ಅನೇಕ ಯೋಜನೆಗಳಿಗಾಗಿ ತ್ಯಾಗ ಮಾಡಿದ ಉತ್ತರ ಕನ್ನಡ ಜಿಲ್ಲೆಯಲ್ಲಿ ತಕ್ಷಣವೇ ಮಲ್ಟಿಸ್ಪೆಶಾಲಿಟಿ ಆಸ್ಪತ್ರೆ ಆರಂಭಿಸಿ : ರಾಜ್ಯ ಸರ್ಕಾರಕ್ಕೆ ರಾಘವೇಶ್ವರ ಶ್ರೀಗಳ ಆಗ್ರಹ
ಗೋಕರ್ಣ: ದೇಶದ ಅನೇಕ ಯೋಜನೆಗಳಿಗೆ ತ್ಯಾಗ ಮಾಡಿದ ಉತ್ತರ ಕನ್ನಡ ಜಿಲ್ಲೆಯಲ್ಲಿ ಸುಸಜ್ಜಿತವಾದ ಮಲ್ಟಿ ಸ್ಪಶಾಲಿಟಿ ಆಸ್ಪತ್ರೆ ಆರಂಭಕ್ಕೆ ತಕ್ಷಣವೇ ರಾಜ್ಯ ಸರ್ಕಾರ ಮುಂದಾಗಬೇಕು ಎಂದು ಶ್ರೀ ರಾಮಚಂದ್ರಾಪುರ ಮಠದ ಮಠಾಧೀಶರಾದ ಶ್ರೀ ರಾಘವೇಶ್ವರ ಭಾರತೀ ಸ್ವಾಮಿಗಳು ಆಗ್ರಹಿಸಿದ್ದಾರೆ. ಈ ಕುರಿತು ಮಾತನಾಡಿರುವ ಅವರು, ಉತ್ತರ ಕನ್ನಡ ಜಿಲ್ಲೆ ಬಹಳಷ್ಟು ಪ್ರಾಕೃತಿಕ ಸಂಪತ್ತನ್ನು ಹೊಂದಿರುವ ಜಿಲ್ಲೆ. … Continued