ಶ್ರೀಮಂತ ವಲಸಿಗರಿಗೆ ಅಮೆರಿಕ ಪೌರತ್ವಕ್ಕೆ ನೀಡಲು ‘ಗೋಲ್ಡ್ ಕಾರ್ಡ್’ ಯೋಜನೆ ಪ್ರಕಟಿಸಿದ ಅಧ್ಯಕ್ಷ ಟ್ರಂಪ್‌; ಇದರ ಬೆಲೆ ಕೇಳಿದ್ರೆ….!

ವಾಷಿಂಗ್ಟನ್‌ : ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್(Donald Trump) ಅಕ್ರಮ ವಲಸಿಗರನ್ನು ದೇಶದಿಂದ ಗಡಿಪಾರು ಮಾಡುತ್ತಿರುವ ಬೆನ್ನಲ್ಲೇ ಹೊಸದೊಂದು ನೀತಿ ಜಾರಿಗೊಳಿಸಲು ಮುಂದಾಗಿದ್ದು, ಶ್ರೀಮಂತ ವಲಸಿಗರಿಗೆ ಅಮೆರಿಕದ ಪೌರತ್ವ ನೀಡಲು ಮುಂದಾಗಿದ್ದಾರೆ. ಆದರೆ ಇದಕ್ಕೆ ಭಾರೀ ಮೊತ್ತದ ಹಣವನ್ನು ತೆರಬೇಕಿದೆ. ಟ್ರಂಪ್‌ ಅವರು ಗೋಲ್ಡ್‌ ಕಾರ್ಡ್‌(Gold Cards) ಪೌರತ್ವ ನೀತಿ ಜಾರಿಗೆ ತರಲು ಮುಂದಾಗಿದ್ದು, ಆದರೆ … Continued

ವೀಡಿಯೊ…| ಮೊದಲ ಪರೀಕ್ಷೆಯಲ್ಲಿ ಆಗಸದಲ್ಲಿ ಯಶಸ್ವಿಯಾಗಿ ಹಾರಾಟ ನಡೆಸಿದ 2.5 ಕೋಟಿ ರೂ. ವೆಚ್ಚದ ಹಾರುವ ಕಾರು : ವೀಕ್ಷಿಸಿ

ಸುಸ್ಥಿರ ಚಲನಶೀಲ ಕಂಪನಿಯಾಗಿರುವ ಅಲೆಫ್ ಏರೋನಾಟಿಕ್ಸ್ ಹಾರುವ ಕಾರು ತಯಾರಿಸುವ ಕಂಪನಿ ಕ್ಯಾಲಿಫೋರ್ನಿಯಾದಲ್ಲಿ ತನ್ನ ಹಾರುವ ಕಾರಿನ ಹಾರಾಟದ ಪರೀಕ್ಷೆಯನ್ನು ಯಶಸ್ವಿಯಾಗಿ ನಡೆಸುವ ಮೂಲಕ ಇತಿಹಾಸ ನಿರ್ಮಿಸಿದೆ. ಕಂಪನಿಯು ಇದರ ವೀಡಿಯೊವನ್ನು ಸಹ ಬಿಡುಗಡೆ ಮಾಡಿದೆ. ಅಲೆಫ್ ಏರೋನಾಟಿಕ್ಸ್ ನ 2.5 ಕೋಟಿ ರೂ.ಗಳ ($300,000) ಹಾರುವ ಕಾರನ್ನು ಬೀದಿಗಳಲ್ಲಿ ಸಾಮಾನ್ಯ ಕಾರಿನಂತೆ ಓಡಿಸಬಹುದು. ಆದರೆ … Continued

ವೀಡಿಯೊ…| ಅಮೆರಿಕದ ಎಫ್‌ಬಿಐ ನಿರ್ದೇಶಕರಾಗಿ ಭಗವದ್ಗೀತೆ ಮೇಲೆ ಪ್ರಮಾಣ ವಚನ ಸ್ವೀಕರಿಸಿದ ಕಾಶ್ ಪಟೇಲ್

ಭಾರತೀಯ ಮೂಲದ ಕಾಶ್ ಪಟೇಲ್ ಅವರು ಶುಕ್ರವಾರ ಅಮೆರಿಕದ ಫೆಡರಲ್ ಬ್ಯೂರೋ ಆಫ್ ಇನ್ವೆಸ್ಟಿಗೇಶನ್ (ಎಫ್‌ಬಿಐ) ನಿರ್ದೇಶಕರಾಗಿ ಪ್ರಮಾಣ ವಚನ ಸ್ವೀಕರಿಸುವ ವೇಳೆ ಭಗವದ್ಗೀತೆಯ ಮೇಲೆ ಪ್ರಮಾಣ ವಚನ ಸ್ವೀಕರಿಸಿದರು. ಬೈಬಲ್ ಬದಲಿಗೆ, ಪಟೇಲ್ ಅವರು ಅಟಾರ್ನಿ ಜನರಲ್ ಪಾಮ್ ಬೋಂಡಿ ಅವರಿಂದ ಪವಿತ್ರ ಹಿಂದೂ ಧರ್ಮಗ್ರಂಥವಾದ ಭಗವದ್ಗೀತೆ ಮೇಲೆ ಪ್ರಮಾಣ ವಚನ ಸ್ವೀಕರಿಸಿದರು. “ಗೀತೆಯ … Continued

ಅಮೆರಿಕದ ಎಫ್‌ ಬಿಐ (FBI) ನಿರ್ದೇಶಕರಾಗಿ ಭಾರತೀಯ ಮೂಲದ ಕಾಶ್‌ ಪಟೇಲ್‌ ನೇಮಕ

ವಾಷಿಂಗ್ಟನ್‌: ಅಮೆರಿಕದ ತನಿಖಾ ಸಂಸ್ಥೆ ಫೆಡರಲ್‌ ಬ್ಯುರೋ ಆಫ್‌ ಇನ್‌ವೆಸ್ಟಿಗೇಷನ್‌ (FBI) ನಿರ್ದೇಶಕರಾಗಿ ಭಾರತೀಯ ಮೂಲದ ಕಾಶ್‌ ಪಟೇಲ್‌ ಅವರು ನೇಮಕಗೊಂಡಿದ್ದಾರೆ. ಪಟೇಲ್‌ ಮೊದಲಿನಿಂದಲೂ ಟ್ರಂಪ್‌ ಅವರ ಜೊತೆ ಗುರುತಿಸಿಕೊಂಡಿದ್ದಾರೆ. ಸೆನೆಟ್‌ನಲ್ಲಿ ನಿರ್ದೇಶಕರ ಆಯ್ಕೆ ಪ್ರಕ್ರಿಯೆಯಲ್ಲಿ ಕಾಶ್‌ ಪಟೇಲ್‌ ಅವರ ನಾಮನಿರ್ದೇಶನದ ಪರವಾಗಿ 51 ಮತಗಳು ಬಂದರೆ, ವಿರೋಧವಾಗಿ 49 ಮತಗಳು ಚಲಾವಣೆಯಾಗಿವೆ. ಎಫ್‌ಬಿಐನ 9 … Continued

ವೀಡಿಯೊಗಳು…| ಅಕ್ರಮ ವಲಸಿಗರ ಕೈ-ಕಾಲಿಗೆ ಸರಪಳಿ ಹಾಕಿ ದೇಶದಿಂದ ಹೊರಹಾಕುತ್ತಿರುವ ಅಮೆರಿಕ ; ವೀಡಿಯೊ ಹಂಚಿಕೊಂಡ ಶ್ವೇತಭವನ…!

ನವದೆಹಲಿ: ಡೊನಾಲ್ಡ್‌ ಟ್ರಂಪ್‌ (Donald Trump) ಸರ್ಕಾರವು ಅಕ್ರಮ ವಲಸಿಗರ (Illegal Migrants) ಕೈ ಮತ್ತು ಕಾಲುಗಳಿಗೆ ಸರಪಳಿ ತೊಡಿಸಿ ಅಮೆರಿಕದಿಂದ (USA) ಹೊರದಬ್ಬುತ್ತಿರುವ ವೀಡಿಯೊವನ್ನು ಬಿಡುಗಡೆ ಮಾಡಿದೆ. ಅಮೆರಿಕ ಅಧ್ಯಕ್ಷರ ಅಧಿಕೃತ ನಿವಾಸ ಶ್ವೇತಭವನದ (White House) ಖಾತೆಯಿಂದ ಈ ವಿವಾದಾತ್ಮಕ ವೀಡಿಯೊವನ್ನು ಪೋಸ್ಟ್ ಮಾಡಲಾಗಿದ್ದು, ಅಕ್ರಮ ವಲಸಿಗರನ್ನು ಸಂಕೋಲೆಯಿಂದ ಬಂಧಿಸಿ ಸಿಯಾಟಲ್‌ನಿಂದ ಗಡೀಪಾರು … Continued

ಚೀನಾ ನಮ್ಮ ಶತ್ರುವಲ್ಲ ; ಭಾರತದ ಧೋರಣೆ ಬದಲಾಗಬೇಕು : ಮತ್ತೆ ನಾಲಿಗೆ ಹರಿಬಿಟ್ಟ ಕಾಂಗ್ರೆಸ್‌ ನಾಯಕ ಸ್ಯಾಮ್‌ ಪಿತ್ರೋಡಾ

ನವದೆಹಲಿ : ತಮ್ಮ ಹೇಳಿಕೆಗಳ ಮೂಲಕ ವಿವಾದ ಸೃಷ್ಟಿಸುವ ಕಾಂಗ್ರೆಸ್‌ ಪಕ್ಷದ  ಸಾಗರೋತ್ತರ ಘಟಕದ ಮುಖ್ಯಸ್ಥ ಸ್ಯಾಮ್ ಪಿತ್ರೋಡಾ (Sam Pitroda) ಈಗ ನೀಡಿರುವ ಮತ್ತೊಂದು ಹೇಳಿಕೆ ವಿವಾದ ಸೃಷ್ಟಿಸಿದೆ. ಕಾಂಗ್ರೆಸ್‌ ಈ ಹೇಳಿಕೆಯಿಂದ ಅಂತರ ಕಾಯ್ದುಕೊಂಡಿದೆ. ಸುದ್ದಿ ಸಂಸ್ಥೆಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಸ್ಯಾಂ ಪಿತ್ರೋಡಾ ಅವರು, ಭಾರತದ ಮನಸ್ಥಿತಿಯನ್ನು ಬದಲಾಯಿಸುವ ಅವಶ್ಯಕತೆಯಿದ್ದು, ಭಾರತವು … Continued

ಅಮೃತಸರದ ವಿಮಾನ ನಿಲ್ದಾಣಕ್ಕೆ ಬಂದಿಳಿದ ಅಮೆರಿಕ ಗಡಿಪಾರು ಮಾಡಿದವರ ಮೂರನೇ ಬ್ಯಾಚ್‌

ನವದೆಹಲಿ: ಡೊನಾಲ್ಡ್ ಟ್ರಂಪ್ ಆಡಳಿತವು ಅಕ್ರಮ ವಲಸಿಗರ ವಿರುದ್ಧದ ತೆಗೆದುಕೊಳ್ಳುತ್ತಿರುವ ಕ್ರಮದ ಭಾಗವಾಗಿ 10 ದಿನಗಳ ಅವಧಿಯಲ್ಲಿ ಅಮೆರಿಕದಿಂದ ಗಡೀಪಾರು ಮಾಡಲಾದ 112 ಭಾರತೀಯರನ್ನು ಹೊತ್ತ ಮೂರನೇ ವಿಮಾನವು ಭಾನುವಾರ ರಾತ್ರಿ ಅಮೃತಸರಕ್ಕೆ ಬಂದಿಳಿದಿದೆ. ಮೂಲಗಳ ಪ್ರಕಾರ ಅಮೆರಿಕ ವಾಯುಪಡೆಯ C-17 ಗ್ಲೋಬ್‌ಮಾಸ್ಟರ್ ವಿಮಾನವು ಅಮೃತಸರ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ರಾತ್ರಿ 10:03 ರ ಸುಮಾರಿಗೆ … Continued

ಭಾರತೀಯ ವಲಸಿಗರನ್ನು ಹೊತ್ತ ಅಮೆರಿಕದ ಎರಡನೇ ವಿಮಾನ ಇಂದು ಅಮೃತಸರಕ್ಕೆ ಆಗಮನ

ನವದೆಹಲಿ: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ವಲಸೆ ವಿರುದ್ಧದ ಕ್ರಮಕೈಗೊಳ್ಳುವ ಭಾಗವಾಗಿ ಎರಡನೇ ಸುತ್ತಿನ ಗಡೀಪಾರುಗಳಲ್ಲಿ, 119 ಅಕ್ರಮ ಭಾರತೀಯ ವಲಸಿಗರು ಶನಿವಾರ ಅಮೆರಿಕದ ಮಿಲಿಟರಿ ವಿಮಾನದಲ್ಲಿ ಪಂಜಾಬ್‌ನ ಅಮೃತಸರ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿಯಲಿದ್ದಾರೆ. ಸಿ-17 ಅಮೆರಿಕ ಮಿಲಿಟರಿ ವಿಮಾನವು ಪಂಜಾಬ್‌ನಿಂದ 67, ಹರಿಯಾಣದಿಂದ 33, ಗುಜರಾತ್‌ನಿಂದ ಎಂಟು, ಉತ್ತರ ಪ್ರದೇಶದ ಮೂವರು, … Continued

ಟ್ರಂಪ್‌-ಮೋದಿ ಭೇಟಿ | 5ನೇ ಜನರೇಷನ್‌ ಜೆಟ್‌, ಮಿಷನ್‌ 500…; ಭಾರತ-ಅಮೆರಿಕದ ಮಧ್ಯೆ ಹಲವಾರು ಒಪ್ಪಂದಗಳು…

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಶ್ವೇತಭವನದಲ್ಲಿ ಭೇಟಿಯಾಗಿ ರಕ್ಷಣೆ, ವ್ಯಾಪಾರ, ತಂತ್ರಜ್ಞಾನ ಮತ್ತು ಇಂಧನಕ್ಕೆ ಸಂಬಂಧಿಸಿದ ವಿಷಯಗಳ ಉನ್ನತ ಮಟ್ಟದ ಚರ್ಚೆ ನಡೆಸಿದರು. ಭಾರತ ಸೇರಿದಂತೆ ಅಮೆರಿಕದ ಎಲ್ಲಾ ವ್ಯಾಪಾರ ಪಾಲುದಾರರನ್ನು ಗುರಿಯಾಗಿಸಿಕೊಂಡು ಅಧ್ಯಕ್ಷ ಟ್ರಂಪ್ ಹೊಸ ಪರಸ್ಪರ ಸುಂಕ ನೀತಿಯನ್ನು ಘೋಷಿಸಿದ ಕೆಲವೇ ಗಂಟೆಗಳ ನಂತರ … Continued

26/11 ಮುಂಬೈ ಭಯೋತ್ಪಾದಕ ದಾಳಿ ಸಂಚುಕೋರ ತಹವ್ವುರ್ ರಾಣಾ ಹಸ್ತಾಂತರಕ್ಕೆ ಅಮೆರಿಕ ಒಪ್ಪಿಗೆ ; ಪ್ರಧಾನಿ ಮೋದಿ ಸಮ್ಮುಖದಲ್ಲಿ ಟ್ರಂಪ್‌ ಘೋಷಣೆ

ನವದೆಹಲಿ: 26/11ರ ಮುಂಬೈ ಭಯೋತ್ಪಾದಕ ದಾಳಿಯ ಪ್ರಮುಖ ಆರೋಪಿ ತಹವ್ವುರ್ ರಾಣಾನನ್ನು ಭಾರತಕ್ಕೆ ಹಸ್ತಾಂತರಿಸುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಗುರುವಾರ ಘೋಷಿಸಿದ್ದಾರೆ. ಶ್ವೇತಭವನದಲ್ಲಿ ನಡೆದ ಭಾರತ ಹಾಗೂ ಅಮೆರಿಕದ ದ್ವಿಪಕ್ಷೀಯ ಸಭೆಯ ನಂತರ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಅವರು ಈ ಘೋಷಣೆ ಮಾಡಿದ್ದಾರೆ. “2008 ರ ಭೀಕರ ಮುಂಬೈ ಭಯೋತ್ಪಾದಕ … Continued