ಉತ್ತರ ಪ್ರದೇಶದ ಐಎಎಸ್ ಅಧಿಕಾರಿ ಮೊಹಮ್ಮದ್ ಇಫ್ತಿಖರುದ್ದೀನ್ ವಿರುದ್ಧ ಹಿಂದೂ ವಿರೋಧಿ ಪ್ರಚಾರದ ಆರೋಪ
ಕಾನ್ಪುರ: ಉತ್ತರ ಪ್ರದೇಶದಲ್ಲಿ ಹಿರಿಯ ಐಎಎಸ್ ಅಧಿಕಾರಿಯೊಬ್ಬರು ಹಿಂದೂ ಧರ್ಮದ ವಿರುದ್ಧ ಅಪಪ್ರಚಾರ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಐಎಎಸ್ ಅಧಿಕಾರಿ ಮೊಹಮ್ಮದ್ ಇಫ್ತಿಖರುದ್ದೀನ್ ವಿರುದ್ಧ ಮಠ ಮಂದಿರ ಸಮನ್ವಯ ಸಮಿತಿಯ ರಾಷ್ಟ್ರೀಯ ಉಪಾಧ್ಯಕ್ಷ ಭೂಪೇಶ್ ಅವಸ್ಥಿ ಈ ಆರೋಪಗಳನ್ನು ಮಾಡಿದ್ದಾರೆ. ಮೊಹಮ್ಮದ್ ಇಫ್ತಿಖರುದ್ದೀನ್ ಪ್ರಸ್ತುತ ಉತ್ತರ ಪ್ರದೇಶ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಅಧ್ಯಕ್ಷರಾಗಿ ಸೇವೆ … Continued