ವಿಮಾನವು ಸೇನಾ ಹೆಲಿಕಾಪ್ಟರ್‌ಗೆ ಡಿಕ್ಕಿ ಹೊಡೆದಿದ್ದು, ಈ ಅಪಘಾತದಲ್ಲಿ ವಿಮಾನ ಮತ್ತು ಹೆಲಿಕಾಪ್ಟರ್ ನಲ್ಲಿದ್ದ ಯಾರೂ ಬದುಕುಳಿದಿರುವ ಸಾಧ್ಯತೆಯಿಲ್ಲ ಎಂದು ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ. ಬುಧವಾರ ರಾತ್ರಿ ವಾಷಿಂಗ್ಟನ್ ಬಳಿಯ ರೊನಾಲ್ಡ್ ರೇಗನ್ ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಹೆಲಿಕಾಪ್ಟರ್ ಲ್ಯಾಂಡ್ … Continued

ವೀಡಿಯೊ…| ವಾಷಿಂಗ್ಟನ್ ಬಳಿ ಸೇನಾ ಹೆಲಿಕಾಪ್ಟರ್‌- ಪ್ರಯಾಣಿಕರ ವಿಮಾನದ ನಡುವೆ ಡಿಕ್ಕಿ ; 18 ಮಂದಿ ಸಾವು : ಡಿಕ್ಕಿಯ ಕ್ಷಣದ ದೃಶ್ಯ ಸೆರೆ

ವಾಷಿಂಗ್ಟನ್: ಅಮೆರಿಕದ ವಾಷಿಂಗ್ಟನ್‌ನಲ್ಲಿ ಶ್ವೇತಭವನದಿಂದ ಕೇವಲ 5 ಕಿಲೋಮೀಟರ್ ದೂರದಲ್ಲಿರುವ ಪ್ರದೇಶದಲ್ಲಿ ಬುಧವಾರ ರಾತ್ರಿ 64 ಜನರಿದ್ದ ಅಮೆರಿಕನ್ ಏರ್‌ಲೈನ್ಸ್ ಪ್ರಾದೇಶಿಕ ಜೆಟ್ ಆಕಾಶದಲ್ಲಿ ಮಿಲಿಟರಿ ಹೆಲಿಕಾಪ್ಟರ್‌ಗೆ ಡಿಕ್ಕಿ ಹೊಡೆದ ನಂತರ ಕನಿಷ್ಠ ಪೊಟೊಮ್ಯಾಕ್ ನದಿಯಲ್ಲಿ ಬಿದ್ದಿದ್ದು, ನದಿಯಿಂದ 18 ಮಂದಿ ಶವಗಳನ್ನು ಹೊರತೆಗೆಯಲಾಗಿದೆ ಎಂದು ವರದಿಯಾಗಿದೆ. ವಿಮಾನ ಮತ್ತು ಹೆಲಿಕಾಪ್ಟರ್ ವಾಷಿಂಗ್ಟನ್‌ನ ಪೊಟೊಮ್ಯಾಕ್ ನದಿಗೆ … Continued

ಭಾರತಕ್ಕೆ ದೊಡ್ಡ ಗೆಲುವು ; ಮುಂಬೈ ದಾಳಿ ರೂವಾರಿ ತಹವ್ವೂರ್ ರಾಣಾ ಹಸ್ತಾಂತರಕ್ಕೆ ಅಮೆರಿಕ ಸುಪ್ರೀಂ ಕೋರ್ಟ್ ಒಪ್ಪಿಗೆ

ವಾಷಿಂಗ್ಟನ್: ಮುಂಬೈ ದಾಳಿಯ ಅಪರಾಧಿ ತಹವ್ವುರ್ ರಾಣಾನನ್ನು ಭಾರತಕ್ಕೆ ಹಸ್ತಾಂತರಿಸುವ ಅರ್ಜಿಯನ್ನು ಅಮೆರಿಕ ಸುಪ್ರೀಂ ಕೋರ್ಟ್ ತೆರವುಗೊಳಿಸಿದ್ದು, ಹಸ್ತಾಂತರದ ವಿರುದ್ಧದ ಮರುಪರಿಶೀಲನಾ ಅರ್ಜಿಯನ್ನು ವಜಾಗೊಳಿಸಿದೆ. 2008 ರ ಮುಂಬೈ ಭಯೋತ್ಪಾದಕ ದಾಳಿ ಪ್ರಕರಣದಲ್ಲಿ ಪಾಕಿಸ್ತಾನಿ ಮೂಲದ ಕೆನಡಾದ ಪ್ರಜೆ ರಾಣಾನನ್ನು ಹಸ್ತಾಂತರಿಸುವಂತೆ ಭಾರತ ಕೋರಿದೆ. ಭಾರತಕ್ಕೆ ಹಸ್ತಾಂತರಿಸುವುದನ್ನು ತಡೆಯಲು ರಾಣಾಗೆ ಇದು ಕೊನೆಯ ಕಾನೂನು ಅವಕಾಶವಾಗಿತ್ತು. … Continued