ತನ್ನ ಸಹೋದರನಿಗೆ ಉಚಿತವಾಗಿ ಕಿಡ್ನಿ ನೀಡಿದ ನಂತರ ಮಹಿಳೆಗೆ ವಾಟ್ಸಾಪ್ ಕರೆ ಮೂಲಕ ‘ತ್ರಿವಳಿ ತಲಾಖ್’ ನೀಡಿದ ಪತಿ…!

ತನ್ನ ಸಹೋದರನ ಜೀವವನ್ನು ಉಳಿಸಲು ತನ್ನ ಕಿಡ್ನಿಯನ್ನು ದಾನ ಮಾಡಿದ ತರನ್ನುಮ್ ಎಂದು ಗುರುತಿಸಲಾದ 42 ವರ್ಷದ ಮಹಿಳೆಗೆ ಆಕೆಯ ಪತಿ ವಾಟ್ಸಾಪ್ ಕರೆ ಮೂಲಕ ಮೂರು ಬಾರಿ ‘ತಲಾಖ್’ ಎಂದು ಉಚ್ಚರಿಸುವ ಮೂಲಕ ವಿಚ್ಛೇದನ ನೀಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ತಲಾಖ್‌ ನೀಡಿದ ಪತಿಯನ್ನು ಮೊಹಮ್ಮದ್ ರಸೀದ್ ಎಂದು ಗುರುತಿಸಲಾಗಿದ್ದು, ಕಿಡ್ನಿ ದಾನ ಮಾಡಿದ್ದಕ್ಕಾಗಿ … Continued

ವಾರಾಣಸಿಯ ಆಶ್ರಮದಲ್ಲಿ ಒಂದೇ ಕುಟುಂಬದ ನಾಲ್ವರು ಶವವಾಗಿ ಪತ್ತೆ

ವಾರಾಣಸಿ: ಆಂಧ್ರಪ್ರದೇಶದ ಒಂದೇ ಕುಟುಂಬದ ನಾಲ್ವರು ಗುರುವಾರ ವಾರಾಣಸಿಯ ಆಶ್ರಮವೊಂದರಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಪೊಲೀಸರ ಪ್ರಕಾರ, ಕುಟುಂಬವು ಅನುಮಾನಾಸ್ಪದ ಹಣಕಾಸಿನ ಸಮಸ್ಯೆಯಿಂದಾಗಿ ಆತ್ಮಹತ್ಯೆ ಮಾಡಿಕೊಂಡಿದೆ ಎಂದು ಹೇಳಲಾಗಿದೆ. ಆಧ್ಯಾತ್ಮಿಕ ಪ್ರಯಾಣದ ಭಾಗವಾಗಿ ಕುಟುಂಬ ಡಿಸೆಂಬರ್ 3 ರಂದು ವಾರಣಾಸಿಗೆ ಆಗಮಿಸಿತ್ತು. ಅವರು ಡಿಸೆಂಬರ್ 7 ರಂದು ಬೆಳಿಗ್ಗೆ ಆಂಧ್ರಪ್ರದೇಶದ ತಮ್ಮೂರಿಗೆ ಮರಳಲು ಸಿದ್ಧತೆ ನಡೆಸಿತ್ತು. ಆದರೆ, … Continued

‘ದುಷ್ಟಶಕ್ತಿ ಓಡಿಸಲು’ ಇಸ್ಲಾಂಗೆ ಮತಾಂತರವಾಗುವಂತೆ ಮಹಿಳೆಗೆ ಒತ್ತಡ : ಮೌಲ್ವಿಯ ಬಂಧನ

ಗಾಜಿಯಾಬಾದ್: ಇಸ್ಲಾಂಗೆ ಮತಾಂತರವಾದರೆ ಮಾತ್ರ ‘ದುಷ್ಟ ಶಕ್ತಿಯಿಂದ ಬಿಡುಗಡೆ ಸಾಧ್ಯ’ ಎಂದು ಮಹಿಳೆಯನ್ನು ಹೆದರಿಸಿ ನಂಬಿಸಿದ್ದ ಆರೋಪದ ಮೇರೆಗೆ ಉತ್ತರ ಪ್ರದೇಶದಲ್ಲಿ ಮೌಲ್ವಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಮಹಿಳೆಯ ಮಗ ಅಕ್ಷಯ ಶ್ರೀವಾಸ್ತವ (35) ಎಂಬವರು ನಂದಗ್ರಾಮ್ ಪೊಲೀಸ್ ಠಾಣೆಗೆ ನೀಡಿದ ದೂರಿನ ಅನ್ವಯ ಮೌಲ್ವಿ ಸರ್ಫರಾಜ್ ವಿರುದ್ಧ ಪ್ರಕರಣ ದಾಖಲಿಸಿದ್ದರು. ಇದರ ಆಧಾರದಲ್ಲಿ ಆತನನ್ನು ಬಂಧಿಸಲಾಗಿದೆ … Continued

ವೀಡಿಯೊ…| ಅತ್ಯಾಚಾರ ಸಂತ್ರಸ್ತೆಯ ಹತ್ಯೆ ಪ್ರಕರಣ ; ಪ್ರಮುಖ ಆರೋಪಿಯನ್ನು ಸುತ್ತುವರೆದು ಕಾಲಿಗೆ ಗುಂಡು ಹೊಡೆದು ಬಂಧಿಸಿದ ಪೊಲೀಸರು, ವೀಡಿಯೊ ವೈರಲ್

ಉತ್ತರ ಪ್ರದೇಶದ ಕೌಶಂಬಿ ಜಿಲ್ಲೆಯ ಮಾಹೆವಾಘಾಟ್ ಪ್ರದೇಶದ ಹಳ್ಳಿಯೊಂದರಲ್ಲಿ 19 ವರ್ಷದ ಅತ್ಯಾಚಾರ ಸಂತ್ರಸ್ತೆಯ ಕೊಲೆಯ ಪ್ರಮುಖ ಆರೋಪಿಯನ್ನು ಶನಿವಾರ ಎನ್‌ಕೌಂಟರ್ ನಡೆಸಿ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಅಪರಾಧ ಎಸಗಿದಾಗ ಜಾಮೀನಿನ ಮೇಲೆ ಹೊರಗಿದ್ದ ಪವನ್ ನಿಶಾದ್ ಎಂಬ ಆರೋಪಿ ತನ್ನನ್ನು ಸುತ್ತುವರಿದಿದ್ದ ಪೊಲೀಸರ ಮೇಲೆ ಗುಂಡು ಹಾರಿಸಿದ ನಂತರ ಪ್ರತಿಯಾಗಿ ಗುಂಡು ಹಾರಿಸಿದ … Continued

ಭೀಕರ ಘಟನೆ: ಅತ್ಯಾಚಾರ ಸಂತ್ರಸ್ತೆಯನ್ನು ಹಾಡಹಗಲೇ ಅಟ್ಟಾಡಿಸಿ ಕೊಚ್ಚಿ ಕೊಂದ ಆರೋಪಿಗಳು

ಕೌಶಂಬಿ: 19 ವರ್ಷದ ಅತ್ಯಾಚಾರ ಸಂತ್ರಸ್ತೆಯನ್ನು ಆರೋಪಿ ಹಾಗೂ ಆತನ ಸಹೋದರ ಸೇರಿಕೊಂಡು ಹಾಡಹಗಲೇ    ಅಟ್ಟಾಡಿಸಿ ಕೊಚ್ಚಿ   ಘಟನೆ ಉತ್ತರ ಪ್ರದೇಶದ ಕೌಶಂಬಿ ಜಿಲ್ಲೆಯ ಧೆರ್ಹಾ ಗ್ರಾಮದಲ್ಲಿ ನಡೆದಿದೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ. ಈ ಭೀಕರ ಹತ್ಯೆಗೂ ಕೆಲವು ದಿನಗಳ ಮುನ್ನವಷ್ಟೇ ಆರೋಪಿಗಳಾದ ಅಶೋಕ ಮತ್ತು ಪವನ್ ನಿಶಾದ್ ಎಂಬವರನ್ನು ಜಾಮೀನಿನ ಮೇಲೆ … Continued

ತಕ್ಷಣದಿಂದಲೇ ಹಲಾಲ್-ಪ್ರಮಾಣೀಕೃತ ಉತ್ಪನ್ನಗಳ ಮಾರಾಟ ನಿಷೇಧಿಸಿದ ಉತ್ತರ ಪ್ರದೇಶ ಸರ್ಕಾರ

ಲಕ್ನೋ: ಉತ್ತರ ಪ್ರದೇಶ ಸರ್ಕಾರ ಶನಿವಾರ (ನವೆಂಬರ್‌ 18) ಹಲಾಲ್ ಟ್ಯಾಗ್ ಹೊಂದಿರುವ ಆಹಾರ ಉತ್ಪನ್ನಗಳನ್ನು ನಿಷೇಧಿಸಿದೆ. “ತಕ್ಷಣದಿಂದ ಜಾರಿಗೆ ಬರುವಂತೆ ಉತ್ಪನ್ನಗಳ ತಯಾರಿಕೆ, ಸಂಗ್ರಹಣೆ, ವಿತರಣೆ ಮತ್ತು ಮಾರಾಟದ ಮೇಲೆ ನಿಷೇಧ ಹೇರಲಾಗಿದೆ” ಎಂದು ಆಹಾರ ಆಯುಕ್ತರ ಕಚೇರಿ ಆದೇಶದಲ್ಲಿ ತಿಳಿಸಿದೆ. ರಫ್ತಿಗೆ ಉದ್ದೇಶಿಸಿರುವ ಆಹಾರ ಪದಾರ್ಥಗಳಿಗೆ ನಿಷೇಧದಿಂದ ವಿನಾಯಿತಿ ನೀಡಲಾಗಿದೆ ಎಂದು ಅದು … Continued

ಆಘಾತಕಾರಿ…: ಹೋಮ್‌ಸ್ಟೇ ಉದ್ಯೋಗಿಗೆ ಬಲವಂತವಾಗಿ ಸಾರಾಯಿ ಕುಡಿಸಿ, ಥಳಿಸಿ ಸಾಮೂಹಿಕ ಅತ್ಯಾಚಾರ : ಮಹಿಳೆ ಸೇರಿ ಐವರ ಬಂಧನ

ಆಗ್ರಾ: ಉತ್ತರ ಪ್ರದೇಶದ ಆಗ್ರಾದಲ್ಲಿ ಐವರು ದುಷ್ಕರ್ಮಿಗಳು ಮಹಿಳೆಯೊಬ್ಬರಿಗೆ ಬಲವಂತವಾಗಿ ಮದ್ಯಪಾನ ಮಾಡಿಸಿ, ಆಕೆಗೆ ಥಳಿಸಿ ಹೋಮ್‌ಸ್ಟೇನಲ್ಲಿ ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಭಯಾನಕ ಘಟನೆ ವರದಿಯಾಗಿದೆ. ತನ್ನ ಸ್ನೇಹಿತ ಹಾಗೂ ಇತರೆ ಕೆಲವರು ಬಲವಂತವಾಗಿ ತನಗೆ ಮದ್ಯಪಾನ ಮಾಡಿಸಿದ್ದು, ಬಳಿಕ ಕೊಠಡಿಯೊಂದಕ್ಕೆ ಎಳೆದೊಯ್ದರು. ಅದಕ್ಕೆ ವಿರೋಧಿಸಲು ಪ್ರಯತ್ನಿಸಿದಾಗ ಕೆಲವರು ಥಳಿಸಿದರು ಎಂದು ಅತ್ಯಾಚಾರಕ್ಕೆ … Continued

ತನ್ನದೇ ವಿಶ್ವ ದಾಖಲೆ ಮುರಿದ ಅಯೋಧ್ಯೆ : ದೀಪಾವಳಿ ಮುನ್ನಾದಿನ ಏಕಕಾಲದಲ್ಲಿ ಬೆಳಗಿದ 22 ಲಕ್ಷಕ್ಕೂ ಹೆಚ್ಚು ಮಣ್ಣಿನ ಹಣತೆ ದೀಪಗಳು

ಅಯೋಧ್ಯೆ: ದೀಪಾವಳಿ ಆಚರಣೆಯ ಅಂಗವಾಗಿ 22,23, 000 ದೀಪಗಳನ್ನು (ಮಣ್ಣಿನ ಹಣಣೆ ದೀಪಗಳು) ಬೆಳಗಿಸಿದ ನಂತರ ಅಯೋಧ್ಯೆಯಲ್ಲಿ ದೀಪಾಳಿಯ ದೀಪೋತ್ಸವವು ಮತ್ತೊಮ್ಮೆ ಗಿನ್ನೆಸ್ ಬುಕ್ ಆಫ್ ವರ್ಲ್ಡ್ ವಿಶ್ವದಾಖಲೆ ಮಾಡಿದೆ. ದೀಪೋತ್ಸವದ ಸಮಯದಲ್ಲಿ, ರಾಮ್ ಕಿ ಪೈರಿಯಲ್ಲಿ 24 ಲಕ್ಷ ‘ದಿಯಾಗಳು’ (ಮಣ್ಣಿನ ದೀಪಗಳು) ಬೆಳಗಿವೆ. ಒಂದೇ ಸ್ಥಳದಲ್ಲಿ ಏಕಕಾಲದಲ್ಲಿ ಅಭೂತಪೂರ್ವ ಸಂಖ್ಯೆಯ ದೀಪಗಳನ್ನು ಬೆಳಗಿಸುವ … Continued

ನೋಂದಣಿಯಾಗದ ಮದರಸಾಗಳು ದಿನಕ್ಕೆ ₹10 ಸಾವಿರ ದಂಡ ಪಾವತಿಸಬೇಕು : ಉತ್ತರಪ್ರದೇಶ ಶಿಕ್ಷಣ ಇಲಾಖೆ

ಮುಜಾಫರ್‌ನಗರ : ನೋಂದಣಿಯಾಗದೆ ಕಾರ್ಯನಿರ್ವಹಿಸುತ್ತಿರುವ ಮದರಸಾಗಳಿಗೆ ದಿನಕ್ಕೆ ₹10 ಸಾವಿರ ದಂಡ ವಿಧಿಸಲಾಗುವುದು ಎಂದು ಉತ್ತರಪ್ರದೇಶದ ಶಿಕ್ಷಣ ಇಲಾಖೆ ಹೇಳಿದೆ. ದಾಖಲೆಗಳಿಲ್ಲದೆ ಮುಜಾಫರ್‌ನಗರ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮದರಸಾಗಳಿಗೆ ಪ್ರಾಥಮಿಕ ಶಿಕ್ಷಣ ಇಲಾಖೆ ನೋಟಿಸ್‌ ಜಾರಿ ಮಾಡಿದ್ದು, ನೋಟಿಸ್‌ ತಲುಪಿದ ಮೂರು ದಿನಗಳೊಳಗೆ ಸರಿಯಾದ ದಾಖಲೆಗಳನ್ನು ಸಲ್ಲಿಸಬೇಕು ಇಲ್ಲವೇ ಕ್ರಮ ಎದುರಿಸಬೇಕು ‘ ಎಂದು ಸೂಚನೆ ನೀಡಲಾಗಿದೆ. … Continued

ʼಜೈ ಶ್ರೀ ರಾಮ’ ಘೋಷಣೆ ಕೂಗಿದ ವಿದ್ಯಾರ್ಥಿಯನ್ನು ವೇದಿಕೆಯಿಂದ ಹೊರಹೋಗುವಂತೆ ಸೂಚಿಸಿದ ಇಬ್ಬರು ಅಧ್ಯಾಪಕರ ಅಮಾನತು | ವೀಡಿಯೊ

ಗಾಜಿಯಾಬಾದ್: ಉತ್ತರ ಪ್ರದೇಶದ ಗಾಜಿಯಾಬಾದ್‌ನ ಕಾಲೇಜೊಂದರ ನೂತನ ವಿದ್ಯಾರ್ಥಿಗಳ ಪ್ರವೇಶ ಸಮಾರಂಭದಲ್ಲಿ ‘ಜೈ ಶ್ರೀರಾಮ’ ಎಂದು ವೇದಿಕೆಯಲ್ಲಿ ಹೇಳಿದ್ದ ವಿದ್ಯಾರ್ಥಿಯನ್ನು ಅಲ್ಲಿಂದ ನಿರ್ಗಮಿಸುವಂತೆ ಸೂಚಿಸಿದ ವಿವಾದದ ಪ್ರಕರಣದಲ್ಲಿ ಇಬ್ಬರು ಪ್ರಾಧ್ಯಾಪಕಿಯರನ್ನು ಅಮಾನತು ಮಾಡಲಾಗಿದೆ. ಎಬಿಇಎಸ್ ಎಂಜಿನಿಯರಿಂಗ್ ಕಾಲೇಜಿನಲ್ಲಿ ಈ ಘಟನೆ ನಡೆದಿದ್ದು, ಪ್ರಕರಣದ ಸಂಬಂಧ ನೇಮಿಸಲಾಗಿದ್ದ, ತನಿಖಾ ಸಮಿತಿ ಸಲ್ಲಿಸಿದ ವರದಿ ಆಧಾರದಲ್ಲಿ ಕ್ರಮ ಕೈಗೊಳ್ಳಲಾಗಿದೆ … Continued