ಮೂರು ವರ್ಷಗಳ ನಂತರ ಶೃಂಗೇರಿ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಬಿಜೆಪಿಯ ಡಿ.ಎನ್. ಜೀವರಾಜ

ಬೆಂಗಳೂರು: ಮೂರು ವರ್ಷಗಳ ಸುದೀರ್ಘ ಕಾನೂನು ಹೋರಾಟದ ನಂತರ ನಡೆದ ಮತಗಳ ಮರುಎಣಿಕೆಯಲ್ಲಿ ಗೆಲುವು ಸಾಧಿಸಿದ ಬಿಜೆಪಿ ಬಿಜೆಪಿ ನಾಯಕ ಡಿ. ಎನ್. ಜೀವರಾಜ ಅವರು ಬುಧವಾರ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಬುಧವಾರ ಮಧ್ಯಾಹ್ನ 3:30ಕ್ಕೆ ವಿಧಾನಸೌಧದ ಮೊದಲ ಮಹಡಿಯಲ್ಲಿ ಸ್ಪೀಕರ್ ಯುಟಿ ಖಾದರ್ ಅವರು ಜೀವರಾಜ ಅವರಿಗೆ ಪ್ರಮಾಣವಚನ ಬೋಧಿಸಿದರು. ಜೀವರಾಜ ಅವರು … Continued

ನಾವು ವಿಐಪಿಗಳು, ಕ್ಯೂನಲ್ಲಿ ನಿಲ್ಲಲು ಸಾಧ್ಯವಿಲ್ಲ”: ಪ್ರತಿ ಶಾಸಕರಿಗೂ 5 ಟಿಕೆಟ್ ನೀಡಿ ; ಶಾಸಕ ಕಾಶಪ್ಪನವರ ಒತ್ತಾಯ

ಬೆಂಗಳೂರು: ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯು (ಕೆಎಸ್‌ಸಿಎ) ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಪಂದ್ಯಗಳಿಗಾಗಿ ಪ್ರತಿ ಶಾಸಕರಿಗೆ ತಲಾ ಐದು ಟಿಕೆಟ್‌ಗಳನ್ನು ನೀಡಬೇಕು ಎಂದು ಕಾಂಗ್ರೆಸ್ ಶಾಸಕರೊಬ್ಬರು ಒತ್ತಾಯಿಸಿದ್ದಾರೆ. ಶಾಸಕರು ವಿಐಪಿಗಳಾಗಿದ್ದು, ಅವರು “ಸರತಿ ಸಾಲಿನಲ್ಲಿ ನಿಲ್ಲಲು ಸಾಧ್ಯವಿಲ್ಲ” ಎಂದು ಅವರು ಪ್ರತಿಪಾದಿಸಿದ್ದಾರೆ. ಇದಲ್ಲದೆ, ಶಾಸಕರಿಗೆ ಪ್ರತ್ಯೇಕ ಆಸನ ವ್ಯವಸ್ಥೆ ಮಾಡಬೇಕು ಎಂದು ಹುನಗುಂದ ಶಾಸಕ … Continued

18 ಬಿಜೆಪಿ ಶಾಸಕರ ಅಮಾನತು ಹಿಂಪಡೆಯುವೆ ; ಸ್ಪೀಕರ್‌

ಬೆಂಗಳೂರು: ಬಿಜೆಪಿಯ 18 ಶಾಸಕರ ಅಮಾನತು ಆದೇಶವನ್ನು ಹಿಂಪಡೆಯಲಾಗುವುದು ಎಂದು ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಭಾನುವಾರ ಹೇಳಿದ್ದಾರೆ. 18 ಬಿಜೆಪಿ ಶಾಸಕರ ಅಮಾನತಿಗೆ ಸಂಬಂಧಿಸಿದಂತೆ ಭಾನುವಾರ ಸ್ಪೀಕರ್ ಯು.ಟಿ. ಖಾದರ್ ನೇತೃತ್ವದ ನಡೆದ ಸಭೆಯಲ್ಲಿ ಈ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ವಿಧಾನಸಭೆಯಲ್ಲಿ ಸ್ಪೀಕರ್ ಕುರ್ಚಿಗೆ ಅಗೌರವ ತೋರಿಸಿದ ಮತ್ತು ಮಸೂದೆಯ ಪ್ರತಿಗಳನ್ನು ಹರಿದು ಅವರ … Continued

ವಿಧಾಸಭೆಯಿಂದ 18 ಬಿಜೆಪಿ ಶಾಸಕರು ಅಮಾನತು ; ಸದನದಿಂದ ಹೊರಗೆ ಹೊತ್ತೊಯ್ದ ಮಾರ್ಷಲ್‌ ಗಳು

ಬೆಂಗಳೂರು : ಕರ್ನಾಟಕ ವಿಧಾನಸಭೆ ಸ್ಪೀಕರ್ ಯುಟಿ ಖಾದರ್ ಅವರು ಶುಕ್ರವಾರ 18 ಬಿಜೆಪಿ ಶಾಸಕರನ್ನು ಆರು ತಿಂಗಳವರೆಗೆ ಅಮಾನತುಗೊಳಿಸಿದ್ದಾರೆ. ಸಭಾಪತಿ ಆದೇಶವನ್ನು ಧಿಕ್ಕರಿಸಿ ಅಶಿಸ್ತು ಮತ್ತು ಅಗೌರವದಿಂದ ನಡೆದುಕೊಂಡು ಸದಸ್ಯರು ವಿಧಾನಸಭೆ ಕಲಾಪಕ್ಕೆ ಅಡ್ಡಿಪಡಿಸಿದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಅಮಾನತುಗೊಂಡ ಶಾಸಕರು ಸಭಾಧ್ಯಕ್ಷರ ವೇದಿಕೆ ಏರುವುದು, ಸಭಾಧ್ಯಕ್ಷರತ್ತ ಪೇಪರ್ ಎಸೆದು ಸದನದ ಬಾವಿಗಿಳಿದು … Continued

ಸಾವರ್ಕರ್ ಫೋಟೋ ತೆರವಿಗೆ ಯಾವುದೇ ಪ್ರಸ್ತಾವನೆ ಬಂದಿಲ್ಲ : ಸ್ಪೀಕರ್‌ ಯುಟಿ ಖಾದರ್‌

ಬೆಳಗಾವಿ: ವಿಧಾನಸಭೆ ಸಭಾಂಗಣದಲ್ಲಿ ವೀರ್‌ ಸಾವರ್ಕರ್ ಫೋಟೋ ತೆರವಿಗಾಗಿ ಯಾವುದೇ ಪ್ರಸ್ತಾವನೆ ಬಂದಿಲ್ಲ ಎಂದು ಸ್ಪೀಕರ್ ಯು.ಟಿ ಖಾದರ್ ಹೇಳಿದ್ದಾರೆ. ಬೆಳಗಾವಿ ಸುವರ್ಣಸೌಧದಲ್ಲಿ‌ ಗುರುವಾರ ಪ್ರತಿಕ್ರಿಯೆ ನೀಡಿದ ಅವರು, ವಿಧಾನಸಭೆ ಸಭಾಂಗಣದಲ್ಲಿರುವ ಸಾವರ್ಕರ್ ಭಾವಚಿತ್ರ ತೆರವುಗೊಳಿಸಲು ಯಾವುದೇ ಪ್ರಸ್ತಾವನೆ ಬಂದಿಲ್ಲ.‌ ಪ್ರಸ್ತಾವನೆ ಬಂದ ಮೇಲೆ ಆ ಬಗ್ಗೆ ವಿಚಾರ ಮಾಡೋಣ. ಈಗಲೇ ಅದರ ಬಗ್ಗೆ ಏಕೆ..? … Continued

ಮುಸ್ಲಿಂ ಸ್ಪೀಕರಿಗೆ ಬಿಜೆಪಿಯ ದೊಡ್ಡ ದೊಡ್ಡ ನಾಯಕರೂ ನಮಸ್ಕರಿಸ್ತಾರೆ, ಇದನ್ನು ಕಾಂಗ್ರೆಸ್‌ ಮಾಡಿದೆ : ಸಚಿವ ಜಮೀರ್ ಅಹಮ್ಮದ್‌ ವಿವಾದಾತ್ಮಕ ಹೇಳಿಕೆ

ಬೆಂಗಳೂರು: ಈಗ ಬಿಜೆಪಿಯ ದೊಡ್ಡ ದೊಡ್ಡ ನಾಯಕರು ಮುಸ್ಲಿಂ ಸ್ಪೀಕರ್ ಯು.ಟಿ. ಖಾದರ್‌ ಅವರಿಗೆ ಕೈಮುಗಿದು ನಮಸ್ಕರಿಸಬೇಕಾಗಿದೆ ಎಂದು ಹೇಳುವ ಮೂಲಕ ಸಚಿವ ಜಮೀರ್ ಅಹ್ಮದ್ ಖಾನ್ ವಿವಾದ ಸೃಷ್ಟಿಸಿದ್ದಾರೆ. ತೆಲಂಗಾಣ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಭರ್ಜರಿ ಪ್ರಚಾರ ಮಾಡುತ್ತಿರುವ ಜಮೀರ್ ಅಹಮ್ಮದ್ ಖಾನ್, “ಇಂದು ಬಿಜೆಪಿಯವರು ಎದ್ದು ನಿಂತು ನಮ್ಮ ಯುಟಿ ಖಾದರ್ … Continued