ವಿಧಾಸಭೆಯಿಂದ 18 ಬಿಜೆಪಿ ಶಾಸಕರು ಅಮಾನತು ; ಸದನದಿಂದ ಹೊರಗೆ ಹೊತ್ತೊಯ್ದ ಮಾರ್ಷಲ್ ಗಳು
ಬೆಂಗಳೂರು : ಕರ್ನಾಟಕ ವಿಧಾನಸಭೆ ಸ್ಪೀಕರ್ ಯುಟಿ ಖಾದರ್ ಅವರು ಶುಕ್ರವಾರ 18 ಬಿಜೆಪಿ ಶಾಸಕರನ್ನು ಆರು ತಿಂಗಳವರೆಗೆ ಅಮಾನತುಗೊಳಿಸಿದ್ದಾರೆ. ಸಭಾಪತಿ ಆದೇಶವನ್ನು ಧಿಕ್ಕರಿಸಿ ಅಶಿಸ್ತು ಮತ್ತು ಅಗೌರವದಿಂದ ನಡೆದುಕೊಂಡು ಸದಸ್ಯರು ವಿಧಾನಸಭೆ ಕಲಾಪಕ್ಕೆ ಅಡ್ಡಿಪಡಿಸಿದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಅಮಾನತುಗೊಂಡ ಶಾಸಕರು ಸಭಾಧ್ಯಕ್ಷರ ವೇದಿಕೆ ಏರುವುದು, ಸಭಾಧ್ಯಕ್ಷರತ್ತ ಪೇಪರ್ ಎಸೆದು ಸದನದ ಬಾವಿಗಿಳಿದು … Continued