ದಾಳಿಗೆ ಪ್ರತಿದಾಳಿ ; ಬಹ್ರೇನ್, ಕುವೈತ್, ಯುಎಇಯಲ್ಲಿರುವ ಅಮೆರಿಕದ ನೆಲೆಗಳ ಮೇಲೆ ಪ್ರತಿ ದಾಳಿ ನಡೆಸಿದ ಇರಾನ್‌

ಅಮೆರಿಕದ ಸಹಾಯದೊಂದಿಗೆ ಇಸ್ರೇಲ್ (ಟೆಲ್ ಅವಿವ್), ಇರಾನಿನ ತೆಹ್ರಾನ್ ಮೇಲೆ ಶನಿವಾರ ಬೆಳಿಗ್ಗೆ  ಮುನ್ನೆಚ್ಚರಿಕಾ ದಾಳಿ (preemptive attack) ನಡೆಸಿದ ನಂತರಈ ದಾಳಿಗೆ ಪ್ರತಿಯಾಗಿ ಇರಾನ್ ಇಸ್ರೇಲ್ ಕಡೆಗೆ “ಕ್ಷಿಪಣಿಗಳ ಸುರಿಮಳೆ” ಗರೆದಿದೆ ಎಂದು ಇಸ್ರೇಲ್ ಮಿಲಿಟರಿ ತಿಳಿಸಿದೆ. ಅಮೆರಿಕದ ನೇತೃತ್ವದ ದಾಳಿಗಳಿಗೆ “ಪ್ರತ್ಯುತ್ತರವಾಗಿ ಇರಾನ್‌,  ಯುಎಇ, ಬಹ್ರೇನ್, ಕತಾರ್ ಮತ್ತು ಜೋರ್ಡಾನ್‌ನಲ್ಲಿರುವ ಅಮೆರಿಕ ನೆಲೆಗಳ … Continued

ವೀಡಿಯೊ | ಇರಾನ್ ಮೇಲೆ ಇಸ್ರೇಲ್-ಅಮೆರಿಕ ಜಂಟಿ ದಾಳಿ: ತೆಹ್ರಾನ್‌ನಲ್ಲಿ ಸರಣಿ ಸ್ಫೋಟ, ಇರಾನ್‌ನಲ್ಲಿ ಯುದ್ಧದ ಭೀತಿ

ತೆಹ್ರಾನ್/ಟೆಲ್ ಅವಿವ್: ಶನಿವಾರ ಮುಂಜಾನೆ ಇರಾನ್ ರಾಜಧಾನಿ ತೆಹ್ರಾನ್‌ನಲ್ಲಿ ಭೀಕರ ಸ್ಫೋಟದ ಸದ್ದು ಕೇಳಿಬಂದಿದೆ. ಅಮೆರಿಕದ ಬೆಂಬಲದೊಂದಿಗೆ ಇಸ್ರೇಲ್ ‘ಮುನ್ನೆಚ್ಚರಿಕೆ ದಾಳಿ’ (Preemptive attack) ನಡೆಸಿದ್ದು, ಇದು ಮಧ್ಯಪ್ರಾಚ್ಯವನ್ನು ಮತ್ತೊಮ್ಮೆ ಮಿಲಿಟರಿ ಸಂಘರ್ಷಕ್ಕೆ ತಳ್ಳಿದೆ. ಇದರಿಂದಾಗಿ ಈ ಬಿಕ್ಕಟ್ಟಿಗೆ ರಾಜತಾಂತ್ರಿಕ ಪರಿಹಾರ ಕಂಡುಕೊಳ್ಳುವ ಆಶಯಗಳು ಮತ್ತಷ್ಟು ಕ್ಷೀಣಿಸಿವೆ. ಖಮೇನಿ ಕಚೇರಿ ಬಳಿ ದಾಳಿ: ವರದಿಗಳ ಪ್ರಕಾರ, … Continued

ಭಾರತ-ಪಾಕಿಸ್ತಾನ ಯುದ್ಧದಲ್ಲಿ ನಾನು ಮಧ್ಯ ಪ್ರವೇಶಿಸದಿದ್ರೆ ಪಾಕ್ ಪ್ರಧಾನಿ ಸಾಯುತ್ತಿದ್ದರು ಎಂದು ಟ್ರಂಪ್ ಹೇಳಿದರೆ..? ವೀಡಿಯೊ ವೈರಲ್‌

ವಾಷಿಂಗ್ಟನ್: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಮ್ಮ ಎರಡನೇ ಅವಧಿಯ ‘ಸ್ಟೇಟ್ ಆಫ್ ದಿ ಯೂನಿಯನ್’ ಭಾಷಣದಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವಿನ ಸಂಘರ್ಷದ ಕುರಿತು ಮತ್ತೊಮ್ಮೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. “ನನ್ನ ಮಧ್ಯಸ್ಥಿಕೆ ಇಲ್ಲದಿದ್ದರೆ ಪಾಕಿಸ್ತಾನ ಪ್ರಧಾನಿ ಶೆಹಬಾಜ್ ಶರೀಫ್ ಸಾಯುತ್ತಿದ್ದರು ಎಂದು 3.5 ಕೋಟಿ ಜನರು ಹೇಳುತ್ತಿದ್ದಾರೆ” ಎಂದು ಟ್ರಂಪ್ ಪ್ರತಿಪಾದಿಸಿದ್ದಾರೆ. ಅಮೆರಿಕದ … Continued

ತಕ್ಷಣವೇ ಇರಾನ್‌ ತೊರೆಯುವಂತೆ ಭಾರತೀಯ ಪ್ರಜೆಗಳಿಗೆ ಸೂಚನೆ

ನವದೆಹಲಿ: ಮುಂದಿನ ದಿನಗಳಲ್ಲಿ ಅಮೆರಿಕವು ಇರಾನ್‌ ಮೇಲೆ ದಾಳಿ ನಡೆಸುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ, ಇರಾನ್‌ನಲ್ಲಿರುವ ಭಾರತೀಯರಿಗೆ ತಕ್ಷಣವೇ ಇರಾನ್‌ ತೊರೆಯುವಂತೆ ಸೂಚಿಸಲಾಗಿದೆ. ತೆಹ್ರಾನ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿಯು ತನ್ನ ಇತ್ತೀಚಿನ ಮಾರ್ಗಸೂಚಿಯಲ್ಲಿ (Advisory), ಲಭ್ಯವಿರುವ ವಾಣಿಜ್ಯ ವಿಮಾನಗಳು ಅಥವಾ ಇತರೆ ಸಾರಿಗೆ ವ್ಯವಸ್ಥೆಗಳ ಮೂಲಕ ಭಾರತೀಯರು ಇರಾನ್‌ನಿಂದ ನಿರ್ಗಮಿಸುವಂತೆ ತಿಳಿಸಿದೆ. ಈ ಸೂಚನೆಯು ಇರಾನ್‌ನಲ್ಲಿರುವ … Continued

ಅಮೆರಿಕದಲ್ಲಿ ಹಿಂದೂಗಳೇ ಅತ್ಯಂತ ಹೆಚ್ಚು ವಿದ್ಯಾವಂತ ಧಾರ್ಮಿಕ ಸಮುದಾಯ…

ವಾಷಿಂಗ್ಟನ್: ಅಮೆರಿಕಾದಲ್ಲಿ ನೆಲೆಸಿರುವ ಧಾರ್ಮಿಕ ಸಮುದಾಯಗಳ ಪೈಕಿ ಹಿಂದೂಗಳು ಅತ್ಯಂತ ಹೆಚ್ಚು ವಿದ್ಯಾವಂತರು ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಪ್ರತಿಷ್ಠಿತ ‘ಪ್ಯೂ ರಿಸರ್ಚ್ ಸೆಂಟರ್’ (Pew Research Center) ನಡೆಸಿದ ಇತ್ತೀಚಿನ ‘ರಿಲಿಜಿಯಸ್ ಲ್ಯಾಂಡ್‌ಸ್ಕೇಪ್ ಸ್ಟಡಿ’ (Religious Landscape Study) ಈ ಕುತೂಹಲಕಾರಿ ಮತ್ತು ಹೆಮ್ಮೆಯ ವಿಚಾರವನ್ನು ಹೊರಹಾಕಿದೆ. ಈ ಸಮೀಕ್ಷೆಯ ಪ್ರಕಾರ, ಅಮೆರಿಕಾದಲ್ಲಿ ಯಹೂದಿಗಳಿಗಿಂತಲೂ ಹಿಂದೂಗಳೇ … Continued

ಟ್ರಂಪ್‌ ತೆರಿಗೆಗಳ ವಿರುದ್ಧ ಅಮೆರಿಕ ಸುಪ್ರೀಂ ಕೋರ್ಟ್‌ನಲ್ಲಿ ವಾದಿಸಿ ಗೆದ್ದ ಭಾರತೀಯ ಮೂಲದ ವಕೀಲ…!

ವಾಷಿಂಗ್ಟನ್: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ವಿಧಿಸಿದ್ದ ವ್ಯಾಪಕ ಆಮದು ಸುಂಕಗಳನ್ನು (Tariffs) ರದ್ದುಗೊಳಿಸಿರುವ ಅಮೆರಿಕ ಸುಪ್ರೀಂ ಕೋರ್ಟ್‌ನ ಐತಿಹಾಸಿಕ ತೀರ್ಪಿನ ಹಿಂದೆ ಭಾರತೀಯ ಮೂಲದ ಖ್ಯಾತ ವಕೀಲ ನೀಲ್ ಕಾತ್ಯಾಲ್ ಅವರ ಶ್ರಮ ಎದ್ದು ಕಾಣುತ್ತಿದೆ. ಒಮ್ಮೆ ಅಮೆರಿಕ ಸರ್ಕಾರದ ಪರ ಸುಪ್ರೀಂ ಕೋರ್ಟ್‌ನಲ್ಲಿ ವಾದ ಮಂಡಿಸುತ್ತಿದ್ದ ಈ ‘ಭಾರತದ ಸುಪುತ್ರ’, ಈಗ … Continued

ಟ್ರಂಪ್‌ಗೆ ಭಾರೀ ಹಿನ್ನಡೆ: ಭಾರತ ಸೇರಿ ವಿವಿಧ ದೇಶಗಳ ಮೇಲೆ ವಿಧಿಸಿದ್ದ ಸುಂಕ ರದ್ದುಗೊಳಿಸಿದ ಅಮೆರಿಕ ಸುಪ್ರೀಂ ಕೋರ್ಟ್

ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಭಾರೀ ಹಿನ್ನಡೆಯಾಗಿದ್ದು, ಟ್ರಂಪ್‌ ಅವರು ವಿವಿಧ ದೇಶಗಳ ಮೇಲೆ ವಿಧಿಸಿದ್ದ ಸುಂಕಗಳನ್ನು (Tariffs) ಸುಪ್ರೀಂ ಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಟ್ರಂಪ್ ಅವರು ವ್ಯಾಪಕವಾದ ಸುಂಕಗಳನ್ನು ಹೇರುವ ಮೂಲಕ ತಮ್ಮ ಅಧಿಕಾರ ವ್ಯಾಪ್ತಿಯನ್ನು ಮೀರಿದ್ದಾರೆ ಎಂದು ನ್ಯಾಯಾಲಯ ತೀರ್ಪು ನೀಡಿದೆ. ರಾಷ್ಟ್ರೀಯ ತುರ್ತು ಸಂದರ್ಭಗಳಲ್ಲಿ ಬಳಸಬೇಕಾದ ಕಾನೂನಿನ ಅಡಿಯಲ್ಲಿ ಟ್ರಂಪ್ … Continued

ಕ್ಯಾಲಿಫೋರ್ನಿಯಾದಲ್ಲಿ 6 ದಿನಗಳ ಹಿಂದೆ ನಾಪತ್ತೆಯಾಗಿದ್ದ ಕರ್ನಾಟಕದ ವಿದ್ಯಾರ್ಥಿ ಶವವಾಗಿ ಪತ್ತೆ

ನವದೆಹಲಿ: ಕ್ಯಾಲಿಫೋರ್ನಿಯಾದಲ್ಲಿ ಆರು ದಿನಗಳ ಹಿಂದೆ ನಾಪತ್ತೆಯಾಗಿದ್ದ 22 ವರ್ಷದ ಭಾರತೀಯ ವಿದ್ಯಾರ್ಥಿಯೊಬ್ಬರು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಮೃತ ವಿದ್ಯಾರ್ಥಿಯನ್ನು ಕರ್ನಾಟಕ ಮೂಲದ ಸಾಕೇತ್ ಶ್ರೀನಿವಾಸಯ್ಯ ಎಂದು ಗುರುತಿಸಲಾಗಿದೆ. ಇವರು ಕ್ಯಾಲಿಫೋರ್ನಿಯಾ ವಿಶ್ವವಿದ್ಯಾಲಯದ (ಬರ್ಕ್ಲಿ) ಕೆಮಿಕಲ್ ಮತ್ತು ಬಯೋಮಾಲಿಕ್ಯುಲರ್ ಎಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿಯಾಗಿದ್ದು, ಫೆಬ್ರವರಿ 9 ರಿಂದ ನಾಪತ್ತೆಯಾಗಿದ್ದರು. ಸ್ಯಾನ್ ಫ್ರಾನ್ಸಿಸ್ಕೋದಲ್ಲಿರುವ ಭಾರತೀಯ ದೂತಾವಾಸವು ಪೊಲೀಸರು … Continued

ಅಮೆರಿಕದಲ್ಲಿ ಕರ್ನಾಟಕದ ವಿದ್ಯಾರ್ಥಿ ನಾಪತ್ತೆ : ಕ್ಯಾಲಿಫೋರ್ನಿಯಾ ವಿಶ್ವವಿದ್ಯಾಲಯದಲ್ಲಿ ಓದುತ್ತಿದ್ದ ವಿದ್ಯಾರ್ಥಿ

ಸ್ಯಾನ್ ಫ್ರಾನ್ಸಿಸ್ಕೋ/ ನವದೆಹಲಿ : ಅಮೆರಿಕದ ಕ್ಯಾಲಿಫೋರ್ನಿಯಾ ವಿಶ್ವವಿದ್ಯಾಲಯದಲ್ಲಿ (UC Berkeley) ಸ್ನಾತಕೋತ್ತರ ಪದವಿ ವ್ಯಾಸಂಗ ಮಾಡುತ್ತಿದ್ದ ಕರ್ನಾಟಕ ಮೂಲದ ವಿದ್ಯಾರ್ಥಿಯೊಬ್ಬರು ನಾಪತ್ತೆಯಾಗಿದ್ದಾರೆ. ಈ ಕುರಿತು ಸ್ಯಾನ್ ಫ್ರಾನ್ಸಿಸ್ಕೋದಲ್ಲಿರುವ ಭಾರತೀಯ ರಾಯಭಾರ ಕಚೇರಿಯು ಶನಿವಾರ ತೀವ್ರ ಕಳವಳ ವ್ಯಕ್ತಪಡಿಸಿದ್ದು, ವಿದ್ಯಾರ್ಥಿಯ ಪತ್ತೆಗಾಗಿ ಸ್ಥಳೀಯ ಅಧಿಕಾರಿಗಳ ಜೊತೆ ಸಂಪರ್ಕದಲ್ಲಿದೆ. ನಾಪತ್ತೆಯಾದ ವಿದ್ಯಾರ್ಥಿಯನ್ನು 22 ವರ್ಷದ ಸಾಕೇತ್ ಶ್ರೀನಿವಾಸಯ್ಯ … Continued

ಅಮೆರಿಕ ಪೊಲೀಸ್ ಅಧಿಕಾರಿ ಕಾರು ಡಿಕ್ಕಿ ಹೊಡೆದು ಮೃತಪಟ್ಟ ಭಾರತೀಯ ವಿದ್ಯಾರ್ಥಿನಿ ಕುಟುಂಬಕ್ಕೆ 260 ಕೋಟಿ ರೂ. ಪರಿಹಾರ

ಸಿಯಾಟಲ್: 2023ರಲ್ಲಿ ಅತಿವೇಗವಾಗಿ ಬಂದ ಪೊಲೀಸ್ ವಾಹನ ಡಿಕ್ಕಿಯಾಗಿ ಮೃತಪಟ್ಟಿದ್ದ ಭಾರತೀಯ ಮೂಲದ ವಿದ್ಯಾರ್ಥಿನಿ ಜಾಹ್ನವಿ ಕಂಡುಲ ಅವರ ಕುಟುಂಬಕ್ಕೆ ಸಿಯಾಟಲ್ ನಗರ ಆಡಳಿತವು 29 ಮಿಲಿಯನ್ ಡಾಲರ್ (ಸುಮಾರು 262 ಕೋಟಿ ರೂಪಾಯಿ) ಪರಿಹಾರ ನೀಡಲು ಒಪ್ಪಿಕೊಂಡಿದೆ. 2023ರಲ್ಲಿ ಸಿಯಾಟಲ್‌ನ ಈಶಾನ್ಯ ವಿಶ್ವವಿದ್ಯಾಲಯದಲ್ಲಿ ಮಾಹಿತಿ ವ್ಯವಸ್ಥೆ (Information Systems) ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆಯುತ್ತಿದ್ದ … Continued