ವೀಡಿಯೊ..| ಹಳಿಯಾಳ: ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಜಗಳ, ನೂಕಾಟ
ಕಾರವಾರ : ಉತ್ತರ ಕನ್ನಡ ಜಿಲ್ಲೆಯ ಹಳಿಯಾಳದಲ್ಲಿ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಜಗಳ ನಡೆದಿದೆ ಎಂದು ವರದಿಯಾಗಿದೆ. ಸಭೆಯಲ್ಲಿ ಮಾಜಿ ಶಾಸಕ ಸುನಿಲ ಹೆಗಡೆ ಬಣ ಹಾಗೂ ಜಿಲ್ಲಾ ಕಾರ್ಯದರ್ಶಿ ಶಿವಾಜಿ ನರಸಾನಿ ಗುಂಪಿಗಳ ಮಧ್ಯೆ ಗಲಾಟೆಯಾಗಿದೆ. ಹಳಿಯಾಳದ ಗಣೇಶ ಕಲ್ಯಾಣ ಮಂಟಪದಲ್ಲಿ ಜಿಲ್ಲಾಧ್ಯಕ್ಷ ಎನ್. ಎಸ್. ಹೆಗಡೆ ಕರ್ಕಿ ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರ ಸಭೆ … Continued