ಅಣ್ಣನ ಕೊಲೆ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಬಂದಿದ್ದ ವ್ಯಕ್ತಿಯಿಂದ ಅತ್ತಿಗೆ, ಆಕೆಯ ಮೂವರು ಮಕ್ಕಳ ಹತ್ಯೆ…!

ಬಹ್ರೈಚ್‌: ಉತ್ತರ ಪ್ರದೇಶದ ಬಹ್ರೈಚ್‌ನಲ್ಲಿ ತನ್ನ ಸಹೋದರನ ಕೊಲೆ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಬಂದ ವ್ಯಕ್ತಿ, ತನ್ನ ವಿಧವೆ ಅತ್ತಿಗೆ ಮತ್ತು ಆಕೆಯ ಮೂವರು ಹೆಣ್ಣು ಮಕ್ಕಳನ್ನು ನದಿಗೆ ತಳ್ಳಿ ಕೊಲೆ ಮಾಡಿದ ಆರೋಪದ ಮೇಲೆ ಮತ್ತೆ ಬಂಧಿಸಲಾಗಿದೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ. ಆಸ್ತಿ ವಿವಾದದ ಹಿನ್ನೆಲೆಯಲ್ಲಿ 2018 ರಲ್ಲಿ ತನ್ನ ಅಣ್ಣ ಸಂತೋಷಕುಮಾರ … Continued

ಬಾಲಿವುಡ್‌ ನಟಿ ನೋರಾ ಫತೇಹಿ ರೀತಿ ತನ್ನ ಹೆಂಡತಿಯೂ ಅದೇ ತರಹದ ಆಕಾರ ಪಡೆಯಬೇಕೆಂದು ಆಕೆಗೆ ಆಹಾರ ಕೊಡದ ಗಂಡ..!

ವಿಚಿತ್ರ ಘಟನೆಯೊಂದರಲ್ಲಿ, ಬಾಲಿವುಡ್ ನಟಿ ನೋರಾ ಫತೇಹಿಯಂತಹ ಶರೀರದ ಆಕೃತಿಯನ್ನು ಹೊಂದಲು ತನ್ನನ್ನು ಒತ್ತಾಯಿಸಿ ತನ್ನ ಪತಿ ಕಿರುಕುಳ ನೀಡುತ್ತಿದ್ದಾನೆ ಎಂದು ಆರೋಪಿಸಿ ಮಹಿಳೆಯೊಬ್ಬರು ಗಾಜಿಯಾಬಾದ್‌ ಪೊಲೀಸರಿಗೆ ದೂರು ನೀಡಿದ್ದಾರೆ. ಉತ್ತರ ಪ್ರದೇಶದ ಗಜೈಬಾದ್ ಮುರಾದ್‌ ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ದೂರಿನಲ್ಲಿ, ವೃತ್ತಿಯಲ್ಲಿ ಸರ್ಕಾರಿ ದೈಹಿಕ ಶಿಕ್ಷಣ ಶಿಕ್ಷಕ ಶಿವಂ ಉಜ್ವಲ್ ಹೆಸರಿನ ತನ್ನ … Continued

ಮಹಿಳೆಗೆ ಗರ್ಭಕೋಶದ ಬದಲು ಯಕೃತ್ತಿನಲ್ಲಿ ಬೆಳೆದ ಭ್ರೂಣ : ವೈದ್ಯರೇ ದಿಗ್ಭ್ರಮೆ ; ವಿಶ್ವದಲ್ಲಿ ಈವರೆಗೆ 18 ಜನರಿಗೆ ಹೀಗಾಗಿದೆ ; ಏನಿದು ಈ ಅಪರೂಪದ ಗರ್ಭಧಾರಣೆ..?

ಉತ್ತರ ಪ್ರದೇಶದ ಬುಲಂದ್‌ ಶಹರ್ ಜಿಲ್ಲೆಯಲ್ಲಿ ಕಂಡುಬಂದ ಅಪರೂಪದ ಗರ್ಭಧಾರಣೆಯ ಪ್ರಕರಣವೊಂದು ವೈದ್ಯರನ್ನೇ ದಿಗ್ಭ್ರಮೆಗೊಳಿಸಿದೆ. 30 ವರ್ಷದ ಮಹಿಳೆಯೊಬ್ಬರು ನಿರಂತರ ಹೊಟ್ಟೆ ನೋವು ಕಂಡುಬಂದ ನಂತರ ವೈದ್ಯರ ಬಳಿ ಹೋದಾಗ ಎಂಆರ್‌ಐ ಸ್ಕ್ಯಾನ್‌ ಮಾಡಿದ ನಂತರ ಈ ಅಪರೂಪದ ಗರ್ಭಧಾರಣೆ ಪತ್ತೆಯಾಗಿದೆ. ಮಹಿಳೆಯ ಹೊಟ್ಟೆಯ ಎಂಆರ್‌ಐ ಸ್ಕ್ಯಾನ್‌ನಲ್ಲಿ ಆಶ್ಚರ್ಯಕರವಾದದ್ದು ಕಂಡುಬಂದಿದೆ. 12 ವಾರಗಳ ಭ್ರೂಣವು ಆಕೆಯ … Continued

ತಾಯಿಗೆ ಮಾಡಿದ ಅವಮಾನಕ್ಕೆ 10 ವರ್ಷಗಳ ನಂತರ ಆ ವ್ಯಕ್ತಿಯ ಕೊಲೆ ಮಾಡಿ ಸೇಡು ತೀರಿಸಿಕೊಂಡ ಮಗ…!

ಲಕ್ನೋ: 10 ವರ್ಷಗಳ ಹಿಂದೆ ತನ್ನ ತಾಯಿಯನ್ನು ಒಬ್ಬ ವ್ಯಕ್ತಿ ಅವಮಾನಿಸಿ ಥಳಿಸಿದ್ದ ಕಾರಣಕ್ಕೆ ಈಗ ಆ ವ್ಯಕ್ತಿಯ ಕೊಲೆ (Murder) ಮಾಡುವ ಮೂಲಕ ಮಗ ಸೇಡು ತೀರಿಸಿಕೊಂಡಿದ್ದಾನೆ. ಈ ಘಟನೆ ಉತ್ತರ ಪ್ರದೇಶದ ಲಕ್ನೋನಲ್ಲಿ ನಡೆದಿದೆ. ಇದೊಂದು ಬಾಲಿವುಡ್​ನ ಚಿತ್ರಕಥೆಯಂತೆ ತೋರುತ್ತದೆ. ಸೇಡಿನ ಕಿಚ್ಚು ಥಳಿತದ ಘಟನೆ ನಡೆದ 10 ವರ್ಷಗಳ ನಂತರ ಆರೋಪಿ … Continued

ಚರಂಡಿಯಲ್ಲಿ ಬಿದ್ದಿದ್ದ ನಾಯಿಮರಿ ರಕ್ಷಿಸುವಾಗ ಕಚ್ಚಿ ಗಾಯ ; ನಿರ್ಲಕ್ಷ್ಯ ಮಾಡಿದ್ದಕ್ಕೆ ಖ್ಯಾತ ಕಬಡ್ಡಿ ಆಟಗಾರ ರೇಬೀಸ್ ನಿಂದ ಸಾವು…!

ನವದೆಹಲಿ : ರಾಜ್ಯಮಟ್ಟದ ಕಬಡ್ಡಿ ಆಟಗಾರ ಬ್ರಿಜೇಶ ಸೋಲಂಕಿ ಉತ್ತರ ಪ್ರದೇಶದ ಬುಲಂದಶಹರದಲ್ಲಿ ರೇಬೀಸ್‌ನಿಂದ ಸಾವಿಗೀಡಾಗಿದ್ದಾರೆ. ಸುಮಾರು ಮೂರು ತಿಂಗಳ ಹಿಂದೆ, ಬ್ರಿಜೇಶ ಅವರು ಕಾಪಾಡಿದ್ದ ನಾಯಿಮರಿಯೊಂದು ಅವರನ್ನು ಕಚ್ಚಿತ್ತು. ಆದಾಗ್ಯೂ, ಅವರು ಅದನ್ನು ಸಣ್ಣ ಗಾಯವೆಂದು ನಿರ್ಲಕ್ಷ್ಯ ಮಾಡಿದ್ದರು ಮತ್ತು ರೇಬೀಸ್ ಇಂಜೆಕ್ಷನ್ ತೆಗೆದುಕೊಳ್ಳಲಿಲ್ಲ. ಅವರ ಸಾವಿಗೆ ಕೆಲವು ದಿನಗಳ ಮೊದಲು ಚಿತ್ರೀಕರಿಸಲಾದ ಬ್ರಿಜೇಶ … Continued

ವಿದ್ಯುತ್ ಇಲ್ಲ ಎಂದು ಹೇಳಲು ಹೋದ ವಸತಿ ಸಮುಚ್ಚಯದ ನಿವಾಸಿಗಳಿಗೆ ದೊಣ್ಣೆಯಿಂದ ಹೊಡೆದ ಕಾವಲುಗಾರರು, ಸಿಬ್ಬಂದಿ ; ವೀಡಿಯೊ ವೈರಲ್‌

ಗ್ರೇಟರ್ ನೋಯ್ಡಾ: ಗ್ರೇಟರ್ ನೋಯ್ಡಾದ ಬಹುಮಹಡಿ ವಸತಿ ಸಮುಚ್ಚಯದಲ್ಲಿ ವಾಸಿಸುವ ನಿವಾಸಿಗಳು ವಿದ್ಯುತ್ ಕಡಿತದ ಬಗ್ಗೆ ದೂರು ನೀಡಿದ ನಂತರ ಅವರನ್ನು ಒದ್ದು, ದೊಣ್ಣೆಯಿಂದ ಹೊಡೆಯಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಘಟನೆ ಗುರುವಾರ ರಾತ್ರಿ ಇಕೋವಿಲೇಜ್-1 ಸೊಸೈಟಿಯಲ್ಲಿ ನಡೆದಿದೆ. ಈ ಘಟನೆಯ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು, ಇದರಲ್ಲಿ ವಾಚ್‌ಮೆನ್‌ಗಳು ಮತ್ತು ಇತರ … Continued

‘ನನ್ನನ್ನು ಮುಟ್ಟಿದ್ರೆ ನಿನ್ನನ್ನು 35 ತುಂಡುಗಳಾಗಿ ಕತ್ತರಿಸ್ತೇನೆ..; ಮದುವೆ ಮೊದಲ ರಾತ್ರಿ ಚಾಕು ಹಿಡಿದು ಗಂಡನಿಗೆ ಕೊಲೆ ಬೆದರಿಕೆ ಹಾಕಿದ ನವವಿವಾಹಿತೆ…!

ನವವಿವಾಹಿತೆಯೊಬ್ಬಳು ಮೊದಲ ರಾತ್ರಿಯೇ ಚಾಕು ಹಿಡಿದುಕೊಂಡು ನನ್ನನ್ನು ಮುಟ್ಟಿದರೆ 35 ತುಂಡುಗಳಾಗಿ ಕತ್ತರಿಸುವೆ ಎಂದು ಗಂಡನಿಗೆ ಕೊಲೆ ಬೆದರಿಕೆ ಹಾಕಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. “ನನ್ನನ್ನು ಮುಟ್ಟಿದರೆ ನಿನ್ನನ್ನು 35 ತುಂಡುಗಳಾಗಿ ಕತ್ತರಿಸುವೆ. ನಾನು ಅಮನ್‌ಗೆ ಸೇರಿದವಳು” ಎಂದು ಎಚ್ಚರಿಸುತ್ತ ಪತ್ನಿ ಕೋಣೆಯ ಒಂದು ಮೂಲೆಯಲ್ಲಿ ಕುಳಿತು, ತಲೆಯ ಮುಸುಕಿನ ಕೆಳಗೆ ಹರಿತವಾದ ಚಾಕುವನ್ನು … Continued

ವೀಡಿಯೊ..| ಎರಡು ತಲೆ, 3 ಕಣ್ಣುಗಳಿರುವ ಆಕಳ ಕರು ಜನನ ; ಜನರಿಂದ ಪೂಜೆ

ಬಾಗ್ಪತ್ : ಉತ್ತರ ಪ್ರದೇಶದ ಭಾಗ್ಪತ್‌ನ ಟಿಕ್ರಿ ಗ್ರಾಮದಲ್ಲಿ ಎರಡು ತಲೆಗಳಿರುವ ಕರುವೊಂದು ಜನಿಸಿದ ಅಪರೂಪದ ವಿದ್ಯಮಾನ ವರದಿಯಾಗಿದೆ. ಈ ಕರುವಿಗೆ 2 ತಲೆಗಳು ಮತ್ತು 3 ಕಣ್ಣುಗಳಿವೆ. ಪ್ರಸ್ತುತ ಅದು ಆರೋಗ್ಯವಾಗಿದೆ. ಈ ಅದ್ಭುತ ದೃಶ್ಯವನ್ನು ವೀಕ್ಷಿಸಲು ಬಾಗ್‌ಪತ್ ಸುತ್ತಮುತ್ತಲಿನ ಜನರು ಮತ್ತು ಸ್ಥಳೀಯರು ಆಗಮಿಸುತ್ತಿದ್ದಾರೆ. ಜೂನ್ 18ರಂದು ಕರು ಜನಿಸಿದೆ ಎಂದು ಹಸುವಿನ … Continued

ವೇದಿಕೆಯಲ್ಲಿ ಪಕ್ಷದ ನಾಯಕನಿಗೆ ಹಾರ ಹಾಕಿ ಎಲ್ಲರೆದುರೇ ಹಲವು ಬಾರಿ ಕೆನ್ನೆಗೆ ಹೊಡೆದ ಕಾರ್ಯಕರ್ತ ; ವೀಡಿಯೊ ವೈರಲ್‌

ಜೌನಪುರ : ಉತ್ತರ ಪ್ರದೇಶದ ಜೌನಪುರ ಜಿಲ್ಲೆಯಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಸುಹೇಲ್‌ದೇವ ಸ್ವಾಭಿಮಾನ ಪಕ್ಷದ (ಎಸ್‌ಎಸ್‌ಪಿ) ರಾಷ್ಟ್ರೀಯ ಅಧ್ಯಕ್ಷ ಮಹೇಂದ್ರ ರಾಜಭರ ಅವರಿಗೆ ವೇದಿಕೆಯ ಮೇಲೆ ಹಾರ ಹಾಕಿದ ಪಕ್ಷದ ಕಾರ್ಯಕರ್ತನೊಬ್ಬ ನಂತರ ಪದೇ ಪದೇ ಅವರಿಗೆ ಕೆನ್ನೆಗೆ ಬಾರಿಸಿ ಹಲ್ಲೆ ನಡೆಸಿದ ಘಟನೆ ನಡೆದಿದೆ ಎಂದು ವರದಿಯಾಗಿದೆ. ಮಹಾರಾಜ ಸುಹೇಲ್‌ದೇವ ಅವರ ವಿಜಯೋತ್ಸವದ … Continued

“ಮೂವರು ಪುರುಷರು, ಹಿಂದಿ ಮಾತಾಡ್ತಾರೆ, ಸ್ಥಳೀಯರಲ್ಲ” : ʼಹನಿಮೂನ್ ಕೊಲೆʼ ಪ್ರಕರಣ ಭೇದಿಸಲು ಸಹಾಯ ಮಾಡಿದ ಪ್ರವಾಸಿ ಗೈಡ್‌ ನೀಡಿದ ಸುಳಿವು…

ನವದೆಹಲಿ: ರಾಜಾ ರಘುವಂಶಿಯನ್ನು ಜೀವಂತವಾಗಿ ನೋಡಿದ ಕೊನೆಯ ವ್ಯಕ್ತಿಯಾಗಿದ್ದ ಪ್ರವಾಸಿ ಮಾರ್ಗದರ್ಶಿಯ ಹೇಳಿಕೆಯೊಂದು, ಬಾಲಿವುಡ್ ಸಿನಿಮಾದ ಕಥಾವಸ್ತುವಿನಂತೆ ಅನೇಕ ಟ್ವಿಸ್ಟ್‌ ಗಳಿಂದ ಕೂಡಿರುವ ಭೀಕರ ಕೊಲೆ ಪ್ರಕರಣವನ್ನು ಭೇದಿಸಲು ನೆರವಾಗಿದೆ. ಪ್ರವಾಸಿ ಗೈಡ್‌ ನೀಡಿದ ಹೇಳಿಕೆಯ ಆಧರಿಸಿ ಮೇಲೆ ತನಿಖೆ ನಡೆಸಿದ ಪೊಲೀಸರು ಸುಮಾರು ಹದಿನೈದು ದಿನಗಳಿಂದ ರಹಸ್ಯವಾಗಿಯೇ ಉಳಿದಿದ್ದ ಕೊಲೆ ಪ್ರಕರಣವನ್ನು ಕೊನೆಗೂ ಭೇದಿಸಿದ್ದಾರೆ. … Continued