ಶ್ರೀ ಸ್ವರ್ಣವಲ್ಲೀಯಲ್ಲಿ ಶಿಷ್ಯ ಸ್ವೀಕಾರ ಮಹೋತ್ಸವ : ಯಾಗ ಶಾಲೆಯಲ್ಲಿ ಧರ್ಮ ಯಜ್ಞ; ಪ್ರಾಂಗಣದಲ್ಲಿ ಸೇವಾ ಯಜ್ಞ

ಶಿರಸಿ : ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಸೋಂದಾ  ಸ್ವರ್ಣವಲ್ಲೀ‌ ಮಠದಲ್ಲಿ ಶಿಷ್ಯ ಸ್ವೀಕಾರ ‌ಮಹೋತ್ಸವಕ್ಕೆ ಧಾರ್ಮಿಕ ಸಂಭ್ರಮ ಧರ್ಮ ಯಜ್ಞದ ಜೊತೆಗೆ ಆಗಮಿಸುವ ಭಕ್ತರಿಗೆ ಸಕಲ ಸೌಲಭ್ಯ, ಸೌಕರ್ಯ ಒದಗಿಸಲು ಕಾರ್ಯಕರ್ತರು ಸೇವಾ ಯಜ್ಞಕ್ಕೆ ಕಂಕಣ ತೊಟ್ಟಿದ್ದಾರೆ. ಯಾಗ, ಹವನ ……. ಶಿಷ್ಯ ಸ್ವೀಕಾರ ಮಹೋತ್ಸವದ ಅಂಗವಾಗಿ ಸೋಮವಾರ ನಾಗರಾಜ ಭಟ್ಟರಿಂದ ಮಹಾರುದ್ರ … Continued

ಹೊನ್ನಾವರ : ಇದೇ ಮೊದಲ ಬಾರಿಗೆ ನಡೆದ ʼಯಾಜಿʼ ಕುಟುಂಬ ಸಮಾಗಮ ಕಾರ್ಯಕ್ರಮ

ಹೊನ್ನಾವರ : ಇದೇ ಮೊದಲ ಬಾರಿಗೆ ಹವ್ಯಕ ಸಮುದಾಯದ ಯಾಜಿ ಕುಟುಂಬದ ಸಮಾಗಮ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಕಾಸರಕೋಡಿನ ಹೊಳ್ಳಕುಳಿ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ನಡೆಯಿತು. ಯಾಜಿ ಎಂಬುದು ಕುಟುಂಬದ ಹೆಸರಾಗಿದ್ದು, ಇವರು ಹೆಚ್ಚಾಗಿ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ನಿರ್ದಿಷ್ಟ ಪ್ರದೇಶಗಳಲ್ಲಿ ನೆಲೆಸಿದ್ದಾರೆ. ಯಾಜಿ ಎಂಬ ಉಪನಾಮ (ಅಡ್ಡ ಹೆಸರು) ಇದು … Continued

ಶಿರಸಿ : ಸ್ವರ್ಣವಲ್ಲೀ ಮಠದ ಶಿಷ್ಯ ಸ್ವೀಕಾರ ಮಹೋತ್ಸವಕ್ಕೆ‌ ಚಾಲನೆ

 ಶಿರಸಿ: ಉತ್ತರ ಕನ್ನಡ ಜಿಲ್ಲೆಯ ಸೋಂದಾ ಸ್ವರ್ಣವಲ್ಲೀ ಮಹಾ ಸಂಸ್ಥಾನದ ಶ್ರೀ ಗಂಗಾಧರೇಂದ್ರ ಸರಸ್ವತೀ ಸ್ವಾಮೀಜಿ ಅವರ ಶಿಷ್ಯ ಸ್ವೀಕಾರ ವಿಧಿ ವಿಧಾನಗಳ ಐದು ದಿನಗಳ ಮಹೋತ್ಸವಕ್ಕೆ ಭಾನುವಾರ ಚಾಲನೆ‌ ನೀಡಲಾಗಿದೆ. ಶಿಷ್ಯ ಸ್ವೀಕಾರ ಮಹೋತ್ಸವದ ಧಾರ್ಮಿಕ ವಿಧಿ ವಿಧಾನಗಳು, ಧರ್ಮಸಭೆ, ಸಾಂಸ್ಕೃತಿಕ ‌ಕಾರ್ಯಕ್ರಮಗಳ ಮೂಲಕ ಸ್ವರ್ಣವಲ್ಲೀ ಚರಿತ್ರೆಯಲ್ಲಿ ದಾಖಲಾಗುವಂತೆ ಆರಂಭವಾಗಿದೆ. ಮಠದಲ್ಲಿ ನಿರ್ಮಾಣ ಮಾಡಲಾದ … Continued

ಸಿಎಂ ಸಿದ್ದರಾಮಯ್ಯ ವಿರುದ್ಧ ಸಂಸದ ಅನಂತಕುಮಾರ ಹೆಗಡೆ ಬಳಸಿದ ಭಾಷೆ ಶೋಭೆ ತರುವಂಥದ್ದಲ್ಲ : ಹೈಕೋರ್ಟ್‌ ಅಸಮಾಧಾನ

ಬೆಂಗಳೂರು : “ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಬಿಜೆಪಿ ಸಂಸದ ಅನಂತಕುಮಾರ ಹೆಗಡೆ ಅವರು ಬಳಕೆ ಮಾಡಿರುವ ಭಾಷೆ ಶೋಭೆ ತರುವಂಥದ್ದಲ್ಲ. ಭಾಷೆ ಬಳಕೆ ಮೇಲೆ ನಿಯಂತ್ರಣ ಇರಬೇಕು ಎಂಬುದನ್ನು ನಿಮ್ಮ ಕ್ಷಕಿದಾರರಿಗೆ ಹೇಳಿ” ಎಂದು ಹೈಕೋರ್ಟ್‌ ಶುಕ್ರವಾರ ಮೌಖಿಕವಾಗಿ ಎಚ್ಚರಿಕೆ ನೀಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ರಾಮಮಂದಿರ ವಿಚಾರದ ಕುರಿತು ಆಕ್ಷೇಪಾರ್ಹ ಹೇಳಿಕೆ … Continued

ಪೊಲೀಸರ ಮೇಲೆ ಹಲ್ಲೆ ಪ್ರಕರಣ : ಯಲ್ಲಾಪುರ ಮಾಜಿ ಶಾಸಕರ ಪುತ್ರನ ಬಂಧನ

ಕಾರವಾರ : ಪೊಲೀಸರ ಮೇಲೆ ಹಲ್ಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರ ಕನ್ನಡ ಜಿಲ್ಲೆಯ ಮಾಜಿ ಶಾಸಕರೊಬ್ಬರ ಪುತ್ರನನ್ನು ಪೊಲೀಸರು ಬಂಧಿಸಿದ್ದಾರೆ ಎಂದು ವರದಿಯಾಗಿದೆ. ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದ ಕ್ಷೇತ್ರದ ಮಾಜಿ ಶಾಸಕ ವಿ.ಎಸ್. ಪಾಟೀಲ ಅವರ ಪುತ್ರ ಬಾಪು ಗೌಡ ಪಾಟೀಲನನ್ನು ಮುಂಡಗೋಡ ಪೊಲೀಸರು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ 2011 ರಲ್ಲಿ ಮುಂಡಗೋಡ ಮುಂಡಗೋಡ … Continued

ಶಿರಸಿ : ನರೆಬೈಲ್ ಸೋಮೇಶ್ವರ ದೇವಾಲಯದ ಶಿವಲಿಂಗದ ಮೇಲೆ ಗೀಚಿ ಕಿಡಿಗೇಡಿಗಳಿಂದ ವಿಕೃತಿ

ಶಿರಸಿ: ದೇವಸ್ಥಾನದ ಒಳ ಪ್ರವೇಶಿಸಿದ ಕಿಡಿಗೇಡಿಗಳು ದೇವರ ಮೂರ್ತಿಯ ಮೇಲೆ ಸುಣ್ಣದ ಪೀಸ್‌ನಿಂದ ಬರೆದಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ನರೆಬೈಲ್ ಗ್ರಾಮದ ಸೋಮೇಶ್ವರ ದೇವಸ್ಥಾನದಲ್ಲಿ ಶನಿವಾರ ರಾತ್ರಿ ನಡೆದಿದೆ ಎಂದು ವರದಿಯಾಗಿದೆ. ಸೋಮೇಶ್ವರ ದೇವಸ್ಥಾನದ ಶಿವಲಿಂಗದ ಮೇಲೆ ಶಿವಲಿಂಗದ ಮೇಲೆ ಜೆಸಿಸಿ 1026 ಎಂದು   ಕಿಡಿಗೇಡಿಗಳು ಇಂಗ್ಲಿಷ್‌ನಲ್ಲಿ ಬರೆದಂತೆ ತೋರುತ್ತದೆ.. ದೇವಾಲಯದಲ್ಲಿ … Continued

ಫೆಬ್ರವರಿ 22ರಂದು ಸ್ವರ್ಣವಲ್ಲೀ ಮಠದಲ್ಲಿ ಶಿಷ್ಯ ಸ್ವೀಕಾರ ಸಮಾರಂಭ : ಫೆ. 18 ರಿಂದ ವಿವಿಧ ಕಾರ್ಯಕ್ರಮಗಳು

ಶಿರಸಿ: ಸೋಂದಾ ಸ್ವರ್ಣವಲ್ಲೀ ಮಹಾ ಸಂಸ್ಥಾನದ ಮಠಾಧೀಶರಾದ ಶ್ರೀ ಗಂಗಾಧರೇಂದ್ರ ಸರಸ್ವತೀ ಮಹಾಸ್ವಾಮೀಜಿಗಳ ಶಿಷ್ಯ ಸ್ವೀಕಾರ ಮಹೋತ್ಸವ ಸ್ವರ್ಣವಲ್ಲೀ ಮಠದಲ್ಲಿ ಫೆ. ೨೨ರಂದು ನಡೆಯಲಿದ್ದು, ಈ ನಿಮಿತ್ತ ಫೆ.೧೮ರಿಂದಲೇ ವಿವಿಧ ಧಾರ್ಮಿಕ ಕಾರ್ಯಕ್ರಗಳನ್ನು ಆಯೋಜಿಸಲಾಗಿದೆ ಎಂದು ಸ್ವರ್ಣವಲ್ಲೀ ಮಹಾ ಸಂಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷ ವಿ.ಎನ್.ಹೆಗಡೆ ಬೊಮ್ನಳ್ಳಿ ಹೇಳಿದರು. ಇಲ್ಲಿನ ಯೋಗ ಮಂದಿರದಲ್ಲಿ ಸುದ್ದಿಗೋಷ್ಠಿಯಲ್ಲಿ ಕಾರ್ಯಕ್ರಮದ … Continued

ಕರ್ನಾಟಕದ ಮತ್ತೊಬ್ಬ ಶಿಲ್ಪಿ ಗಣೇಶ್ ಭಟ್ ಕೆತ್ತನೆಯ 3ನೇ ರಾಮಲಲ್ಲಾ ವಿಗ್ರಹದ ಫೋಟೋ ಬಹಿರಂಗ…

ಅಯೋಧ್ಯೆ : ಅಯೋಧ್ಯೆಯ ರಾಮಮಂದಿರದ ಗರ್ಭಗುಡಿಯಲ್ಲಿ ಪ್ರತಿಷ್ಠಾಪನೆಯಾಗಲು ಸ್ಪರ್ಧೆಯಲ್ಲಿದ್ದ ಮೂರನೇ ರಾಮಲಲ್ಲಾ (Ram Lalla) ವಿಗ್ರಹದ ಫೋಟೋ ಕೂಡ ಬಿಡುಗಡೆಯಾಗಿದೆ. ಶಿಲ್ಪಿ ಗಣೇಶ್ ಭಟ್ (Ganesh Bhatt) ಅವರು ಕಪ್ಪು ಕಲ್ಲಿನಿಂದ ಈ ವಿಗ್ರಹ ಕೆತ್ತಿದ್ದಾರೆ. ಅಯೋಧ್ಯೆಯ ರಾಮಮಂದಿರದ ಗರ್ಭಗುಡಿಯಲ್ಲಿ ಈಗ ಒಂದು ರಾಮಲಲ್ಲಾ ವಿಗ್ರಹವು ಪ್ರತಿಷ್ಠಾಪನೆಯಾಗಿದ್ದರೆ, ಕರ್ನಾಟಕದ ಉತ್ತರ ಕನ್ನಡ ಜಿಲ್ಲೆಯ ಇಡಗುಂಜಿಯ ಗಣೇಶ … Continued

ಕುಮಟಾ: ಕೂಜಳ್ಳಿಯಲ್ಲಿ ಡಿಸೆಂಬರ್‌ 24ರಂದು ಪಂ.ಷಡಕ್ಷರಿ ಗವಾಯಿ ಪುಣ್ಯಸ್ಮರಣೆ ಸಂಗೀತೋತ್ಸವ, ಪಂ.ವಿಶ್ವನಾಥ ಕಾನ್ಹರೆಗೆ ಷಡಕ್ಷರಿ ರಾಷ್ಟ್ರೀಯ ಪುರಸ್ಕಾರ ಪ್ರದಾನ

ಕುಮಟಾ : ಪಂಡಿತ ಷಡಕ್ಷರಿ ಗವಾಯಿ ಪುಣ್ಯಸ್ಮರಣೆ ಸಂಗೀತೋತ್ಸವ ಡಿಸೆಂಬರ್‌ 24ರಂದು ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಕೂಜಳ್ಳಿಯ ಕುಳಿಹಕ್ಕಲಿನ ಶ್ರೀ ಶಾಂತಿಕಾ ಪರಮೇಶ್ವರಿ ದೇವಾಲಯದಲ್ಲಿ ನಡೆಯಲಿದೆ. ಡಿಸೆಂಬರ್‌ 24ರಂದು ಭಾನುವಾರ ಬೆಳಿಗ್ಗೆ 9:30 ರಿಂದ ಸಂಗೀತೋತ್ಸವ ಆರಂಭವಾಗಲಿದ್ದು, ದಿನವಿಡೀ ಸಂಗೀತೋತ್ಸವ ನಡೆಯಲಿದೆ. ಈ ವರ್ಷದ ಈ ವರ್ಷದ ಷಡಕ್ಷರಿ ರಾಷ್ಟ್ರೀಯ ಪುರಸ್ಕಾರವನ್ನು ಮುಂಬೈನ … Continued

ಶಿರಸಿ: ಈಜಲು ತೆರಳಿದ್ದ ಒಂದೇ ಕುಟುಂಬದ ಐವರು ನೀರು ಪಾಲು

ಶಿರಸಿ: ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಭೈರುಂಬೆ ಸಮೀಪದ ಶಾಲ್ಮಲಾ ನದಿಯ ಭೂತನಗುಂಡಿ ಪ್ರದೇಶದಲ್ಲಿ ಸ್ನಾನಕ್ಕೆ ತೆರಳಿದ್ದ ಶಿರಸಿ ನಗರದ ಒಂದೇ ಕುಟುಂಬದ ಐವರು ನೀರು ಪಾಲಾದ ಘಟನೆ ನಡೆದಿದೆ ಎಂದು ವರದಿಯಾಗಿದೆ. ನೀರು ಪಾಲಾದವರನ್ನು ಶಿರಸಿ ನಗರದ ರಾಮನಬೈಲಿನ ಮಹಮದ್ ಸಲೀಂ (44), ಉಮರ್ ಸಿದ್ದೀಕ್ (14), ನಾಬಿಲ್ (22), ನಾದಿಯಾ ಶೇಖ್ … Continued