ಉತ್ತರ ಪ್ರದೇಶ ಚುನಾವಣೆಗೆ ಕೆಲದಿನಗಳಿರುವಾಗ ಬಿಜೆಪಿಗೆ ಮತ್ತೊಂದು ಶಾಕ್‌: ಸಿಎಂ ಯೋಗಿ ಸಂಪುಟದ ಮತ್ತೊಬ್ಬ ಸಚಿವ ರಾಜೀನಾಮೆ

.ಲಕ್ನೋ: ಭಾರತೀಯ ಜನತಾ ಪಕ್ಷಕ್ಕೆ (ಬಿಜೆಪಿ) ಮತ್ತೊಂದು ದೊಡ್ಡ ಹಿನ್ನಡೆಯಾಗಿದ್ದು, ಉತ್ತರ ಪ್ರದೇಶದ ಪರಿಸರ ಖಾತೆ ಸಚಿವ ದಾರಾ ಸಿಂಗ್ ಚೌಹಾಣ್ ಬುಧವಾರ ಯೋಗಿ ಆದಿತ್ಯನಾಥ್ ನೇತೃತ್ವದ ಸಂಪುಟಕ್ಕೆ ರಾಜೀನಾಮೆ ನೀಡಿದ್ದಾರೆ. ಅವರ ಮುಂದಿನ ಕ್ರಮದ ಕುರಿತು, ಚೌಹಾಣ್ ಅವರು ತಮ್ಮ ಸಮುದಾಯದ ಸದಸ್ಯರೊಂದಿಗೆ ಮಾತನಾಡಿ ನಂತರ ನಿರ್ಧಾರ ತೆಗೆದುಕೊಳ್ಳುವುದಾಗಿ ಹೇಳಿದ್ದಾರೆ. ದಲಿತರು, ಹಿಂದುಳಿದ ಸಮುದಾಯಗಳ … Continued