ಹೊನ್ನಾವರ : ಹೆಜ್ಜೇನು ದಾಳಿಗೆ ವ್ಯಕ್ತಿ ಸಾವು
ಹೊನ್ನಾವರ: ಉತ್ತರ ಕನ್ನಡ ಜಿಲ್ಲೆಯ ತಾಲೂಕಿನ ಅನಿಲಗೋಡ ಶಾಲೆಯ ಸಮೀಪ ಹೆಜ್ಜೇನು ದಾಳಿ ನಡೆಸಿದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ನಡೆದಿದೆ ಎಂದು ವರದಿಯಾಗಿದೆ. ಹೊನ್ನಾವರ ತಾಲೂಕಿನ ಅನಿಲಗೋಡದ ನಿವಾಸಿ ಮಂಜುನಾಥ ಗಣಪ ಅಂಬಿಗ (53) ಎಂಬವರು ಮೃತ ದುರ್ದೈವಿ ಎಂದು ಗುರುತಿಸಲಾಗಿದೆ. ಕೆಲಸಕ್ಕೆಂದು ಬೇರಂಕಿಯ ಸಮೀಪ ನಡೆದುಕೊಂಡು ಹೋಗುತ್ತಿರುವಾಗ ಅನಿಲಗೋಡ ಜನತಾ ವಿದ್ಯಾಲಯದ ಹಿಂಭಾಗದಲ್ಲಿ … Continued