ಉತ್ತರ ಕನ್ನಡ ಜಿಲ್ಲೆ ಕುಳವಾಡಿ ಮರಾಠಿ ಸಮುದಾಯಕ್ಕೆ ಜಾತಿ ಪ್ರಮಾಣ ಪತ್ರ: ಸಚಿವರಿಗೆ ಮನವಿ

ಬೆಳಗಾವಿ: ಉತ್ತರ ಕನ್ನಡ ಜಿಲ್ಲೆಯ ಕುಳವಾಡಿ ಮರಾಠಿ ಸಮುದಾಯಕ್ಕೆ ಜಾತಿ ಪ್ರಮಾಣ ಪತ್ರವನ್ನು ನೀಡುವಂತೆ ಇಂದು ಕಾರ್ಮಿಕ ಖಾತೆ ಸಚಿವ ಶಿವರಾಮ ಹೆಬ್ಬಾರ್ ಅವರ ನೇತೃತ್ವದ ನಿಯೋಗವು ಕಾನೂನು ಸಂಸದೀಯ ಸಚಿವರಾದ ಜೆ.ಸಿ.ಮಾಧುಸ್ವಾಮಿ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿತು. ಸಚಿವರಾದ ಶಿವರಾಮ ಹೆಬ್ಬಾರ್ ಅವರು, ಉತ್ತರಕನ್ನಡ ಜಿಲ್ಲೆಯ ಅರಣ್ಯ ಪ್ರದೇಶದಲ್ಲಿ ವಾಸವಾಗಿರುವ ಅತ್ಯಂತ ಹಿಂದುಳಿದ ಕುಳವಾಡಿ … Continued