ಉತ್ತರ ಕನ್ನಡ ಜಿಲ್ಲಾ ಪಂಚಾಯತ ಕ್ಷೇತ್ರಗಳ ಮೀಸಲಾತಿ ಪ್ರಕಟ

ಕಾರವಾರ:ಕೊರೊನಾ ಎರಡನೇ ಅಲೆ ಮುಕ್ತಾಯದ ಹಂತದಲ್ಲಿರುವಾಗಲೇ ಉತ್ತರ ಕನ್ನಡ ಜಿಲ್ಲಾ ಪಂಚಾಯತ  ಕ್ಷೇತ್ರಗಳ ಮುಂದೆ ನಡೆಯಲಿರುವ ಚುನಾವಣೆಗೆ ಸಂಬಂಧಿಸಿದಂತೆ ಮೀಸಲಾತಿ ಕರಡು ಅಧಿಸೂಚನೆಯನ್ನು ಸರಕಾರವು ಪ್ರಕಟಿಸಿದ್ದು ಜುಲೈ ೭ ರೊಳಗೆ ಆಕ್ಷೇಪಣೆ ಸಲ್ಲಿಸಲು ಅವಕಾಶ ನೀಡಲಾಗಿದೆ. ಕಾರವಾರ ತಾಲೂಕಿನ ಚಿತ್ತಾಕುಲದ ಸ್ಥಾನಕ್ಕೆ ಸಾಮಾನ್ಯ ಮಹಿಳೆ, ವಿರ್ಜೆ (ಮಲ್ಲಾಪುರ)ಗೆ ಸಾಮಾನ್ಯ ಮಹಿಳೆ ಹಾಗೂ ಅಮದಳ್ಳಿ (ಚೆಂಡಿಯಾ)ಗೆ ಅನುಸೂಚಿತ … Continued