ವೀಡಿಯೊ…| ನಡುಬೀದಿಯಲ್ಲೇ ದೊಣ್ಣೆಗಳಿಂದ ಪರಸ್ಪರ ಬಡಿದಾಡಿಕೊಂಡ ಮಹಿಳೆಯರ ಗುಂಪು…; ಸುತ್ತಲಿನ ಜನ ಕಂಗಾಲು

ಉತ್ತರ ಪ್ರದೇಶದ ಬಾಗ್‌ಪತ್ ಪಟ್ಟಣದಲ್ಲಿ ಮಹಿಳೆಯರ ಎರಡು ಗುಂಪುಗಳ ನಡುವಿನ ಬಡಿದಾಟದ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ಟ್ರೆಂಡಿಂಗ್ ಆಗಿದೆ. ಮಹಿಳೆಯರು ದೊಣ್ಣೆ ದೊಣ್ಣೆಗಳಲ್ಲಿ ಬಡಿದಾಡಿಕೊಂಡಿದ್ದಾರೆ. ಉತ್ತರ ಪ್ರದೇಶದ ಬಾಗ್‌ಪತ್‌ನ ದೋಘಾಟ್ ಪ್ರದೇಶದ ಜನನಿಬಿಡ ರಸ್ತೆಯಲ್ಲಿ ಮಹಿಳೆಯರ ಗುಂಪೊಂದು ಕ್ಷುಲ್ಲಕ ಕಾರಣಕ್ಕೆ ಮಹಿಳೆಯರು ಪರಸ್ಪರ ಬಡಿದಾಡಿಕೊಂಡಿದ್ದಾರೆ ಎಂದು ಹೇಳಲಾಗಿದೆ. ಗುರುವಾರ ಉತ್ತರ ಪ್ರದೇಶದ ದೋಘಾಟ್‌ನಲ್ಲಿ ಕ್ಷುಲ್ಲಕ ವಿಷಯಕ್ಕೆ … Continued

ಬಾಲಕನ ಹೊಟ್ಟೆಯಿಂದ ಬ್ಯಾಟರಿಗಳು, ಬ್ಲೇಡ್‌ಗಳು ಸೇರಿದಂತೆ 56 ಲೋಹದ ವಸ್ತುಗಳನ್ನು ಹೊರಕ್ಕೆ ತೆಗೆದ ವೈದ್ಯರು ; .ಆದರೆ…

ಹತ್ರಾಸ್ (ಉತ್ತರ ಪ್ರದೇಶ) : ದೆಹಲಿಯ ಆಸ್ಪತ್ರೆಯಲ್ಲಿ ಪ್ರಮುಖ ಶಸ್ತ್ರಚಿಕಿತ್ಸೆ ನಡೆಸಿ ಬಾಲನ ಹೊಟ್ಟೆಯಿಂದ ವಾಚ್ ಬ್ಯಾಟರಿಗಳು, ಬ್ಲೇಡ್‌ಗಳು, ಉಗುರುಗಳು ಮತ್ತು ಇತರ ಲೋಹದ ತುಣುಕುಗಳಂತಹ ಬೆರಗುಗೊಳಿಸುವ 56 ವಸ್ತುಗಳನ್ನು ತೆಗೆದು ಹಾಕಿದ ಒಂದು ದಿನದ ನಂತರ ಉತ್ತರ ಪ್ರದೇಶದ ಹತ್ರಾಸದ 15 ವರ್ಷದ ಬಾಲಕ ಮೃತಪಟ್ಟಿದ್ದಾನೆ. . 9ನೇ ತರಗತಿ ವಿದ್ಯಾರ್ಥಿ ಆದಿತ್ಯ ಶರ್ಮಾ … Continued

ವೀಡಿಯೊ..| ದೇವಸ್ಥಾನಕ್ಕೆ ಭೇಟಿ ನೀಡಿ ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ್ದಕ್ಕಾಗಿ ಎಸ್‌ಪಿ ಅಭ್ಯರ್ಥಿ ನಸೀಮ್ ಸೋಲಂಕಿ ವಿರುದ್ಧ ಫತ್ವಾ…!

ಕಾನ್ಪುರ : ಉತ್ತರ ಪ್ರದೇಶದ ಒಂಬತ್ತು ವಿಧಾನಸಭಾ ಸ್ಥಾನಗಳಿಗೆ ನವೆಂಬರ್ 13 ರಂದು ಉಪಚುನಾವಣೆ ನಡೆಯಲಿದ್ದು, ಸಮಾಜವಾದಿ ಪಕ್ಷದ (ಎಸ್‌ಪಿ) ಸಿಶಾಮೌ ಅಭ್ಯರ್ಥಿ ನಸೀಮ್ ಸೋಲಂಕಿ ಕಾನ್ಪುರ ದೇವಸ್ಥಾನಕ್ಕೆ ಭೇಟಿ ನೀಡಿದ್ದು ಈಗ ವಿವಾದದ ಬಣ್ಣ ಪಡೆದುಕೊಂಡಿದೆ. ಅಕ್ಟೋಬರ್ 31 ರಂದು ದೀಪಾವಳಿಯ ರಾತ್ರಿ ತನ್ನ ಪ್ರಚಾರದ ಸಮಯದಲ್ಲಿ ನಸೀಮ್‌ ಸೋಲಂಕಿ ವಂಖಂಡೇಶ್ವರ ದೇವಸ್ಥಾನಕ್ಕೆ ಭೇಟಿ … Continued

ವೀಡಿಯೊ…| ಜೂಜಾಟ ನಿಲ್ಲಿಸಲು ಹೋದ ಪೊಲೀಸರ ಮೇಲೆಯೇ ದೊಣ್ಣೆ, ಇಟ್ಟಿಗೆಗಳಿಂದ ದಾಳಿ ಮಾಡಿದ ಗುಂಪು ; ಇಬ್ಬರು ಪೊಲೀಸರಿಗೆ ಗಾಯ

ಲಕ್ನೋ: ದೀಪಾವಳಿ ಸಂದರ್ಭದಲ್ಲಿ ಜೂಜಾಡುತ್ತಿದ್ದವರಿಗೆ ಅಲ್ಲಿಂದ ತೆರಳಲು ಸೂಚಿಸಿದ ಪೊಲೀಸರ ಮೇಲೆ ಗುಂಪೊಂದು ದಾಳಿ ನಡೆಸಿದ ಪರಿಣಾಮ ಇಬ್ಬರು ಪೊಲೀಸರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶದ ಬರೇಲಿಯಲ್ಲಿ ನಡೆದಿದೆ ಎಂದು ವರದಿಯಾಗಿದೆ. ಈ ಭೀಕರ ದಾಳಿಯ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್‌ ಆಗುತ್ತಿದೆ. ಬರೇಲಿಯ ಪ್ರೇಮ ನಗರ (Prem Nagar) ಪ್ರದೇಶದಲ್ಲಿ ಅನಧಿಕೃತ … Continued

ನಾಗರ ಹಾವನ್ನು ಸಾಯಿಸಿದ ಯುವಕ…ಒಂದು ತಾಸಿನ ಬಳಿಕ ಈತನ ಪ್ರಾಣವನ್ನೇ ತೆಗೆದ ನಾಗರ ಹಾವು…!

ಬರೇಲಿ : ಉತ್ತರ ಪ್ರದೇಶದ ಬರೇಲಿಯ ಕ್ಯಾಂಟ್ ಪೊಲೀಸ್ ಠಾಣೆ ವ್ಯಾಪ್ತಿಯ ಕ್ಯಾರಾ ಗ್ರಾಮದಲ್ಲಿ ನಡೆದ ವಿಚಿತ್ರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದು ಈವರೆಗೆ ಚಲನಚಿತ್ರಗಳಲ್ಲಿ ಮಾತ್ರ ನೋಡುತ್ತಿದ್ದ ಕಥೆಗಳಂತೆಯೇ ಇದೆ. ಈ ಪ್ರಕರಣ ಬೆಳಕಿಗೆ ಬಂದಾಗ ಜನರಿಗೂ ಇದನ್ನು ನಂಬಲು ಸಾಧ್ಯವಾಗಿಲ್ಲ. ಮಂಗಳವಾರ ಗದ್ದೆಯಲ್ಲಿ ಭತ್ತದ ಕಟಾವು ಮಾಡುತ್ತಿದ್ದ ಯುವಕನೊಬ್ಬ ಅಲ್ಲಿ ಕಂಡಿದ್ದ ಹಾವನ್ನು … Continued

‘ಸೌರಭ್ ಪ್ರವೇಶ ನಿಷೇಧಿಸಲಾಗಿದೆ, ಈತ ಮದುವೆಗೆ ಬಂದರೆ ಓಡಿಸಿ ‘: ಮದುವೆ ಆಮಂತ್ರಣ ಕಾರ್ಡ್‌ನಲ್ಲಿ ಬರೆದ ಸಾಲು ವೈರಲ್…!

ಎತಾಹ್ : ಭಾರತೀಯ ವಿವಾಹಗಳು ವಿಸ್ತೃತ ಕುಟುಂಬಗಳು ಮತ್ತು ವಿಸ್ತೃತ ಸ್ನೇಹಿತರ ವಲಯಗಳನ್ನು ಒಳಗೊಂಡಿರುತ್ತದೆ. ಆಮಂತ್ರಣ ಪತ್ರಿಕೆಗಳ ಮುದ್ರಣದಿಂದ ಆರಂಭವಾಗಿ ತಿಂಗಳ ಮೊದಲೇ ವಿವಾಹದ ಸಿದ್ಧತೆಗಳು ಆರಂಭವಾಗುತ್ತವೆ. ಆದರೆ ಇದೀಗ ಒಂದು ಮದುವೆಯ ಆಮಂತ್ರಣ ಪತ್ರಿಕೆ ಸೋಶಿಯಲ್​ ಮೀಡಿಯಾದಲ್ಲಿ ವೈರಲ್​​ ಆಗಿದೆ. ಆಮಂತ್ರಣವು ವೈರಲ್ ಆಗಿರುವುದು ಅದರ ವಿನ್ಯಾಸ ಅಥವಾ ಶೈಲಿಗಾಗಿ ಅಲ್ಲ, ಇದಕ್ಕೆ ಕಾರಣ … Continued

ಇದು ಕಲಿಯುಗದ ʼಕಾಮಧೇನುʼ : ಇದು ಈವರೆಗೆ ಕರುವನ್ನೇ ಹಾಕಿಲ್ಲ…ಆದರೂ ಪ್ರತಿದಿನ ನೀಡುತ್ತಿದೆ 4 ಲೀಟರ್ ಹಾಲು…!

ಲಕ್ನೋ: ಬೆರಗುಗೊಳಿಸಿರುವ ಗಮನಾರ್ಹ ವಿದ್ಯಮಾನವೊಂದರಲ್ಲಿ ಉತ್ತರ ಪ್ರದೇಶದ ಬಹ್ರೈಚ್ ಜಿಲ್ಲೆಯಲ್ಲಿ ಹಸುವೊಂದು ಕರುವಿಗೆ ಜನ್ಮ ನೀಡದಿದ್ದರೂ ಪ್ರತಿದಿನ ಹಾಲು ನೀಡುತ್ತಿದೆ…! ಈ ಅಚ್ಚರಿಯ ವಿದ್ಯಮಾನಕ್ಕಾಗಿ ಸ್ಥಳೀಯವಾಗಿ ಈ ಹಸುವನ್ನು ʼಕಾಮಧೇನುʼ ಎಂದು ಪೂಜಿಸಲಾಗುತ್ತದೆ. ಇದು ಈಗ ಜನರಿಗೆ ಮತ್ತು ತಜ್ಞರಿಗೆ ಇದುಆಕರ್ಷಣೆಯ ವಿಷಯವಾಗಿದೆ. ಪಯಾಗಪುರ ತೆಹಸಿಲ್‌ನ ಗಂಗಾತಿವಾರಿಪುರ ಗ್ರಾಮದ ಈ ಹಸು ನಿವೃತ್ತ ಪ್ರಾಧ್ಯಾಪಕ ಡಾ. … Continued

ಮತ್ತೊಬ್ಬಳನ್ನು ಮದುವೆಯಾಗಲು ಬದುಕಿರುವ ಪತ್ನಿಗೆ ಶ್ರಾದ್ಧ ಮಾಡಿ ಪಿಂಡಬಿಟ್ಟ ಗಂಡ…!

ಲಕ್ನೋ : ಉತ್ತರಪ್ರದೇಶದ ಕನೌಜ್‌ ನಲ್ಲಿ ಆತಂಕಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ವ್ಯಕ್ತಿಯೊಬ್ಬ ತನ್ನ ಮೊದಲ ಪತ್ನಿ ಜೀವಂತವಾಗಿರುವಾಗಲೇ ಬೇರೊಬ್ಬ ಮಹಿಳೆಯನ್ನು ಮದುವೆಯಾಗಲು ಮೊದಲ ಪತ್ನಿಗೆ ಶ್ರಾದ್ಧ ಮಾಡುವ ಮೂಲಕ ನಂಬಿಸಿದ್ದಾನೆ. ಈಗ ಈತನ ಮೇಲೆ ದ್ವಿಪತ್ನಿತ್ವ ಮತ್ತು ವಂಚನೆ ಆರೋಪ ಹೊರಿಸಲಾಗಿದೆ. ಕನೌಜ್‌ನ ತಾಳಗ್ರಾಮ ಪೊಲೀಸ್ ಠಾಣೆ ವ್ಯಾಪ್ತಿಯ ಭವಾನಿ ಸಾರಾಯಿ ನಿವಾಸಿ ಪವನ … Continued

ಪತಿಯ ದೀರ್ಘಾಯುಷ್ಯಕ್ಕಾಗಿ ಕರ್ವಾ ಚೌತ್‌ ಉಪವಾಸ ಮಾಡಿದ ನಂತರ ವಿಷ ಹಾಕಿ ಗಂಡನನ್ನು ಕೊಂದ ಪತ್ನಿ…!

ತನ್ನ ಪತಿಯ ದೀರ್ಘಾಯುಷ್ಯಕ್ಕಾಗಿ ಪ್ರಾರ್ಥಿಸಲು ಕರ್ವಾ ಚೌತ್ ಉಪವಾಸವನ್ನು ಮುಗಿಸಿದ ಕೆಲವು ಗಂಟೆಗಳ ನಂತರ ಮಹಿಳೆಯೊಬ್ಬರು ತನ್ನ ಪತಿಗೆ ವಿಷ ನೀಡಿ ಸಾಯಿಸಿದ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಶೈಲೇಶಕುಮಾರ (32) ಎಂಬವರು ಬೇರೊಬ್ಬ ಮಹಿಳೆಯೊಂದಿಗೆ ಸಂಬಂಧ ಹೊಂದಿದ್ದಾರೆಂದು ಶಂಕಿಸಿ ಅವರ ಪತ್ನಿ ಸವಿತಾ ಅವರಿಗೆ ವಿಷ ನೀಡಿದ್ದಾಳೆ ಎಂದು ಕೌಶಂಬಿ ಜಿಲ್ಲೆಯ … Continued

ವೀಡಿಯೊ : ಕಟ್ಟಡದ 14ನೇ ಮಹಡಿಯಿಂದ ಜಿಗಿಯಲು ಯತ್ನಿಸಿದ ವ್ಯಕ್ತಿ ; ಜನರ ಕೂಗು ಕೇಳಿ ತಕ್ಷಣವೇ ಓಡಿಬಂದು ರಕ್ಷಿಸಿದ ನಿವಾಸಿಗಳು..

ಆಘಾತಕಾರಿ ಘಟನೆಯೊಂದರಲ್ಲಿ, ಸೋಮವಾರ ನೋಯ್ಡಾದಲ್ಲಿ ವ್ಯಕ್ತಿಯೊಬ್ಬ ಬಹುಮಹಡಿ ಕಟ್ಟಡದಿಂದ ಹಾರಿ ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ್ದಾನೆ. ಈ ಘಟನೆಯು ಸೆಕ್ಟರ್ 74 ರಲ್ಲಿರುವ ಸೂಪರ್‌ಟೆಕ್ ಕೇಪ್ ಟೌನ್ ಸೊಸೈಟಿಯಲ್ಲಿ ಸಂಭವಿಸಿದೆ. ವಿವರಗಳ ಪ್ರಕಾರ, 21 ವರ್ಷದ ಯುವಕ 14 ನೇ ಮಹಡಿಯಿಂದ ಜಿಗಿಯಲು ಮುಂದಾದಾಗ ನೋಡುಗರು ಗಮನಿಸಿ ಈ ಬಗ್ಗೆ ಎಚ್ಚರಿಸಿದ್ದಾರೆ. ಇದನ್ನು ಅನುಸರಿಸಿ, ತಕ್ಷಣ ಸ್ಥಳಕ್ಕೆ … Continued