ವೀಡಿಯೊ…| ಕಾರವಾರ: ಮನೆಯಲ್ಲಿ ಹಚ್ಚಿದ್ದ ದೀಪದಿಂದ ಧಗಧಗನೆ ಹೊತ್ತಿ ಉರಿದ ಮನೆ
ಕಾರವಾರ: ಮನೆಯೊಂದಕ್ಕೆ ಶನಿವಾರ ರಾತ್ರಿ ಆಕಸ್ಮಿಕವಾಗಿ ಬೆಂಕಿ ತಗುಲಿದ್ದರಿಂದ ಹೊತ್ತಿ ಉರಿದು ಅಪಾರ ಹಾನಿಯಾದ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರದ ನಂದಗದ್ದಾದಲ್ಲಿ ಶನಿವಾರ ಸಂಜೆ ನಡೆದಿದೆ ಎಂದು ವರದಿಯಾಗಿದೆ. ಕಾರವಾರ ನಗರದ ನಂದನಗದ್ದಾ ಶ್ರೀ ಮಲ್ಲಿಕಾರ್ಜುನ ದೇವಸ್ಥಾನದ ಬಳಿ ಇರುವ ಶಾಂತಾರಾಮ ದೇಸಾಯಿ ಎಂಬುವರ ಹಂಚಿನ ಮನೆಗೆ ಶನಿವಾರ ರಾತ್ರಿ ಆಕಸ್ಮಿಕವಾಗಿ ಬೆಂಕಿ ತಗುಲಿ … Continued