ಮಗಳನ್ನು ಕೊಲ್ಲಲು ಬಾಡಿಗೆ ಕೊಲೆಗಾರನಿಗೆ ಸುಪಾರಿ ನೀಡಿದ ಮಹಿಳೆ : ಆದ್ರೆ ಬಾಡಿಗೆ ಹಂತಕನಿಂದಲೇ ಕೊಲೆಯಾದ ಈ ಮಹಿಳೆ..!

ತನ್ನ 17 ವರ್ಷದ ಮಗಳನ್ನು ಕೊಲೆ ಮಾಡಲು ಗುತ್ತಿಗೆ ಕೊಲೆಗಾರನನ್ನು ನೇಮಿಸಿಕೊಂಡಿದ್ದ 42 ವರ್ಷದ ಮಹಿಳೆಯನ್ನು ಅದೇ ಗುತ್ತಿಗೆ ಕೊಲೆಗಾರನೇ ಕೊಂದ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಈ ಬಾಡಿಗೆ ಕೊಲೆಗಾರ ತನ್ನ ಮಗಳ ಪ್ರಿಯಕರ ಎಂಬುದು ಬಹಿರಂಗವಾದಾಗ ಪ್ರಕರಣಕ್ಕೆ ಈ ಪ್ರಕರಣ ಈ ರೀತಿಯ ಟ್ವಿಸ್ಟ್ ಪಡೆದುಕೊಂಡಿದೆ ಎಂದು ಹೇಳಲಾಗಿದೆ. ಉತ್ತರ … Continued

ಹೊಟ್ಟೆ ನೋವೆಂದು ಹೋದ ಮಹಿಳೆಯ ಹೊಟ್ಟೆಯೊಳಗಿತ್ತು 2 ಕೆಜಿ ತೂಕದ ಕೂದಲಿನ ಉಂಡೆ…!

ಬರೇಲಿ : ಉತ್ತರ ಪ್ರದೇಶದ ಬರೇಲಿಯ ವೈದ್ಯರು 31 ವರ್ಷದ ಮಹಿಳೆಯ ಹೊಟ್ಟೆಯಿಂದ 2 ಕಿಲೋಗ್ರಾಂ ತೂಕದ ಕೂದಲಿನ ಉಂಡೆಯನ್ನು ಹೊರತೆಗೆದಿದ್ದಾರೆ. ಮಹಿಳೆ ಅಪರೂಪದ ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದರು, ಇದರಿಂದಾಗಿ ಮಹಿಳೆ 15 ವರ್ಷಗಳಿಂದ ಕೂದಲು ತಿನ್ನುತ್ತಿದ್ದರು ಎಂದು ಹೇಳಲಾಗಿದೆ. ದೀರ್ಘಕಾಲದವರೆಗೆ ತೀವ್ರವಾದ ಹೊಟ್ಟೆ ನೋವನ್ನು ಅನುಭವಿಸುತ್ತಿದ್ದ ರೋಗಿಯು ಟ್ರೈಕೊಲೊಟೊಮೇನಿಯಾ ಎಂಬ ಮಾನಸಿಕ ಅಸ್ವಸ್ಥೆಯಿಂದ ಬಳಲುತ್ತಿದ್ದರು … Continued

ವೀಡಿಯೊ…| ಮನೆ ಪ್ರವೇಶಿಸಿದ ʼಕಾಳಿಂಗ ಸರ್ಪʼ ಕೊಂದು ಮಕ್ಕಳನ್ನು ಕಾಪಾಡಿದ ʼಪಿಟ್ ಬುಲ್ʼ ನಾಯಿ

ಉತ್ತರ ಪ್ರದೇಶದ ಝಾನ್ಸಿಯಲ್ಲಿ ವಿಷಪೂರಿತ ಕಾಳಿಂಗ ಸರ್ಪದ ಮೇಲೆ ದಾಳಿ ನಡೆಸಿ ಕೊಂದು ಹಾಕಿದ ಪಿಟ್ ಬುಲ್ ನಾಯಿ ಒಂದು ಮಗುವಿನ ಜೀವ ಉಳಿಸಿದೆ. ಸೆ.23ರಂದು ಉತ್ತರ ಪ್ರದೇಶದ ಝಾನ್ಸಿಯ ಶಿವಗಣೇಶ ಕಾಲೋನಿಯಲ್ಲಿರುವ ಮನೆಯ ಕೆಲಸದಾಕೆಯ ಮಕ್ಕಳು ಆಟವಾಡುತ್ತಿದ್ದ ಮನೆಯ ತೋಟಕ್ಕೆ ಹಾವು ನುಗ್ಗಿದಾಗ ಈ ಘಟನೆ ನಡೆದಿದೆ. ಕಾಳಿಂಗ ಸರ್ಪವನ್ನು ನೋಡಿದ ಮಕ್ಕಳು ಕಿರುಚುವುದು … Continued

ಬಾಲಕಿ ಮೇಲೆ ನಡೆಯುತ್ತಿದ್ದ ಅತ್ಯಾಚಾರ ಯತ್ನ ತಪ್ಪಿಸಿದ ಕೋತಿಗಳು…!

ಉತ್ತರ ಪ್ರದೇಶದ ಬಾಗ್‌ಪತ್‌ನಲ್ಲಿ ಆರು ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಯತ್ನವನ್ನು ಕೋತಿಗಳ ದಂಡು ಸಕಾಲಿಕವಾಗಿ ಆಗಮಿಸಿ ತಡೆದಿವೆ. ಯುಕೆಜಿ (UKG) ವಿದ್ಯಾರ್ಥಿನಿ, ನಂತರ ಘಟನೆ ಬಗ್ಗೆ ತನ್ನ ಪೋಷಕರಿಗೆ ವಿವರಿಸಿದ್ದಾಳೆ. ಕೋತಿಗಳು ತನ್ನನ್ನು “ರಕ್ಷಿಸಿವೆ” ಎಂದು ಅವರು ಪೋಷಕರಿಗೆ ತಿಳಿಸಿದ್ದಾಳೆ. ಸೆಪ್ಟೆಂಬರ್ 20 ರಂದು ಬಾಗ್‌ಪತ್‌ನ ದೌಲಾ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಪೋಕ್ಸೋ … Continued

ಮಗುವಾಗಿದ್ದಾಗ ತನ್ನ ಅಪಹರಣ ಮಾಡಿದ್ದ ಆರೋಪಿಗಳಿಗೆ 17 ವರ್ಷಗಳ ನಂತರ ಶಿಕ್ಷೆ ಕೊಡಿಸಿದ ವಕೀಲ…!

ಆಗ್ರಾ: ಅದೃಷ್ಟದ ಕುತೂಹಲಕಾರಿ ತಿರುವಿನಲ್ಲಿ, ತಾನು ಏಳು ವರ್ಷದವನಿದ್ದಾಗ ತನ್ನನ್ನು ಅಪಹರಿಸಿದ್ದ ದರೋಡೆಕೋರರಿಗೆ ಈಗ ವಕೀಲನಾದ ಅದೇ ಹುಡುಗ 17 ವರ್ಷಗಳ ನಂತರ ಶಿಕ್ಷೆ ಕೊಡಿಸಿದ ವಿದ್ಯಮಾನ ಉತ್ತರ ಪ್ರದೇಶದಲ್ಲಿ ನಡೆದಿದೆ..! ಉತ್ತರ ಪ್ರದೇಶದ ಆಗ್ರಾದ ಖೀರಗಢ ಪಟ್ಟಣದಲ್ಲಿ ಏಳು ವರ್ಷದ ಬಾಲಕನನ್ನು ಆತನ ತಂದೆ ಮತ್ತು ಚಿಕ್ಕಪ್ಪ ಪಟ್ಟದ ಔಷಧದ ಅಂಗಡಿಯಿಂದ ದರೋಡೆಕೋರರು ಅಪಹರಿಸಿದ್ದರು. … Continued

ಪ್ರತ್ಯೇಕ ಸ್ಥಳಗಳಲ್ಲಿ ರೈಲು ಹಳಿಗಳ ಮೇಲೆ ಸ್ಫೋಟಕಗಳು, ಗ್ಯಾಸ್ ಸಿಲಿಂಡರ್ ಪತ್ತೆ…!

ನವದೆಹಲಿ: ಸೇನಾ ಸಿಬ್ಬಂದಿಯನ್ನು ಹೊತ್ತೊಯ್ಯುತ್ತಿದ್ದ ರೈಲನ್ನು ಸ್ಫೋಟಿಸಲು ರೈಲು ಹಳಿಗಳ ಬಳಿ ಸ್ಫೋಟಕ ಇರಿಸಿದ್ದ ಆತಂಕಕಾರಿ ಘಟನೆ ಮಧ್ಯಪ್ರದೇಶದ ಬುರ್ಹಾನ್ಪುರ್ ಜಿಲ್ಲೆಯಲ್ಲಿ ನಡೆದಿದೆ. ಎಂದು ವರದಿಯಾಗಿದೆ. ರೈಲು ಹಳಿಗಳ ಬಳಿ 10ಕ್ಕೂ ಹೆಚ್ಚು ಸ್ಫೋಟಕಗಳು ಪತ್ತೆಯಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸೇನೆಯ ವಿಶೇಷ ರೈಲು ಬುಧವಾರ ಜಮ್ಮು ಮತ್ತು ಕಾಶ್ಮೀರದಿಂದ ಕರ್ನಾಟಕಕ್ಕೆ ತೆರಳುತ್ತಿದ್ದಾಗ ಸಗ್ಫಾಟ ರೈಲು … Continued

ಜ್ಯೂಸ್‌ ಗೆ ಮೂತ್ರ ಬೆರೆಸಿ ಮಾರಾಟ ; ವ್ಯಾಪಾರಿಗೆ ಸಾರ್ವಜನಿಕರಿಂದ ಗೂಸಾ, ಅಂಗಡಿ ಧ್ವಂಸ…

ಗಾಜಿಯಾಬಾದ್‌ : ಅಂಗಡಿಯ ವ್ಯಾಪಾರಿಯೊಬ್ಬ ತನ್ನ ಗ್ರಾಹಕರಿಗೆ ಜ್ಯೂಸ್‌ ನೀಡುವಾಗ ಅದಕ್ಕೆ ಮೂತ್ರ ಬೆರೆಸಿ ಜ್ಯೂಸ್‌ ಮಾರಾಟ ಮಾಡುತ್ತಿದ್ದ ಪ್ರಕರಣವೊಂದು ಉತ್ತರಪ್ರದೇಶದ ಗಾಜಿಯಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ಇದರ ಬಗ್ಗೆ ಜನರಿಗೆ ತಿಳಿಯುತ್ತಿದ್ದಂತೆ ಅಕ್ರೋಶಗೊಂಡ ಜನರು ವ್ಯಾಪಾರಿಯನ್ನು ಮನಬಂದಂತೆ ಥಳಿಸಿದ್ದು, ಅಂಗಡಿಯನ್ನು ಧ್ವಂಸಗೊಳಿಸಿದ್ದಾರೆ. ನಂತರ ಪೊಲೀಸರಿಗೆ ಮಾಹಿತಿ ನೀಡಲಾಗಿದ್ದು, ಅವರು ಖುಷಿ ಜ್ಯೂಸ್ ಕಾರ್ನರ್ ಮಾಲೀಕ ಅಮೀರ್ … Continued

ರಾಮ ಮಂದಿರ ಟ್ರಸ್ಟ್ ಮುಖ್ಯಸ್ಥ ಮಹಂತ್ ನೃತ್ಯ ಗೋಪಾಲ ದಾಸ್ ಆರೋಗ್ಯ ಸ್ಥಿತಿ ಗಂಭೀರ

ನವದೆಹಲಿ: ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರದ ಮುಖ್ಯಸ್ಥ ಮಹಂತ್ ನೃತ್ಯ ಗೋಪಾಲ ದಾಸ್ ಅವರನ್ನು ಭಾನುವಾರ ಸಂಜೆ ಲಕ್ನೋದ ಮೇದಾಂತ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಾಹಿತಿಯ ಪ್ರಕಾರ, ಅವರು ಕೃಷ್ಣ ಜನ್ಮಾಷ್ಟಮಿಗೆ ಮಥುರಾದಲ್ಲಿದ್ದರು, ಅವರ ಆರೋಗ್ಯ ಹದಗೆಟ್ಟಿತು. ಮೂತ್ರ ಮತ್ತು ಆಹಾರದ ಸಮಸ್ಯೆ ಎದುರಿಸುತ್ತಿದ್ದಾರೆ ಎನ್ನಲಾಗಿದೆ. ಆರಂಭದಲ್ಲಿ ಅವರನ್ನು ಗ್ವಾಲಿಯರ್‌ನಲ್ಲಿ ತಪಾಸಣೆಗೆ ಒಳಪಡಿಸಲಾಯಿತು, ಆದರೆ ಅವರ ಸ್ಥಿತಿ … Continued

ಐಪಿಎಸ್ ಅಧಿಕಾರಿಯ ಮಗಳು ಹಾಸ್ಟೆಲ್ ಕೊಠಡಿಯಲ್ಲಿ ಶವವಾಗಿ ಪತ್ತೆ

ಲಕ್ನೋ: ಉತ್ತರ ಪ್ರದೇಶದ ಲಕ್ನೋದ ಡಾ.ರಾಮ್ ಮನೋಹರ್ ಲೋಹಿಯಾ ಕಾನೂನು ವಿಶ್ವವಿದ್ಯಾಲಯದಲ್ಲಿ ಭಾನುವಾರ (ಸೆಪ್ಟೆಂಬರ್ 1) 19 ವರ್ಷದ ವಿದ್ಯಾರ್ಥಿನಿ ಶವವಾಗಿ ಪತ್ತೆಯಾಗಿದ್ದಾಳೆ. ಅನಿಕಾ ರಸ್ತೋಗಿ ಎಂಬ ವಿದ್ಯಾರ್ಥಿನಿಯನ್ನು ಪ್ರಜ್ಞಾಹೀನ ಸ್ಥಿತಿಯಲ್ಲಿ ಆಸ್ಪತ್ರೆಗೆ ಕರೆದೊಯ್ಯಲಾಯಿತು, ಅಲ್ಲಿ ವೈದ್ಯರು ವಿದ್ಯಾರ್ಥಿನಿ ಮೃತಪಟ್ಟಿದ್ದಾಳೆ ಎಂದು ಘೋಷಿಸಿದರು. ವರದಿಗಳ ಪ್ರಕಾರ, ವಿದ್ಯಾರ್ಥಿನಿಯು ಹಾಸ್ಟೆಲ್‌ನ ತನ್ನ ಕೊಠಡಿಯ ಬಾಗಿಲು ತೆರೆಯದ ಕಾರಣ … Continued

ಅಲ್-ಖೈದಾ ಭಯೋತ್ಪಾದನಾ ಜಾಲ ಭೇದಿಸಿದ ಪೊಲೀಸರು; 14 ಮಂದಿ ಬಂಧನ

ನವದೆಹಲಿ : ಭಾರತದಲ್ಲೇ ಪ್ರತ್ಯೇಕ ಮುಸ್ಲಿಂ ರಾಜ್ಯ ಸ್ಥಾಪನೆ ಉದ್ದೇಶ ಹೊಂದಿದ್ದ 14 ಜನರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅಲ್ ಖೈದಾ ಪ್ರೇರಿತ ಭಯೋತ್ಪಾದನಾ ಘಟಕ ಭೇದಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಗುಪ್ತಚರ ಮಾಹಿತಿ ಪಡೆದ ನಂತರ, ವಿವಿಧ ರಾಜ್ಯಗಳ ಪೊಲೀಸ್ ಪಡೆಗಳೊಂದಿಗೆ ಕಾರ್ಯಾಚರಣೆ ನಡೆಸಲಾಯಿತು. ಈ ಸಂಬಂಧ ಜಾರ್ಖಂಡ್, ರಾಜಸ್ಥಾನ ಮತ್ತು ಉತ್ತರ ಪ್ರದೇಶದ … Continued