ಬೈಕಿನಲ್ಲಿ ಬಂದ ದುಷ್ಕರ್ಮಿಗಳಿಂದ ಬಿಜೆಪಿ ನಾಯಕನ ಗುಂಡಿಕ್ಕಿ ಹತ್ಯೆ

ಲಕ್ನೋ : ಉತ್ತರ ಪ್ರದೇಶದ ಜೌನ್‌ಪುರದ ಬೋಧಾಪುರ ಗ್ರಾಮದಲ್ಲಿ ಗುರುವಾರ ಬೈಕ್‌ನಲ್ಲಿ ಬಂದ ಮೂವರು ದುಷ್ಕರ್ಮಿಗಳು ಭಾರತೀಯ ಜನತಾ ಪಕ್ಷದ ನಾಯಕ ಪ್ರಮೋದ ಯಾದವ್ ಅವರನ್ನು ಗುಂಡಿಕ್ಕಿ ಕೊಂದಿದ್ದಾರೆ. ಗುಂಡೇಟಿನಿಂದ ಗಂಭೀರವಾಗಿ ಗಾಯಗೊಂಡ ಬಿಜೆಪಿ ನಾಯಕನನ್ನು ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ಕೊಂಡೊಯ್ಯಲಾಯಿತು ಆದರೆ ಅವರು ಮಾರ್ಗದ ಮಧ್ಯೆಯೇ ಮೃತಪಟ್ಟಿದ್ದಾರೆ ವೈದ್ಯರು ಪ್ರಕಟಿಸಿದರು. ಪ್ರಮೋದಯಾದವ್ ಅವರು 2012 … Continued

ಲೋಕಸಭೆ ಚುನಾವಣೆ : ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್‌-ಸಮಾಜವಾದಿ ಪಕ್ಷದ ಮಧ್ಯೆ ಸ್ಥಾನ ಹಂಚಿಕೆ ಅಂತಿಮ

ಲಕ್ನೋ : 2024ರ ಲೋಕಸಭೆ ಚುನಾವಣೆಗೆ ಅಖಿಲೇಶ ಯಾದವ್‌ ನೇತೃತ್ವದ ಸಮಾಜವಾದಿ ಪಕ್ಷ ಮತ್ತು ಕಾಂಗ್ರೆಸ್ ನಡುವೆ ಸೀಟು ಹಂಚಿಕೆ ಬಹುತೇಕ ಅಂತಿಮವಾಗಿದ್ದು,ಈ ಬಗ್ಗೆ ಸಮಾಜವಾದಿ ಪಕ್ಷದ ನಾಯಕ ರವಿದಾಸ್ ಮೆಹ್ರೋತ್ರಾ ಕಾಂಗ್ರೆಸ್ ಜೊತೆ ಮೈತ್ರಿಯನ್ನು ಖಚಿತಪಡಿಸಿದ್ದಾರೆ. ಈ ಬಗ್ಗೆ ವಿವರಗಳನ್ನು ಹಂಚಿಕೊಂಡ ಮೆಹ್ರೋತ್ರಾ ಅವರು, ಉತ್ತರ ಪ್ರದೇಶದಲ್ಲಿ ಸ್ಥಾನ ಹೊಂದಾಣಿಕೆಯಲ್ಲಿ ಸಮಾಜವಾದಿ ಪಕ್ಷ 63 … Continued

ಇಂಡಿಯಾ ಮೈತ್ರಿಕೂಟಕ್ಕೆ ಮತ್ತೊಂದು ಆಘಾತ : ಬಿಜೆಪಿ-ಆರ್‌ಎಲ್‌ಡಿ ಮೈತ್ರಿ ಅಂತಿಮ; ಉತ್ತರ ಪ್ರದೇಶದ ೨ ಲೋಕಸಭಾ ಕ್ಷೇತ್ರದಲ್ಲಿ ಆರ್‌ಎಲ್‌ಡಿ ಸ್ಪರ್ಧೆ-ಮೂಲಗಳು

ಲಕ್ನೋ: ಮುಂಬರುವ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿಯೊಂದಿಗೆ ರಾಷ್ಟ್ರೀಯ ಲೋಕದಳ (RLD) ಹೆಜ್ಜೆ ಹಾಕಲಿದೆ ಎಂದು ವರದಿಗಳು ತಿಳಿಸಿವೆ. ಪಕ್ಷವು ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟದ (ಎನ್‌ಡಿಎ) ಭಾಗವಾಗಲಿದ್ದು, ಭಾರತೀಯ ಜನತಾ ಪಕ್ಷವು (ಬಿಜೆಪಿ) ಆರ್‌ಎಲ್‌ಡಿಯೊಂದಿಗೆ ಸೀಟು ಹಂಚಿಕೆ ಒಪ್ಪಂದವನ್ನು ಅಂತಿಮಗೊಳಿಸಿದೆ. 2+1 ಸೂತ್ರವನ್ನು ಎರಡೂ ಪಕ್ಷಗಳು ಒಪ್ಪಿಕೊಂಡಿವೆ ಎಂದು ವರದಿಗಳು ತಿಳಿಸಿವೆ. 2+1 ಸೂತ್ರ   ಉಭಯ ಪಕ್ಷಗಳು … Continued

ಉದ್ಘಾಟನೆಯಾದ 2ನೇ ದಿನವೇ ಅಯೋಧ್ಯೆ ರಾಮ ಮಂದಿರದೊಳಕ್ಕೆ ಮಂಗ(ಹುನುಮಂತ)ನ ಪ್ರವೇಶ….

ಅಯೋಧ್ಯೆ: ಭಗವಾನ್‌ ರಾಮ ಇರುವಲ್ಲಿ ಹನುಮಂತ ಇದ್ದೇ ಇರುತ್ತಾನೆ ಎನ್ನುವುದು ಬಲವಾದ ನಂಬಿಕೆ. ಈ ನಂಬಿಕೆಗೆ ಕಾಕತಾಳೀಯವಾದ ಘಟನೆ ಅಯೋಧ್ಯೆ ರಾಮ ಮಂದಿರದಲ್ಲಿ ನಡೆದಿದೆ. ಮಂದಿರ ಉದ್ಘಾಟನೆಯಾದ ಮಾರನೇ ದಿನ ಮಂಗವೊಂದು ಮಂದಿರದ ಗರ್ಭಗುಡಿ ಪ್ರವೇಶಿಸಿ, ರಾಮನನ್ನು ಕಣ್ತುಂಬಿಕೊಂಡ ಘಟನೆ ನಡೆದಿದೆ. ಈ ಬಗ್ಗೆ ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಸಾಮಾಜಿಕ ಜಾಲತಾಣ … Continued

ವೀಡಿಯೊ.. | ಪ್ರತಿಷ್ಠಾಪನೆ ಸಮಾರಂಭದ ಮೊದಲು ಅಲಂಕಾರಗೊಳ್ಳುತ್ತಿರುವ ಅಯೋಧ್ಯೆ ರಾಮ ಮಂದಿರ ಹೇಗೆ ಕಾಣುತ್ತಿದೆ ನೋಡಿ

ನವದೆಹಲಿ : ಅಯೋಧ್ಯೆಯ ರಾಮ ಮಂದಿರದ ಉದ್ಘಾಟನೆಗೆ ಇನ್ನೆರಡು ದಿನಗಳು ಬಾಕಿ ಉಳಿದಿದ್ದು, ಭಗವಾನ್ ರಾಮಲಲ್ಲಾ ಅವರ ಭವ್ಯವಾದ ಮಂದಿರವು ಪ್ರಾಣ ಪ್ರತಿಷ್ಠಾ ಸಮಾರಂಭಕ್ಕೆ ಸಜ್ಜಾಗುತ್ತಿದೆ. ಡಿಡಿ ನ್ಯೂಸ್‌ ನಿಂದ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ ವೀಡಿಯೊವು ಭವ್ಯವಾದ ದೇವಾಲಯದ ಒಳಗಿನ ವಿಶೇಷ ನೋಟವನ್ನು ನೀಡುತ್ತದೆ. ಅದರ ಕಂಬಗಳು ಮತ್ತು ಸ್ತಂಭಗಳನ್ನು ಹೂವಿನ ಹೂಗುಚ್ಛಗಳಿಂದ ಅಲಂಕರಿಸಲಾಗಿರುವುದರಿಂದ ಬೆಳಕಿನಿಂದ … Continued

ಅಯೋಧ್ಯೆ ರಾಮಮಂದಿರದ ಪ್ರಾಣ ಪ್ರತಿಷ್ಠೆ ಸಮಾರಂಭಕ್ಕೂ ಮುನ್ನ ರಾಮ ಲಲ್ಲಾ ವಿಗ್ರಹದ ಮುಖದ ಫೋಟೋ ಬಿಡುಗಡೆ

ನವದೆಹಲಿ : ಅಯೋಧ್ಯೆ ರಾಮಮಂದಿರದ ಪ್ರಾಣ ಪ್ರತಿಷ್ಠಾಪನೆ ಜನವರಿ 22 ರಂದು ನಡೆಯಲಿದ್ದು, ರಾಮ ಮಂದಿರದ ಗರ್ಭಗುಡಿಯಲ್ಲಿ ಇರಿಸಲಾಗಿರುವ ರಾಮನ ವಿಗ್ರಹವನ್ನು ಸಮಾರಂಭಕ್ಕೆ ಕೆಲವು ದಿನಗಳ ಮುಂಚಿತವಾಗಿ ಶುಕ್ರವಾರ ಬಹಿರಂಗಪಡಿಸಲಾಗಿದೆ. ವಿಗ್ರಹವು ಭಗವಾನ್ ರಾಮನನ್ನು ಐದು ವರ್ಷದ ಮಗುವಿನಂತೆ ಚಿತ್ರಿಸಿದ್ದು, ಚಿನ್ನದ ಬಿಲ್ಲು ಮತ್ತು ಬಾಣವನ್ನು ಹಿಡಿದು ನಿಂತಿರುವ ಭಂಗಿಯಲ್ಲಿದೆ.ಮೈಸೂರು ಮೂಲದ ಕಲಾವಿದ ಅರುಣ ಯೋಗಿರಾಜ … Continued

ಅಯೋಧ್ಯೆ ರಾಮ ಮಂದಿರ ಪ್ರಾಣ ಪ್ರತಿಷ್ಠೆ ದಿನ ಕಾರ್ಯಕ್ರಮ ಆಯೋಜನೆಗೆ ದೇಣಿಗೆ ಸ್ವೀಕರಿಸುತ್ತಿದ್ದ ವ್ಯಕ್ತಿಯ ಕೊಲೆ

ಉನ್ನಾವೊ (ಉತ್ತರ ಪ್ರದೇಶ) : ಅಯೋಧ್ಯೆಯಲ್ಲಿ ರಾಮ ಮಂದಿರದ ಪ್ರತಿಷ್ಠಾಪನೆಯ ದಿನವಾದ ಜನವರಿ 22 ರಂದು ಕಾರ್ಯಕ್ರಮವನ್ನು ಆಯೋಜಿಸಲು ಸ್ಥಳೀಯ ದೇವಸ್ಥಾನಕ್ಕೆ ದೇಣಿಗೆ ಸಂಗ್ರಹಿಸುತ್ತಿದ್ದಾಗ 35 ವರ್ಷದ ವ್ಯಕ್ತಿಯೊಬ್ಬರ ಮೇಲೆ ದಾಳಿ ನಡೆಸಿ ಹತ್ಯೆ ಮಾಡಲಾಗಿದೆ ಎಂದು ವರದಿಯಾಗಿದೆ. ದಾಳಿಕೋರರು ಬೇರೆ ಸಮುದಾಯದವರಾದ್ದರಿಂದ ಇದೊಂದು ಕೋಮು ಘಟನೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ, ಆದರೆ ಪೊಲೀಸರು ವಿವಾದ … Continued

‘ಹಾನಿಯಾಗಿದೆ, ಚುನಾವಣೆಯಲ್ಲಿ ಗೋಚರಿಸುತ್ತದೆ…’: ರಾಮಮಂದಿರ ಆಹ್ವಾನ ತಿರಸ್ಕರಿಸಿದ ಕಾಂಗ್ರೆಸ್‌ ಬಗ್ಗೆ ಪಕ್ಷದ ನಾಯಕ ದಿಗ್ವಿಜಯ ಸಿಂಗ್‌ ಸಹೋದರ

ಭೋಪಾಲ್‌ : ಅಯೋಧ್ಯೆ ರಾಮಮಂದಿರದ ‘ಪ್ರಾಣ ಪ್ರತಿಷ್ಠಾ’ ಸಮಾರಂಭದ ಆಹ್ವಾನವನ್ನು ತಿರಸ್ಕರಿಸಿದ್ದಕ್ಕಾಗಿ ಕಾಂಗ್ರೆಸ್ ಮಾಜಿ ಶಾಸಕ ಮತ್ತು ಪಕ್ಷದ ಹಿರಿಯ ನಾಯಕ ದಿಗ್ವಿಜಯ ಸಿಂಗ್ ಅವರ ಸಹೋದರ ಲಕ್ಷ್ಮಣ್ ಸಿಂಗ್ ತಮ್ಮದೇ ಪಕ್ಷವಾದ ‘ಕಾಂಗ್ರೆಸ್‌ ‘ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ ಮತ್ತು ಪಕ್ಷದ ಸಲಹೆಗಾರರನ್ನು ಪ್ರಶ್ನಿಸಿದ್ದಾರೆ. ಮಾಜಿ ಕಾಂಗ್ರೆಸ್ ಶಾಸಕ ಲಕ್ಷ್ಮಣ್ ಸಿಂಗ್ ಅವರು, “… … Continued

ಬಾಬ್ರಿ ಮಸೀದಿ ಪರ ಪ್ರಮುಖ ದಾವೆದಾರ ಇಕ್ಬಾಲ್ ಅನ್ಸಾರಿಗೂ ರಾಮ ಮಂದಿರದ ಉದ್ಘಾಟನಾ ಸಮಾರಂಭಕ್ಕೆ ಆಹ್ವಾನ

ನವದೆಹಲಿ: ಅಯೋಧ್ಯೆಯಲ್ಲಿ ಜನವರಿ 22 ರಂದು ನಡೆಯಲಿರುವ ರಾಮ ಮಂದಿರ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳಲು ರಾಮ ಜನ್ಮಭೂಮಿ-ಬಾಬರಿ ಮಸೀದಿ ಪ್ರಕರಣದಲ್ಲಿ ಬಾಬ್ರಿ ಮಸೀದಿ ಪರ ದಾವೆದಾರರಾಗಿದ್ದ ಇಕ್ಬಾಲ್ ಅನ್ಸಾರಿ ಅವರನ್ನೂ ಆಹ್ವಾನಿಸಲಾಗಿದೆ. ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ ವತಿಯಿಂದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ಅವರಿಗೆ ಆಹ್ವಾನ ನೀಡಲಾಗಿದೆ. ಇಕ್ಬಾಲ್ ಅನ್ಸಾರಿ ಅವರು ಬಾಬರಿ ಮಸೀದಿಯ ಪ್ರಮುಖ … Continued

ಲಕ್ಷಾಂತರ ದಕ್ಷಿಣ ಕೊರಿಯನ್ನರಿಗೆ ಅಯೋಧ್ಯೆ ʼಮಾತೃಭೂಮಿʼ : ಪ್ರತಿವರ್ಷ ಸಾವಿರಾರು ಜನ ಅಯೋಧ್ಯೆಗೆ ಭೇಟಿ ನೀಡ್ತಾರೆ, ಯಾಕೆಂದರೆ….

ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರದ ಪ್ರಾಣ ಪ್ರತಿಷ್ಠೆ ಕಾರ್ಯಕ್ರಮಕ್ಕೆ ಭರ್ಜರಿ ಸಿದ್ಧತೆ ನಡೆಯುತ್ತಿದೆ. ಜನವರಿ 22ರಂದು ಪ್ರಧಾನಿ ಮೋದಿ ಅವರು ರಾಮ ಮಂದಿರವನ್ನು ಉದ್ಘಾಟಿಸಲಿದ್ದು, ನಂತರದಲ್ಲಿ ಸಾರ್ವಜನಿಕರಿಗೆ ರಾಮ ದರ್ಶನಕ್ಕೆ ದೇಗುಲ ತೆರೆಯಲಿದೆ. ಭಗವಾನ್ ಶ್ರೀರಾಮನ ನಗರವಾದ ಅಯೋಧ್ಯೆಗೆ ಸಂಬಂಧಿಸಿದ ಅನೇಕ ಕಥೆಗಳಿವೆ. ಅಯೋಧ್ಯೆ ಹಾಗೂ ವಿದೇಶಗಳ ನಡುವಿನ ಸಂಬಂಧದ ಬಗ್ಗೆ ಬಗ್ಗೆ ಅನೇಕ ಆಸಕ್ತಿದಾಯಕ ಕಥೆಗಳಿವೆ. … Continued