ಅಣ್ಣನ ಕೊಲೆ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಬಂದಿದ್ದ ವ್ಯಕ್ತಿಯಿಂದ ಅತ್ತಿಗೆ, ಆಕೆಯ ಮೂವರು ಮಕ್ಕಳ ಹತ್ಯೆ…!
ಬಹ್ರೈಚ್: ಉತ್ತರ ಪ್ರದೇಶದ ಬಹ್ರೈಚ್ನಲ್ಲಿ ತನ್ನ ಸಹೋದರನ ಕೊಲೆ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಬಂದ ವ್ಯಕ್ತಿ, ತನ್ನ ವಿಧವೆ ಅತ್ತಿಗೆ ಮತ್ತು ಆಕೆಯ ಮೂವರು ಹೆಣ್ಣು ಮಕ್ಕಳನ್ನು ನದಿಗೆ ತಳ್ಳಿ ಕೊಲೆ ಮಾಡಿದ ಆರೋಪದ ಮೇಲೆ ಮತ್ತೆ ಬಂಧಿಸಲಾಗಿದೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ. ಆಸ್ತಿ ವಿವಾದದ ಹಿನ್ನೆಲೆಯಲ್ಲಿ 2018 ರಲ್ಲಿ ತನ್ನ ಅಣ್ಣ ಸಂತೋಷಕುಮಾರ … Continued