ಕಳ್ಳತನ ಮಾಡಲು ಹೋಗಿ ಎಸಿ ಕೆಳಗೆ ನಿದ್ದೆಗೆ ಜಾರಿದ ಕಳ್ಳ ; ಪೊಲೀಸರು ಬಂದು ಎಬ್ಬಿಸಿದಾಗ ಬೆಚ್ಚಿಬಿದ್ದ…!

ಉತ್ತರ ಪ್ರದೇಶದ ರಾಜಧಾನಿ ಲಕ್ನೋದಲ್ಲಿ ನಡೆದ ವಿಚಿತ್ರ ಘಟನೆಯೊಂದರಲ್ಲಿ, ಕಳ್ಳತನ ಮಾಡಲು ಮನೆಗೆ ನುಗ್ಗಿದ ಕಳ್ಳನೊಬ್ಬ, ಹವಾನಿಯಂತ್ರಣದ (ಎಸಿ) ಅಡಿಯಲ್ಲಿ ನಿದ್ದೆಗೆ ಜಾರಿದ ನಂತರ ಪೊಲೀಸರ ಕೈಗೆ ಸಿಕ್ಕಿಬಿದ್ದ ಅಸಮಾಮಾನ್ಯ ಘಟನೆ ವರದಿಯಾಗಿದೆ. ಈತನ ಜೊತೆಗೆ ಬಂದಿದ್ದ ಉಳಿದ ಕಳ್ಳರು ಈತನನ್ನು ಗಾಢವಾದ ನಿದ್ರೆಯಿಂದ ಎಚ್ಚರಗೊಳಿಸಲು ವಿಫಲವಾಗಿ ಆತನನ್ನು ಮನೆಯಲ್ಲಿಯೇ ಬಿಟ್ಟುಹೋಗಿದ್ದಾರೆ. ಲಭ್ಯ ಮಾಹಿತಿ ಪ್ರಕಾರ … Continued

ವೀಡಿಯೊ..| ಒಂದೇ ಮತಗಟ್ಟೆಯಲ್ಲಿ 8 ಸಲ ಮತದಾನ ಮಾಡಿದ ಯುವಕ ; ವೀಡಿಯೋ ವೈರಲ್ ಆದ ನಂತರ ಬಂಧನ

ಮೂರನೇ ಹಂತದ ಮತದಾನದ ವೇಳೆ ಉತ್ತರಪ್ರದೇಶದ ಇಟಾಹ್‌ನಲ್ಲಿ ಯುವಕನೊಬ್ಬ ಒಂದೇ ಬೂತ್ ನಲ್ಲಿ 8 ಬಾರಿ ಮತದಾನ ಮಾಡಿದ್ದಾನೆ. ತಾನು ಪ್ರತಿ ಬಾರಿ ಮತದಾನ ಮಾಡಿದ್ದನ್ನೂ ವೀಡಿಯೊ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದು, ವೀಡಿಯೊ ವೈರಲ್ ಆದ ನಂತರ ಆತನನ್ನು ಬಂಧಿಸಲಾಗಿದೆ. ಅಲ್ಲದೆ, ರಾಜ್ಯದ ಮುಖ್ಯ ಚುನಾವಣಾಧಿಕಾರಿಗಳು ಮತಗಟ್ಟೆಯ ಎಲ್ಲ ಸಿಬ್ಬಂದಿಯನ್ನೂ ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ. … Continued

ತಾಯಿ, ಹೆಂಡತಿ, ಮೂವರು ಮಕ್ಕಳನ್ನು ಕೊಂದು ನಂತರ ತಾನೂ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ…

ಲಕ್ನೋ :   ಕೊಲೆ-ಆತ್ಮಹತ್ಯೆಯ ಆಘಾತಕಾರಿ ಪ್ರಕರಣದಲ್ಲಿ, ವ್ಯಕ್ತಿಯೊಬ್ಬ ತನ್ನ ಪತ್ನಿ, ತಾಯಿ ಮತ್ತು ಮೂವರು ಮಕ್ಕಳನ್ನು ಕೊಂದ ನಂತರ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶನಿವಾರ ಉತ್ತರ ಪ್ರದೇಶದ ಸೀತಾಪುರದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಲಕ್ನೋದಿಂದ ಸುಮಾರು 90 ಕಿಲೋಮೀಟರ್ ದೂರದಲ್ಲಿರುವ ಸೀತಾಪುರ ಸಮೀಪದ ರಾಮಪುರ ಮಥುರಾದ ಪಲ್ಹಾಪುರ ಗ್ರಾಮದಲ್ಲಿ ಈ ಘಟನೆ ನಡೆದಿದೆ. 42 … Continued

ವೀಡಿಯೊ…| ಶಾಲೆಯಲ್ಲೇ ಹೊಡೆದಾಡಿಕೊಂಡ ಪ್ರಾಂಶುಪಾಲೆ-ಶಿಕ್ಷಕಿ

ಲಕ್ನೋ: ಉತ್ತರ ಪ್ರದೇಶದ ಶಾಲೆಯೊಂದರಲ್ಲಿ ಫೇಶಿಯಲ್ ಮಾಡಿಸಿಕೊಂಡ ಶಿಕ್ಷಕಿಯೊಬ್ಬರಿಗೆ ಮುಖ್ಯಾಧ್ಯಾಪಕಿಯೊಬ್ಬರು ಕಚ್ಚಿದ ಘಟನೆಯ ಹಸಿಯಾಗಿರುವಾಗಲೇ ಶಾಲೆಗೆ ತಡವಾಗಿ ಬಂದ ಆರೋಪದ ಮೇಲೆ ಪ್ರಾಂಶುಪಾಲರೊಬ್ಬರು ಶಿಕ್ಷಕಿಯೊಬ್ಬರಿಗೆ ಥಳಿಸಿರುವ ಘಟನೆಯ ವೀಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಆಗ್ರಾದ ಸೀಗಾನಾ ಗ್ರಾಮದ ಪೂರ್ವ-ಪ್ರೌಢಶಾಲೆಯ ಪ್ರಾಂಶುಪಾಲೆಯು ಶಿಕ್ಷಕಿ ಮೇಲೆ ಹಲ್ಲೆ ನದಿರುವುದು ವೀಡಿಯೊದಲ್ಲಿ ಸೆರೆಯಾಗಿದೆ. ಹೊಡೆದಾಟದ ಸಮಯದಲ್ಲಿ ತನ್ನ ಬಟ್ಟೆಗಳನ್ನು … Continued

ಚಲಿಸುವ ರೈಲಿನಲ್ಲೇ ಪತ್ನಿಗೆ ತ್ರಿವಳಿ ತಲಾಖ್ ನೀಡಿದ ವ್ಯಕ್ತಿ ; ಪತ್ನಿಗೆ ಥಳಿಸಿ ಪರಾರಿ…!

ಆಘಾತಕಾರಿ ಘಟನೆಯೊಂದರಲ್ಲಿ, ವ್ಯಕ್ತಿಯೊಬ್ಬ ಚಲಿಸುವ ರೈಲಿನಲ್ಲಿಯೇ ತನ್ನ ಹೆಂಡತಿಗೆ ತ್ರಿವಳಿ ತಲಾಖ್ ನೀಡಿ ನಂತರ ಪರಾರಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಏಪ್ರಿಲ್ 29 ರಂದು ಮೊಹಮ್ಮದ್ ಅರ್ಷದ್ (28) ಎಂಬಾತ ತನ್ನ ಪತ್ನಿ ಅಫ್ಸಾನಾ (26) ಅವರೊಂದಿಗೆ ಪ್ರಯಾಣಿಸುತ್ತಿದ್ದಾಗ ಝಾನ್ಸಿ ಜಂಕ್ಷನ್‌ಗೆ ಸ್ವಲ್ಪ ಮೊದಲು ಈ ಘಟನೆ ಸಂಭವಿಸಿದೆ. ರೈಲು ಝಾನ್ಸಿ ನಿಲ್ದಾಣಕ್ಕೆ ಬರುತ್ತಿದ್ದಂತೆಯೇ ಅರ್ಷದ್ … Continued

ರಾಯಬರೇಲಿಯಿಂದ ಅಕ್ಕನ ವಿರುದ್ಧ ಸ್ಪರ್ಧಿಸಲು ಬಿಜೆಪಿ ನೀಡಿದ್ದ ಆಫರ್‌ ತಿರಸ್ಕರಿಸಿದರೇ ವರುಣ್‌ ಗಾಂಧಿ..?

ನವದೆಹಲಿ: ಕಾಂಗ್ರೆಸ್ ನಾಯಕರಾದ ರಾಹುಲ್ ಮತ್ತು ಪ್ರಿಯಾಂಕಾ ಗಾಂಧಿ ಅವರ ಚಿಕ್ಕಪ್ಪನ ಮಗ ಹಾಗೂ ಬಿಜೆಪಿ ನಾಯಕ ವರುಣ್ ಗಾಂಧಿ ಅವರು ಉತ್ತರ ಪ್ರದೇಶದ ಗಾಂಧಿ ಮನೆತನದ ಭದ್ರಕೋಟೆ ರಾಯ್ ಬರೇಲಿ ಕ್ಷೇತ್ರದಿಂದ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವಂತೆ ತಮ್ಮ ಪಕ್ಷ ನೀಡಿದ್ದ ಪ್ರಸ್ತಾಪವನ್ನು ತಿರಸ್ಕರಿಸಿದ್ದಾರೆ ಎಂದು ವರದಿಯಾಗಿದೆ. ಬಿಜೆಪಿಯು ಪ್ರಸ್ತಾವನೆ ಮುಂದಿಟ್ಟ ನಂತರ ಒಂದು ವಾರದವರೆಗೆ … Continued

ರಾಹುಲ್ ಗಾಂಧಿ ಸ್ಪರ್ಧೆಯ ಸಸ್ಪೆನ್ಸ್ ನಡುವೆ ಅಮೇಥಿಯಲ್ಲಿ ರಾರಾಜಿಸುತ್ತಿರುವ “ರಾಬರ್ಟ್ ವಾದ್ರಾ ಅಬ್ ಕಿ ಬಾರ್” ಪೋಸ್ಟರ್…!

ಅಮೇಥಿ : ಉತ್ತರ ಪ್ರದೇಶದ ಅಮೇಥಿಯ ಕಾಂಗ್ರೆಸ್‌ ಅಭ್ಯರ್ಥಿಯ ಬಗ್ಗೆ ಸಸ್ಪೆನ್ಸ್ ನಡುವೆ, ಪಕ್ಷದ ಸ್ಥಳೀಯ ಕಚೇರಿಯ ಹೊರಗೆ ಪ್ರಿಯಾಂಕಾ ಗಾಂಧಿ ವಾದ್ರಾ ಅವರ ಪತಿ ರಾಬರ್ಟ್ ವಾದ್ರಾ ಅವರಿಗೆ ಟಿಕೆಟ್‌ ನೀಡುವಂತೆ ಒತ್ತಾಯಿಸುವ ಪೋಸ್ಟರ್‌ಗಳು ರಾರಾಜಿಸುತ್ತಿವೆ. ಪೋಸ್ಟರ್‌ಗಳಲ್ಲಿ “ಅಮೇಥಿ ಕಿ ಜನತಾ ಕರೇ ಪುಕಾರ್, ರಾಬರ್ಟ್ ವಾದ್ರಾ ಅಬ್ ಕಿ ಬಾರ್”, ಅಂದರೆ “ಅಮೇಥಿಯ … Continued

ಕಾಶಿ ವಿಶ್ವನಾಥ ದೇವಾಲಯದಲ್ಲಿ ಪೊಲೀಸರಿಗೆ ನೂತನ ವಸ್ತ್ರಸಂಹಿತೆ : ಅರ್ಚಕರ ತರಹದ ಸಮವಸ್ತ್ರ…! ಅಖಿಲೇಶ ಯಾದವ್ ಆಕ್ಷೇಪ

ವಾರಾಣಸಿ: ಉತ್ತರ ಪ್ರದೇಶದ ವಾರಾಣಸಿಯ ಕಾಶಿ ವಿಶ್ವನಾಥ ಧಾಮ ಸಂಕೀರ್ಣದಲ್ಲಿ ನಿಯೋಜನೆಗೊಂಡಿರುವ ಪೊಲೀಸರು ಇನ್ನು ಮುಂದೆ ಧೋತಿ-ಕುರ್ತಾ ಧರಿಸಿ ʼಭಕ್ತ ಸ್ನೇಹಿʼ ವಾತಾವರಣ ಮೂಡಿಸಲಿದ್ದಾರೆ. ಕೊರಳಲ್ಲಿ ರುದ್ರಾಕ್ಷಿ ಮಾಲೆ ಧರಿಸಿ, ಹಣೆಯಲ್ಲಿ ತಿಲಕ ಅಥವಾ ವಿಭೂತಿ ಹಚ್ಚಿಕೊಂಡು, ಕಿತ್ತಳೆ ಬಣ್ಣದ ವಸ್ತ ಧರಿಸಿಕೊಂಡು ಥೇಟ್‌ ಅರ್ಚಕರಂತೆ ಇವರು ಕಾಶಿ ವಿಶ್ವನಾಥ ದೇಗುಲದ ಗರ್ಭಗುಡಿಯಲ್ಲಿ ಉತ್ತರಪ್ರದೇಶದ ಪೊಲೀಸ್‌ … Continued

ಸ್ಮಶಾನದಿಂದ ಹೊರಬಂದ ಎರಡು ದೆವ್ವಗಳಿಂದ ಜಮೀನು ಮಾರಾಟದ ವ್ಯವಹಾರ..! ಅಸಲಿ ವಿಷಯ ತಿಳಿದರೆ….

ಬಲ್ಲಿಯಾ: ನೀವು ದೆವ್ವಗಳ ಅನೇಕ ಕಥೆಗಳನ್ನು ಕೇಳಿರಬಹುದು. ಆದರೆ ಇದು ಅದ್ಭುತ ಮತ್ತು ವಿಚಿತ್ರ ದೆವ್ವಗಳ ಕಥೆ. ಉತ್ತರ ಪ್ರದೇಶದ ಬಲ್ಲಿಯಾದಲ್ಲಿ ಇಬ್ಬರು ವ್ಯಕ್ತಿಗಳು ತಮ್ಮ ಮರಣದ ನಂತರವೂ ಭೂಮಿ ಮಾರಾಟದ ವ್ಯವಹಾರ ಮಾಡುತ್ತಿದ್ದ ಕಥೆ…! ಬಲ್ಲಿಯಾದ ರಾಸ್ರಾ ಪ್ರದೇಶದ ನಿವಾಸಿ ಅಜಿಮುದ್ದೀನ್ 1961 ರಲ್ಲಿ ನಿಧನರಾಗಿದ್ದರು. ಶೋಯೆಬ್ ಎಂಬವರು 2019 ರಲ್ಲಿ ನಿಧನರಾದರು. ಆ … Continued